📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ

    sdfdf

    ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ.. ನನ್ನ ಮಾತು ಕೇಳುವವರೇ ಇರನನ್ನು ಆಳಬೇಕು ಟ್ರoಪ್ ಗುಡುಗು…. ರಷ್ಯಾ ಚೀನಾ ಟ್ರಂಪ್ ವಿರುದ್ಧವಾಗಿ ನೂತನ ನಾಯಕನನ್ನು ಒಪ್ಪಿಕೊಂಡಾಯಿತು. ನೂತನ ನಾಯಕನಿಗೆ ಸಹಕಾರ ಕೊಡುವ ಭರವಸೆಯನ್ನು ನೀಡಿ ಆಯಿತು

    ವಾಷಿಂಗ್ಟನ್ / ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉರಿಯುತ್ತಿರುವ ಸಂಘರ್ಷವು ಜಾಗತಿಕ ರಾಜಕೀಯವನ್ನು ಕದಡುತ್ತಿದೆ. ಇರಾನ್ – ಇಸ್ರೇಲ್ – ಅಮೆರಿಕ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಲ್ಲಿ ರಷ್ಯಾ ಮತ್ತು ಚೀನಾ ಪ್ರವೇಶಿಸುವ ಸೂಚನೆಗಳು ಕಂಡುಬಂದಿರುವುದರಿಂದ ವಿಶ್ವದಾದ್ಯಂತ ಮೂರನೇ ಮಹಾಯುದ್ಧದ ಭೀತಿ ಮತ್ತಷ್ಟು ಗಂಭೀರವಾಗಿದೆ.

    ಇರಾನ್‌ನ ಉನ್ನತ ಧಾರ್ಮಿಕ ಮಂಡಳಿ ದೇಶದ ಹೊಸ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರMojtaba ಖಮೇನಿಯ ಹೊಸ ನಾಯಕತ್ವ ಘೋಷಣೆಯ ನಂತರ,Vladimir Putin ನೇತೃತ್ವದ ರಷ್ಯಾ,Xi Jinping ನೇತೃತ್ವದ ಚೀನಾ, ಇರಾನ್‌ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

    ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕ ಮತ್ತು Israel “ಹೊಸ ನಾಯಕ ನಮ್ಮ ಮುಂದಿನ ಗುರಿಯಾಗಬಹುದು” ಎಂಬ ಕಠಿಣ ಎಚ್ಚರಿಕೆ ನೀಡಿದ್ದಾರೆ.ಇರಾನ್ ದಾಳಿಗಳ ತೀವ್ರತೆ ಹೆಚ್ಚಳ

    ಹೊಸ ನಾಯಕತ್ವ ಘೋಷಣೆಯ ನಂತರ Iran ತನ್ನ ಸೈನಿಕ ಕ್ರಮಗಳನ್ನು ಹೆಚ್ಚಿಸಿದೆ.Bahrain ಅಮೆರಿಕ ಸೇನಾ ನೆಲೆಗಳು,ಬಹರೇನ್‌ನ ದೊಡ್ಡ ತೈಲ ಸಂಸ್ಕರಣಾ ಘಟಕ,Doha ಮೇಲಿನ ದಾಳಿ ಪ್ರಯತ್ನ

    ಇರಾನ್ ಸುಮಾರು 12 ಖಂಡಾಂತರ ಕ್ಷಿಪಣಿಗಳು ಮತ್ತು 17 ಡ್ರೋನ್‌ಗಳನ್ನು ಪ್ರಯೋಗಿಸಿದೆ ಎಂದು ವರದಿಯಾಗಿದೆ.

    ಯುಎಇ ಮತ್ತು ನ್ಯಾಟೊ ಪ್ರತಿದಾಳಿ-United Arab Emirates ಸರ್ಕಾರದ ಪ್ರಕಾರ ಹೆಚ್ಚಿನ ಕ್ಷಿಪಣಿಗಳನ್ನು ವಾಯು ರಕ್ಷಣಾ ವ್ಯವಸ್ಥೆ ಮೂಲಕ ಹೊಡೆದುರುಳಿಸಲಾಗಿದೆ.ಈ ವೇಳೆ NATO ಸಹ ಎಚ್ಚರಿಕೆಯ ಕ್ರಮ ಕೈಗೊಂಡಿದೆ.

    ಟರ್ಕಿ ವಾಯುಪ್ರದೇಶದಲ್ಲಿ ಕಂಡುಬಂದ ಕ್ಷಿಪಣಿಯನ್ನು ನ್ಯಾಟೊ ರಕ್ಷಣಾ ವ್ಯವಸ್ಥೆ ನಾಶಪಡಿಸಿದೆ.

    ಟ್ರಂಪ್ ಗೆ ಯಾರು ಆಗ್ಬರಲ್ಲಾ…

    ತನ್ನ ಮಿತ್ರ ರಾಷ್ಟ್ರವಾದ ಇಸ್ರೇಲ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದೆ.ಇರಾನ್‌ನ ಸುಮಾರು 30 ಪ್ರಮುಖ ತೈಲ ಘಟಕಗಳ ಮೇಲೆ ದಾಳಿ,ಅಮೆರಿಕಗೆ ಪೂರ್ವ ಮಾಹಿತಿ ನೀಡದೇ ಕಾರ್ಯಾಚರಣೆ ನಡೆಸಿದ ಆರೋಪ.ಇದರಿಂದ ಮಿತ್ರ ರಾಷ್ಟ್ರಗಳ ನಡುವೆ ತೀವ್ರ ರಾಜತಾಂತ್ರಿಕ ಒತ್ತಡ ಉಂಟಾಗಿದೆ.

    ನಿಷೇಧಿತ ವೈಟ್ ಫಾಸ್ಫರಸ್ ಬಳಕೆ ಆರೋಪ

    United Nations ಮಾನವ ಹಕ್ಕು ಸಂಸ್ಥೆಗಳು ಇಸ್ರೇಲ್ ವಿರುದ್ಧ ಗಂಭೀರ ಆರೋಪ ಮಾಡಿವೆ.ಲೆಬನಾನ್ ಮೇಲಿನ ದಾಳಿಯಲ್ಲಿ,ವೈಟ್ ಫಾಸ್ಫರಸ್ ಎಂಬ ಅಪಾಯಕಾರಿ ಸ್ಫೋಟಕ ಬಳಕೆ,ಜನವಸತಿ ಪ್ರದೇಶಗಳಲ್ಲಿ ದಾಳಿ ಮಾಡಿದೆ.

    ಅಂತರರಾಷ್ಟ್ರೀಯ ಕಾನೂನು ಪ್ರಕಾರ ಇದು ನಿಷೇಧಿತ ಶಸ್ತ್ರವಾಗಿದೆ.

    ಮಧ್ಯಪ್ರಾಚ್ಯದ ಈ ಸಂಘರ್ಷವು ಕೇವಲ ಎರಡು ದೇಶಗಳ ನಡುವಿನ ಯುದ್ಧವಲ್ಲ. ವಿಶ್ವದ ದೊಡ್ಡ ಶಕ್ತಿಗಳು ಒಂದೊಂದಾಗಿ ಈ ಸಂಘರ್ಷದಲ್ಲಿ ತೊಡಗಿಕೊಂಡರೆ ಅದು ಮೂರನೇ ಮಹಾಯುದ್ಧಕ್ಕೆ ದಾರಿ ತೆರೆಯುತ್ತಿದೆಯೇ?ಖಂಡಿತ ಜಾಗತಿಕ ಯುದ್ಧಕ್ಕೆ ಕಾರಣವಾಗಬಹುದು.

    ಪಶ್ಚಿಮ ಬ್ಲಾಕ್ ಅಮೆರಿಕ,ಇಸ್ರೇಲ್ ಮತ್ತು ನ್ಯಾಟೋ ರಾಷ್ಟ್ರಗಳು ಸೇರಿ ಒಂದು ಪಂಗಡವಾದ್ರೆ,

    ಪೂರ್ವ ಬ್ಲಾಕ್ ರಷ್ಯಾ,ಚೀನಾ,ಇರಾನ್ ಇಂತಹ ಎರಡು ಶಕ್ತಿಶಾಲಿ ಬ್ಲಾಕ್‌ಗಳ ನಡುವಿನ ನೇರ ಯುದ್ಧವೇ ಮೂರನೇ ಮಹಾಯುದ್ಧದ ರೂಪ ಪಡೆಯಬಹುದು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಯ ನೂತನ ಕಚೇರಿ ಉದ್ಘಾಟನೆ
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
    90 ನಿಮಿಷದ ರೋಚಕ ರಕ್ಷಣಾ ಕಾರ್ಯಾಚರಣೆ – 6 ಮೀನುಗಾರರ ಜೀವ ಉಳಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಾಹಸ!ಪ್ರಕ್ಷುಬ್ಧ ಸಮುದ್ರಕ್ಕೂ ಸವಾಲು
    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
    ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!