📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ

    ಡೆಂಟಲ್ ಇಂಪ್ಲಾಂಟ್ ಮೂಲಕ ಸ್ಥಳ ಪತ್ತೆ?!!

    ಖಮೇನಿ ಹತ್ಯೆ ಯೋಜನೆಗೆ ಹಲವು ವರ್ಷಗಳ ಸಂಚು, ಹಾಗೇ ವರ್ಷಗಳ ಸಿಸಿಟಿವಿ ನಿಗಾವಳಿ ,ಕುತೂಹಲ ಕೆರಳಿಸಿದ ತನಿಖೆ!

    ಇರಾನ್‌ನ ಪರಮೋನ್ನತ ನಾಯಕ Ali Khamenei ಅವರನ್ನು ಗುರಿಯಾಗಿಸಿಕೊಂಡು ಹಲವು ವರ್ಷಗಳಿಂದ ಸಂಚು ರೂಪಿಸಲಾಗುತ್ತಿತ್ತು ಎಂಬ ಅಚ್ಚರಿ ಮೂಡಿಸುವ ಮಾಹಿತಿ ಬಹಿರಂಗವಾಗಿದೆ ಎಂದು ವರದಿಯಾಗಿದೆ. ಭದ್ರತಾ ಸಂಸ್ಥೆಗಳು ಪತ್ತೆಹಚ್ಚಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಹತ್ಯೆಗೆ ಸಂಬಂಧಿಸಿದಂತೆ ರೂಪರೇಖೆ (ಸ್ಕೆಚ್), ತಂತ್ರಜ್ಞಾನ ಉಪಕರಣಗಳು ಹಾಗೂ ಚಲನವಲನಗಳ ಮೇಲ್ವಿಚಾರಣೆ ನಡೆದಿರುವ ಸುಳಿವುಗಳು ದೊರೆತಿವೆ.

    ಇದರ ಮಧ್ಯೆ ಮತ್ತೊಂದು ಸಂಚಲನಕಾರಿ ಅಂಶ ಬೆಳಕಿಗೆ ಬಂದಿದೆ. ಡೆಂಟಲ್ ಇಂಪ್ಲಾಂಟ್‌ನಲ್ಲಿ ಅಳವಡಿಸಿದ್ದ ಮೈಕ್ರೋ-ಚಿಪ್ ಅಥವಾ ಸೀರಿಯಲ್ ಟ್ರ್ಯಾಕಿಂಗ್ ಕೋಡ್ ಮೂಲಕ ವ್ಯಕ್ತಿಯ locationtrace.,ಚಲನೆಯ ಸುಳಿವುಗಳನ್ನು ಪತ್ತೆಹಚ್ಚುವ ಪ್ರಯತ್ನ ನಡೆದಿರುವ ಮಾಹಿತಿ ತನಿಖೆಯನ್ನು ಮತ್ತಷ್ಟು ಕುತೂಹಲಕರಗೊಳಿಸಿದೆ. ಈ ತಂತ್ರದ ಮೂಲಕ ಇರಾನ್ ನಲ್ಲಿ ವೈದ್ಯರ ಮಾರುವೇಷ ದಲ್ಲಿದ್ದ ಮೊಸಾದ್ ಅಂಡರ್ ಕವರ್ ಏಜೆಂಟ್ ಗಳು ಇರಾನಿಯನ್ ಸೇನಾಧಿಕಾರಿಗಳಿಗೆ ಅದರಲ್ಲೂ ಖಮೇನಿ ಆಪ್ತವಲಯದ ಅಧಿಕಾರಿಗಳಿಗೆ ಹಲ್ಲಿನ ಚಿಕಿತ್ಸೆ ನೀಡುವ ನೆಪದಲ್ಲಿ ನಿಖರ ಲೊಕೇಶನ್ ಪತ್ತೆ ಹಚ್ಚುವ ಮೈಕ್ರೊಚಿಪ್ ಇರುವ ಡೆಂಟಲ್ಇಂಪ್ಲಾಂಟ್ ಮಾಡಿದ್ದರು ಅನ್ನುವ ತಂತ್ರಗಾರಿಕೆ ಹತ್ಯೆಗೆ ಸಹಾಯ ಮಾಡಿದೆ ಅನ್ನುವ ಮಾಹಿತಿ ತನಿಖೆಯಿಂದ ಬಹಿರಂಗವಾಗಿದೆ.

    ತಂತ್ರಜ್ಞಾನ ಮತ್ತು ವೈದ್ಯಕೀಯ ಸಾಧನಗಳನ್ನು ಸಂಯೋಜಿಸಿ ನಡೆಸಿದ ಈ ಶೋಧ ಕಾರ್ಯ ತನಿಖಾಧಿಕಾರಿಗಳಿಗೆ ಮಹತ್ವದ ಕೊಂಡಿಯಾಗಿದೆಯೆಂದು ಹೇಳಲಾಗಿದೆ.

    ಗುಪ್ತ ಸಭೆಗಳು, ಆರ್ಥಿಕ ನೆರವು ಮತ್ತು ವಿದೇಶಿ ಸಂಪರ್ಕಗಳ ಮೂಲಕ ಈ ಸಂಚು ಹಂತ ಹಂತವಾಗಿ ರೂಪುಗೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಭದ್ರತಾ ವಲಯಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.

    ಅಚ್ಚರಿಗೊಳಿಸಿದ ಈ ಪ್ರಕರಣದಲ್ಲಿ, ಹಲವು ವರ್ಷಗಳಿಂದ ಸಂಶಯಾಸ್ಪದ ಚಲನವಲನಗಳ ಮೇಲೆ ಸಿಸಿಟಿವಿ ಕ್ಯಾಮೆರಾಗಳ ನಿಗಾವಳಿ ನಡೆದಿದ್ದುದಾಗಿ ತನಿಖಾ ಮೂಲಗಳು ತಿಳಿಸಿವೆ. ನಗರದ ವಿವಿಧ ಭಾಗಗಳಲ್ಲಿ ಅಳವಡಿಸಿದ್ದ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ನಿರ್ದಿಷ್ಟ ವ್ಯಕ್ತಿಗಳ ಚಟುವಟಿಕೆಗಳು ಒಂದೇ ಮಾದರಿಯಲ್ಲಿ ಪುನರಾವರ್ತಿತವಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

    ಭದ್ರತಾ ತಜ್ಞರ ಪ್ರಕಾರ, ಸಿಸಿಟಿವಿ ದೃಶ್ಯಗಳು ಮತ್ತು ಡಿಜಿಟಲ್ ಸುಳಿವುಗಳ ಸಮನ್ವಯದಿಂದ ಪ್ರಕರಣದ ಜಾಲವನ್ನು ಬಿಚ್ಚಿಡಲು ಸಾಧ್ಯವಾಗುತ್ತಿದೆ. ಹಲವು ವರ್ಷಗಳ ಹಿನ್ನಲೆಯಲ್ಲಿ ನಡೆದಿರುವ ಈ ನಿಗಾವಳಿ ಮತ್ತು ತಂತ್ರಜ್ಞಾನದ ಬಳಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

    ಸರ್ಕಾರ ಸಾರ್ವಜನಿಕರಲ್ಲಿ ಎಚ್ಚರಿಕೆ ಹಾಗೂ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ. ಘಟನೆಯ ಹಿನ್ನೆಲೆ ಮತ್ತು ಹತ್ಯೆಯ ಸಂಚಿನ ವ್ಯಾಪ್ತಿ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
    ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    UPIಗೆ ಶುಲ್ಕ ಬರಲಿದೆಯೇ? – ಲೋಕಸಭೆಯಲ್ಲಿ ಅಂಗೀಕಾರವಾದ bill ಮಸೂದೆ ಏನು ಹೇಳುತ್ತದೆ?
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!