📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ

ಮೂಡಿಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಸುರಿದ ಭಾರಿ ಗಾಳಿ-ಮಳೆಯು ಜನಜೀವನದಲ್ಲಿ ಅಸ್ತವ್ಯಸ್ತತೆ ಉಂಟುಮಾಡಿದೆ. ಸುಮಾರು ಮಧ್ಯಾಹ್ನ 1.30ರ ವೇಳೆಗೆ ಗುಡುಗು-ಮಿಂಚಿನೊಂದಿಗೆ ಆರಂಭವಾದ ಮಳೆ ಕೆಲವೇ ಕ್ಷಣಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತು.

ಈ ಗಾಳಿ ಮಳೆಯ ಪರಿಣಾಮವಾಗಿ ಅನೇಕ ಕಡೆಗಳಲ್ಲಿ ಅಡಿಕೆ, ತೆಂಗು ಹಾಗೂ ಬಾಳೆ ತೋಟಗಳಿಗೆ ಹಾನಿಯಾಗಿದೆ. ಬಿರುಸಿನ ಗಾಳಿಗೆ ಹಲವಾರು ಮರಗಳು ಧರೆಗುರುಳಿದ್ದು, ಕೆಲವು ಕಡೆ ವಿದ್ಯುತ್ ಕಂಬಗಳು ಸಹ ಉರುಳಿ ಬಿದ್ದಿರುವುದಾಗಿ ಸ್ಥಳೀಯ ರೈತರು ತಿಳಿಸಿದ್ದಾರೆ.

ಪಟ್ಟಣದ ಮಲ್ನಾಡ್ ಕ್ಲಿನಿಕ್ ಸಮೀಪ ತೆಂಗಿನ ಮರವೊಂದು ಕುಸಿದು ಬಿದ್ದು ವಿದ್ಯುತ್ ತಂತಿಗಳು ಕಡಿತಗೊಂಡ ಘಟನೆ ನಡೆದಿದೆ. ಈ ಹಿನ್ನೆಲೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಸಂಬಂಧಿತ ಸಿಬ್ಬಂದಿ ಮರ ತೆರವು ಹಾಗೂ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅದೃಷ್ಟವಶಾತ್, ಮರ ಸಮೀಪದ ಅಂಗಡಿಗಳ ಮೇಲೆ ಬೀಳದೇ ತಪ್ಪಿದ ಕಾರಣ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.

ಇನ್ನು ಬಿದರ ರಹಳ್ಳಿ ಭಾಗದಲ್ಲಿ ಗಾಳಿಯ ತೀವ್ರತೆಗೆ ಕ್ಯಾಂಟೀನ್ ಒಂದರ ಮೇಲ್ಛಾವಣಿ ಹಾರಿ ಹೋಗಿದ್ದು, ಇದರಿಂದ ಆಸ್ತಿಗೆ ಹಾನಿ ಉಂಟಾಗಿದೆ. ಈ ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಇದರಿಂದ ಒಂದು ಕಡೆ ಹಾನಿ ಉಂಟಾದರೂ, ಇತ್ತೀಚಿನ ಬಿಸಿಲಿನ ತಾಪದಿಂದ ಸಂಕಷ್ಟದಲ್ಲಿದ್ದ ತೋಟಗಳಿಗೆ ಈ ಮಳೆ ಸ್ವಲ್ಪ ಮಟ್ಟಿಗೆ ಶಮನ ನೀಡಿದಂತಾಗಿದೆ. ವಿಶೇಷವಾಗಿ ಕಾಫಿ ಬೆಳೆಗಾರರಲ್ಲಿ ಮಳೆಯು ಸ್ವಲ್ಪ ನೆಮ್ಮದಿ ತಂದಿದೆ ಎನ್ನುವುದು ಗಮನಾರ್ಹ.

#heavy rain#moodigere news#RainyWeather

COMMENTS

Login with Gmail to comment

ಇನ್ನಷ್ಟು ಸುದ್ದಿ

30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ; ಅದೃಷ್ಟವಶಾತ್ ಅಪಾಯ ತಪ್ಪಿತು
ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
“ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
“ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”