📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?


ಇವತ್ತು ಇಡೀ ದಿನ ರಾಜ್ಯದ ರಾಜಧಾನಿಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸುವ ರೀತಿಯಲ್ಲಿ ಅದ್ಭುತವಾದಂತಹ ಸ್ಟೋ ರಿಯನ್ನು ಕ್ರಿಯೇಟ್ ಮಾಡಿ ಒಬ್ಬ ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮಾನವನ್ನು ಬೀದಿಯಲ್ಲಿ ಹರಾಜು ಮಾಡಲೇಬೇಕು ಎಂಬ ಹಟಕ್ಕೆ ಬಿದ್ದವರಂತೆ ಮಾಡಿದ ಘನಂದಾರಿ ಕಾರ್ಯದಿಂದ ಆಗಿದ್ದೇನು?


ಮೂರು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಇದ್ದಂತೆ, ಕೆಲವು ಅಡ್ಡ ಕಸುಬು ದಾರಿಗಳು ತಮ್ಮ ಕಸುಬುಗೆ ತೊಂದರೆಯನ್ನು ಉಂಟು ಮಾಡಿದ ಅಧಿಕಾರಿಗಳು ಹಾಗೂ ವ್ಯಕ್ತಿಗಳನ್ನ ಟಾರ್ಗೆಟ್ ಮಾಡುವುದು ಸರ್ವೇಸಾಮಾನ್ಯ. ಅಂತಹುದೇ ಒಂದು ಟಾರ್ಗೆಟ್ ಸ್ಟೋರಿ ಇದು ನೋಡಿ.


ಅದು ಮೂಡಬಿದ್ರಿ ಪೊಲೀಸ್ ಠಾಣೆ ಅಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ ಪಿ ಜಿ. ಈ ವ್ಯಕ್ತಿಯನ್ನು ಕೆಲವು ಅಡ್ಡ ಕಸುಬಿಗಳು ತಮ್ಮ ಮಾತನ್ನು ಕೇಳಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಆ ವ್ಯಕ್ತಿಯನ್ನು ಒಮ್ಮೆಯಾದರೂ ಸಿವಿಲ್ ಡ್ರೆಸ್ ಅಲ್ಲಿ ನಿಲ್ಲಿಸಬೇಕು ಎಂಬ ಹಟಕ್ಕೆ ಬಿದ್ದು 10 ಹಲವು ರೀತಿಯಲ್ಲಿ ತೊಂದರೆಯನ್ನು ಬಹುತೇಕವಾಗಿ ಒಂದು ವರ್ಷದಿಂದ ನೀಡುತ್ತಲೇ ಬಂದಿದ್ದಾರೆ. ಈ ಬಗ್ಗೆ ಇಲಾಖೆಯ ಒಳಗೆ ಆಂತರಿಕ ತನಿಖೆಯು ಆಗಿದೆ. ಎಲ್ಲೂ ಸಹ ಈ ಬಾನಗಡಿ ವ್ಯಕ್ತಿಗಳು ದೂರುತ್ತಿರುವಂತೆ ಯಾವುದೇ ರೀತಿಯ ಕೆಟ್ಟ ಕೆಲಸವನ್ನು ಆತ ಮಾಡಿಲ್ಲ, ಹಾಗೆಯೇ ಅಧಿಕಾರದ ದುರುಪಯೋಗವನ್ನು ಮಾಡಿಲ್ಲ ಅನ್ನುವುದು ಸ್ಪಷ್ಟವಾಗಿದೆ.
ಪೊಲೀಸ್ ಕಮಿಷನರ್ ರವರಿಗೂ ದೂರು ಹೋಗಿತ್ತು. ಅಲ್ಲಿಯೂ ಸಹ ತನಿಖೆಯಾಗಿದೆ. ಅವರ ಮೊಬೈಲ್ ಕಾಲ್ ಡೀಟೇಲ್ಸ್ ಸಹ ತೆಗೆದು ಪರಿಶೀಲಿಸಿದ್ದರಿಂದ ಆರೋಪಿಸುತ್ತಿರುವವರ ಆರೋಪಗಳೇ ಸುಳ್ಳು ಅನ್ನುವುದು ಸಾಬೀತಾಗಿತ್ತು ಕೂಡ.

ಆದರೂ ಆ ಅಡನಾಡಿಗಳು ಸಿಕ್ಕಸಿಕ್ಕಲ್ಲಿ ಸುಳ್ಳು ದೂರುಗಳನ್ನು ಕೊಡುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅದನ್ನೇ ನಂಬಿದ ರಾಜಧಾನಿಯ ಕೆಲವು ಮಾಧ್ಯಮಗಳು ಅಡನಾಡಿಗಳು ಹೇಳಿದ್ದೆ ಸತ್ಯ ಅನ್ನುವ ಸುದ್ದಿ ಬಿತ್ತರಿಸುವ ಮೂಲಕ ಪ್ರಾಮಾಣಿಕ ಅಧಿಕಾರಿಯೊಬ್ಬರ ತೇಜೋವಧೆಗೆ ಕೈಜೋಡಿಸಿದ್ದು ಮಾತ್ರ ವಿಪರ್ಯಾಸ.

ಈಗ ಈ ತೇಜೋವದೆ ಕಾರ್ಯದಲ್ಲಿ ಇಬ್ಬರು ಮಹಿಳೆಯರು ಸಕ್ರಿಯರಾಗಿದ್ದು ,ಕಂಡು ಬರುತ್ತದೆ. ಅವರ ಸಂಪೂರ್ಣ ಚರಿತ್ರೆ ಪ್ರಕಟವಾಗೇವಾಗುತ್ತದೆ ಬಿಡಿ.
ಒಂದು ಮನೆಯ ಗೇಟ್ ಅನ್ನು ಹಾರಿ ಕಾಂಪೌಂಡ್ ಒಳಕ್ಕೆ ಹೋಗುತ್ತಿರುವ ವಿಡಿಯೋ ಇದೆ. ಈ ಪ್ರಕರಣದಲ್ಲಿ ಕಾಣಿಸಿಕೊಂಡ ವಿನೇಜಸ್ ಎಂಬ ಮಹಿಳೆಗೆ ಸಂಬಂಧಪಟ್ಟಲ್ಲ. ಆ ಒಂದು ವಿಡಿಯೋ ಇನ್ನೊಬ್ಬ ಮಹಿಳೆ ಗೆ ಸಂಬಂಧಪಟ್ಟದ್ದು. ಆ ಮಹಿಳೆಯ ಗಂಡ ವಿದೇಶದಲ್ಲಿ ಉದ್ಯೋಗದಲ್ಲಿರುವವರು. ಜೊತೆಗೆ ಇನ್ಸ್ಪೆಕ್ಟರ್ ಸಂದೇಶ ರವರಿಗೆ ಪರಿಚಿತರು ಹೌದು. ಸ್ವತಹ ಅವರ ಪತಿಯೇ ಸಂದೇಶ ರವರಿಗೆ ಫೋನ್ ಮಾಡಿ “ನನ್ನ ಹೆಂಡತಿ ಫೋನ್ ತೆಗೆಯುತ್ತಿಲ್ಲ, ದಯವಿಟ್ಟು ಹೋಗಿ ನೋಡಿ ಏನಾದರೂ ಹೆಚ್ಚು ಕಡಿಮೆ ಆಗಿರುವ ಸಾಧ್ಯತೆ ಇದೆ “ಎಂದು ಗಡಿಬಿಡಿಯಲ್ಲಿ ಹೇಳಿದ ಕಾರಣ ಇನ್ಸ್ಪೆಕ್ಟರ್ ಸಂದೇಶ ಸ್ವತಹ ಆ ಮನೆಗೆ ಹೋಗುತ್ತಾರೆ ಆ ಸಂದರ್ಭದಲ್ಲಿನ ವಿಡಿಯೋ ಅದು.

ಆ ಹೆಂಗಸಿಗೂ ಈಗ ದೂರು ಕೊಟ್ಟ ಹೆಂಗಸಿಗೂ ಯಾವ ಸಂಬಂಧ ಇದೆ ಅನ್ನೋದು ಗೊತ್ತಾಗಬೇಕು …ಸಮುದಾಯಕ್ಕೆ ಸೇರಿದವರು ಇಷ್ಟು ಮಾತ್ರ ಈಗ ಹೇಳಬಲ್ಲೆವು. ಉಳಿದ ಎಲ್ಲಾ ವಿಚಾರಗಳು ಸುದ್ದಿಯಾಗಿ ಬರಲಿವೆ ನಿರೀಕ್ಷಿಸಿ…

#honesty#humanity#law#police officer

COMMENTS

Login with Gmail to comment

ಇನ್ನಷ್ಟು ಸುದ್ದಿ

“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!