📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ

sdfdf

ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ.. ನನ್ನ ಮಾತು ಕೇಳುವವರೇ ಇರನನ್ನು ಆಳಬೇಕು ಟ್ರoಪ್ ಗುಡುಗು…. ರಷ್ಯಾ ಚೀನಾ ಟ್ರಂಪ್ ವಿರುದ್ಧವಾಗಿ ನೂತನ ನಾಯಕನನ್ನು ಒಪ್ಪಿಕೊಂಡಾಯಿತು. ನೂತನ ನಾಯಕನಿಗೆ ಸಹಕಾರ ಕೊಡುವ ಭರವಸೆಯನ್ನು ನೀಡಿ ಆಯಿತು

ವಾಷಿಂಗ್ಟನ್ / ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉರಿಯುತ್ತಿರುವ ಸಂಘರ್ಷವು ಜಾಗತಿಕ ರಾಜಕೀಯವನ್ನು ಕದಡುತ್ತಿದೆ. ಇರಾನ್ – ಇಸ್ರೇಲ್ – ಅಮೆರಿಕ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಲ್ಲಿ ರಷ್ಯಾ ಮತ್ತು ಚೀನಾ ಪ್ರವೇಶಿಸುವ ಸೂಚನೆಗಳು ಕಂಡುಬಂದಿರುವುದರಿಂದ ವಿಶ್ವದಾದ್ಯಂತ ಮೂರನೇ ಮಹಾಯುದ್ಧದ ಭೀತಿ ಮತ್ತಷ್ಟು ಗಂಭೀರವಾಗಿದೆ.

ಇರಾನ್‌ನ ಉನ್ನತ ಧಾರ್ಮಿಕ ಮಂಡಳಿ ದೇಶದ ಹೊಸ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರMojtaba ಖಮೇನಿಯ ಹೊಸ ನಾಯಕತ್ವ ಘೋಷಣೆಯ ನಂತರ,Vladimir Putin ನೇತೃತ್ವದ ರಷ್ಯಾ,Xi Jinping ನೇತೃತ್ವದ ಚೀನಾ, ಇರಾನ್‌ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕ ಮತ್ತು Israel “ಹೊಸ ನಾಯಕ ನಮ್ಮ ಮುಂದಿನ ಗುರಿಯಾಗಬಹುದು” ಎಂಬ ಕಠಿಣ ಎಚ್ಚರಿಕೆ ನೀಡಿದ್ದಾರೆ.ಇರಾನ್ ದಾಳಿಗಳ ತೀವ್ರತೆ ಹೆಚ್ಚಳ

ಹೊಸ ನಾಯಕತ್ವ ಘೋಷಣೆಯ ನಂತರ Iran ತನ್ನ ಸೈನಿಕ ಕ್ರಮಗಳನ್ನು ಹೆಚ್ಚಿಸಿದೆ.Bahrain ಅಮೆರಿಕ ಸೇನಾ ನೆಲೆಗಳು,ಬಹರೇನ್‌ನ ದೊಡ್ಡ ತೈಲ ಸಂಸ್ಕರಣಾ ಘಟಕ,Doha ಮೇಲಿನ ದಾಳಿ ಪ್ರಯತ್ನ

ಇರಾನ್ ಸುಮಾರು 12 ಖಂಡಾಂತರ ಕ್ಷಿಪಣಿಗಳು ಮತ್ತು 17 ಡ್ರೋನ್‌ಗಳನ್ನು ಪ್ರಯೋಗಿಸಿದೆ ಎಂದು ವರದಿಯಾಗಿದೆ.

ಯುಎಇ ಮತ್ತು ನ್ಯಾಟೊ ಪ್ರತಿದಾಳಿ-United Arab Emirates ಸರ್ಕಾರದ ಪ್ರಕಾರ ಹೆಚ್ಚಿನ ಕ್ಷಿಪಣಿಗಳನ್ನು ವಾಯು ರಕ್ಷಣಾ ವ್ಯವಸ್ಥೆ ಮೂಲಕ ಹೊಡೆದುರುಳಿಸಲಾಗಿದೆ.ಈ ವೇಳೆ NATO ಸಹ ಎಚ್ಚರಿಕೆಯ ಕ್ರಮ ಕೈಗೊಂಡಿದೆ.

ಟರ್ಕಿ ವಾಯುಪ್ರದೇಶದಲ್ಲಿ ಕಂಡುಬಂದ ಕ್ಷಿಪಣಿಯನ್ನು ನ್ಯಾಟೊ ರಕ್ಷಣಾ ವ್ಯವಸ್ಥೆ ನಾಶಪಡಿಸಿದೆ.

ಟ್ರಂಪ್ ಗೆ ಯಾರು ಆಗ್ಬರಲ್ಲಾ…

ತನ್ನ ಮಿತ್ರ ರಾಷ್ಟ್ರವಾದ ಇಸ್ರೇಲ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದೆ.ಇರಾನ್‌ನ ಸುಮಾರು 30 ಪ್ರಮುಖ ತೈಲ ಘಟಕಗಳ ಮೇಲೆ ದಾಳಿ,ಅಮೆರಿಕಗೆ ಪೂರ್ವ ಮಾಹಿತಿ ನೀಡದೇ ಕಾರ್ಯಾಚರಣೆ ನಡೆಸಿದ ಆರೋಪ.ಇದರಿಂದ ಮಿತ್ರ ರಾಷ್ಟ್ರಗಳ ನಡುವೆ ತೀವ್ರ ರಾಜತಾಂತ್ರಿಕ ಒತ್ತಡ ಉಂಟಾಗಿದೆ.

ನಿಷೇಧಿತ ವೈಟ್ ಫಾಸ್ಫರಸ್ ಬಳಕೆ ಆರೋಪ

United Nations ಮಾನವ ಹಕ್ಕು ಸಂಸ್ಥೆಗಳು ಇಸ್ರೇಲ್ ವಿರುದ್ಧ ಗಂಭೀರ ಆರೋಪ ಮಾಡಿವೆ.ಲೆಬನಾನ್ ಮೇಲಿನ ದಾಳಿಯಲ್ಲಿ,ವೈಟ್ ಫಾಸ್ಫರಸ್ ಎಂಬ ಅಪಾಯಕಾರಿ ಸ್ಫೋಟಕ ಬಳಕೆ,ಜನವಸತಿ ಪ್ರದೇಶಗಳಲ್ಲಿ ದಾಳಿ ಮಾಡಿದೆ.

ಅಂತರರಾಷ್ಟ್ರೀಯ ಕಾನೂನು ಪ್ರಕಾರ ಇದು ನಿಷೇಧಿತ ಶಸ್ತ್ರವಾಗಿದೆ.

ಮಧ್ಯಪ್ರಾಚ್ಯದ ಈ ಸಂಘರ್ಷವು ಕೇವಲ ಎರಡು ದೇಶಗಳ ನಡುವಿನ ಯುದ್ಧವಲ್ಲ. ವಿಶ್ವದ ದೊಡ್ಡ ಶಕ್ತಿಗಳು ಒಂದೊಂದಾಗಿ ಈ ಸಂಘರ್ಷದಲ್ಲಿ ತೊಡಗಿಕೊಂಡರೆ ಅದು ಮೂರನೇ ಮಹಾಯುದ್ಧಕ್ಕೆ ದಾರಿ ತೆರೆಯುತ್ತಿದೆಯೇ?ಖಂಡಿತ ಜಾಗತಿಕ ಯುದ್ಧಕ್ಕೆ ಕಾರಣವಾಗಬಹುದು.

ಪಶ್ಚಿಮ ಬ್ಲಾಕ್ ಅಮೆರಿಕ,ಇಸ್ರೇಲ್ ಮತ್ತು ನ್ಯಾಟೋ ರಾಷ್ಟ್ರಗಳು ಸೇರಿ ಒಂದು ಪಂಗಡವಾದ್ರೆ,

ಪೂರ್ವ ಬ್ಲಾಕ್ ರಷ್ಯಾ,ಚೀನಾ,ಇರಾನ್ ಇಂತಹ ಎರಡು ಶಕ್ತಿಶಾಲಿ ಬ್ಲಾಕ್‌ಗಳ ನಡುವಿನ ನೇರ ಯುದ್ಧವೇ ಮೂರನೇ ಮಹಾಯುದ್ಧದ ರೂಪ ಪಡೆಯಬಹುದು.

COMMENTS

Login with Gmail to comment

ಇನ್ನಷ್ಟು ಸುದ್ದಿ

ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!