📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ

sdfdf

ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ.. ನನ್ನ ಮಾತು ಕೇಳುವವರೇ ಇರನನ್ನು ಆಳಬೇಕು ಟ್ರoಪ್ ಗುಡುಗು…. ರಷ್ಯಾ ಚೀನಾ ಟ್ರಂಪ್ ವಿರುದ್ಧವಾಗಿ ನೂತನ ನಾಯಕನನ್ನು ಒಪ್ಪಿಕೊಂಡಾಯಿತು. ನೂತನ ನಾಯಕನಿಗೆ ಸಹಕಾರ ಕೊಡುವ ಭರವಸೆಯನ್ನು ನೀಡಿ ಆಯಿತು

ವಾಷಿಂಗ್ಟನ್ / ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉರಿಯುತ್ತಿರುವ ಸಂಘರ್ಷವು ಜಾಗತಿಕ ರಾಜಕೀಯವನ್ನು ಕದಡುತ್ತಿದೆ. ಇರಾನ್ – ಇಸ್ರೇಲ್ – ಅಮೆರಿಕ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಲ್ಲಿ ರಷ್ಯಾ ಮತ್ತು ಚೀನಾ ಪ್ರವೇಶಿಸುವ ಸೂಚನೆಗಳು ಕಂಡುಬಂದಿರುವುದರಿಂದ ವಿಶ್ವದಾದ್ಯಂತ ಮೂರನೇ ಮಹಾಯುದ್ಧದ ಭೀತಿ ಮತ್ತಷ್ಟು ಗಂಭೀರವಾಗಿದೆ.

ಇರಾನ್‌ನ ಉನ್ನತ ಧಾರ್ಮಿಕ ಮಂಡಳಿ ದೇಶದ ಹೊಸ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರMojtaba ಖಮೇನಿಯ ಹೊಸ ನಾಯಕತ್ವ ಘೋಷಣೆಯ ನಂತರ,Vladimir Putin ನೇತೃತ್ವದ ರಷ್ಯಾ,Xi Jinping ನೇತೃತ್ವದ ಚೀನಾ, ಇರಾನ್‌ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕ ಮತ್ತು Israel “ಹೊಸ ನಾಯಕ ನಮ್ಮ ಮುಂದಿನ ಗುರಿಯಾಗಬಹುದು” ಎಂಬ ಕಠಿಣ ಎಚ್ಚರಿಕೆ ನೀಡಿದ್ದಾರೆ.ಇರಾನ್ ದಾಳಿಗಳ ತೀವ್ರತೆ ಹೆಚ್ಚಳ

ಹೊಸ ನಾಯಕತ್ವ ಘೋಷಣೆಯ ನಂತರ Iran ತನ್ನ ಸೈನಿಕ ಕ್ರಮಗಳನ್ನು ಹೆಚ್ಚಿಸಿದೆ.Bahrain ಅಮೆರಿಕ ಸೇನಾ ನೆಲೆಗಳು,ಬಹರೇನ್‌ನ ದೊಡ್ಡ ತೈಲ ಸಂಸ್ಕರಣಾ ಘಟಕ,Doha ಮೇಲಿನ ದಾಳಿ ಪ್ರಯತ್ನ

ಇರಾನ್ ಸುಮಾರು 12 ಖಂಡಾಂತರ ಕ್ಷಿಪಣಿಗಳು ಮತ್ತು 17 ಡ್ರೋನ್‌ಗಳನ್ನು ಪ್ರಯೋಗಿಸಿದೆ ಎಂದು ವರದಿಯಾಗಿದೆ.

ಯುಎಇ ಮತ್ತು ನ್ಯಾಟೊ ಪ್ರತಿದಾಳಿ-United Arab Emirates ಸರ್ಕಾರದ ಪ್ರಕಾರ ಹೆಚ್ಚಿನ ಕ್ಷಿಪಣಿಗಳನ್ನು ವಾಯು ರಕ್ಷಣಾ ವ್ಯವಸ್ಥೆ ಮೂಲಕ ಹೊಡೆದುರುಳಿಸಲಾಗಿದೆ.ಈ ವೇಳೆ NATO ಸಹ ಎಚ್ಚರಿಕೆಯ ಕ್ರಮ ಕೈಗೊಂಡಿದೆ.

ಟರ್ಕಿ ವಾಯುಪ್ರದೇಶದಲ್ಲಿ ಕಂಡುಬಂದ ಕ್ಷಿಪಣಿಯನ್ನು ನ್ಯಾಟೊ ರಕ್ಷಣಾ ವ್ಯವಸ್ಥೆ ನಾಶಪಡಿಸಿದೆ.

ಟ್ರಂಪ್ ಗೆ ಯಾರು ಆಗ್ಬರಲ್ಲಾ…

ತನ್ನ ಮಿತ್ರ ರಾಷ್ಟ್ರವಾದ ಇಸ್ರೇಲ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದೆ.ಇರಾನ್‌ನ ಸುಮಾರು 30 ಪ್ರಮುಖ ತೈಲ ಘಟಕಗಳ ಮೇಲೆ ದಾಳಿ,ಅಮೆರಿಕಗೆ ಪೂರ್ವ ಮಾಹಿತಿ ನೀಡದೇ ಕಾರ್ಯಾಚರಣೆ ನಡೆಸಿದ ಆರೋಪ.ಇದರಿಂದ ಮಿತ್ರ ರಾಷ್ಟ್ರಗಳ ನಡುವೆ ತೀವ್ರ ರಾಜತಾಂತ್ರಿಕ ಒತ್ತಡ ಉಂಟಾಗಿದೆ.

ನಿಷೇಧಿತ ವೈಟ್ ಫಾಸ್ಫರಸ್ ಬಳಕೆ ಆರೋಪ

United Nations ಮಾನವ ಹಕ್ಕು ಸಂಸ್ಥೆಗಳು ಇಸ್ರೇಲ್ ವಿರುದ್ಧ ಗಂಭೀರ ಆರೋಪ ಮಾಡಿವೆ.ಲೆಬನಾನ್ ಮೇಲಿನ ದಾಳಿಯಲ್ಲಿ,ವೈಟ್ ಫಾಸ್ಫರಸ್ ಎಂಬ ಅಪಾಯಕಾರಿ ಸ್ಫೋಟಕ ಬಳಕೆ,ಜನವಸತಿ ಪ್ರದೇಶಗಳಲ್ಲಿ ದಾಳಿ ಮಾಡಿದೆ.

ಅಂತರರಾಷ್ಟ್ರೀಯ ಕಾನೂನು ಪ್ರಕಾರ ಇದು ನಿಷೇಧಿತ ಶಸ್ತ್ರವಾಗಿದೆ.

ಮಧ್ಯಪ್ರಾಚ್ಯದ ಈ ಸಂಘರ್ಷವು ಕೇವಲ ಎರಡು ದೇಶಗಳ ನಡುವಿನ ಯುದ್ಧವಲ್ಲ. ವಿಶ್ವದ ದೊಡ್ಡ ಶಕ್ತಿಗಳು ಒಂದೊಂದಾಗಿ ಈ ಸಂಘರ್ಷದಲ್ಲಿ ತೊಡಗಿಕೊಂಡರೆ ಅದು ಮೂರನೇ ಮಹಾಯುದ್ಧಕ್ಕೆ ದಾರಿ ತೆರೆಯುತ್ತಿದೆಯೇ?ಖಂಡಿತ ಜಾಗತಿಕ ಯುದ್ಧಕ್ಕೆ ಕಾರಣವಾಗಬಹುದು.

ಪಶ್ಚಿಮ ಬ್ಲಾಕ್ ಅಮೆರಿಕ,ಇಸ್ರೇಲ್ ಮತ್ತು ನ್ಯಾಟೋ ರಾಷ್ಟ್ರಗಳು ಸೇರಿ ಒಂದು ಪಂಗಡವಾದ್ರೆ,

ಪೂರ್ವ ಬ್ಲಾಕ್ ರಷ್ಯಾ,ಚೀನಾ,ಇರಾನ್ ಇಂತಹ ಎರಡು ಶಕ್ತಿಶಾಲಿ ಬ್ಲಾಕ್‌ಗಳ ನಡುವಿನ ನೇರ ಯುದ್ಧವೇ ಮೂರನೇ ಮಹಾಯುದ್ಧದ ರೂಪ ಪಡೆಯಬಹುದು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
ಸಚಿವ ಜಮೀರ್ ಕಥೆ ಗೋವಿಂದ!!!?
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!”