📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ

    ಉದ್ಯೋಗ ಕೊಡಿ ಪ್ರಾರಂಭವಾಗಿದೆ ಹೋರಾಟ. ಸರ್ಕಾರಗಳ ಬೇಜವಾಬ್ದಾರಿಯೇ ನಡವಳಿಕೆ ಹಾಗೂ ದುರಾಡಳಿತದ ಪರಮಾವಧಿಯಿಂದಾಗಿ ಇವತ್ತು ಯುವ ಸಮುದಾಯ ಉದ್ಯೋಗಕ್ಕಾಗಿ ಬೀದಿಗೆ ಇಳಿಯುವಂತಾಗಿದೆ.
    ಎಸ್ ಯಾವ ಅನುಮಾನವೂ ಇಲ್ಲ, ಸರ್ಕಾರವು ಅನ್ನುವುದಕ್ಕಿಂತ ಸರ್ಕಾರವನ್ನು ನಡೆಸುವುದಕ್ಕಾಗಿ ಅಂದರೆ ಅಧಿಕಾರಕ್ಕಾಗಿ ಜನರನ್ನು ಹಾದಿ ತಪ್ಪಿಸುತ್ತಿರುವ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮೂಗಿಗೆ ತುಪ್ಪ ಒರೆಸೆ ತಮ್ಮ ಕಾರ್ಯವನ್ನು ಸಿದ್ಧಿಸಿಕೊಳ್ಳುತ್ತಿರುವುದು ತಿಳಿಯದ ಸಂಗತಿಯಲ್ಲ ಅದರ ಭಾಗವೇ ಈ ಗ್ಯಾರಂಟಿ ಯೋಜನೆಗಳು. ಕರ್ನಾಟಕ ರಾಜ್ಯವಷ್ಟೇ ಅಲ್ಲ ರಾಷ್ಟ್ರದ ಅನೇಕ ರಾಜ್ಯಗಳಲ್ಲಿ ಇಂತಹ ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿರುವುದು ದುಃಖಕರವಾದ ಅಂತಹ ವಿಚಾರ. ಇವುಗಳನ್ನು ಜನಪ್ರಿಯ ಯೋಜನೆ ಅಂತ ಬಿಂಬಿಸಲಾಗುತ್ತಿರುವುದು ಸಹ ಖೇದಕರ. ಇವುಗಳ ಬಗ್ಗೆ ಯಾವ ಪಕ್ಷವು ಹಿಂದೆ ಬಿದ್ದಿಲ್ಲ. ಕೇಂದ್ರ ಸರ್ಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ರೈತರಿಗೆ 2000 ಕೊಡುವ ಯೋಜನೆಯು ಸಹ ಈ ಒಂದು ಜನರನ್ನು ವಂಚಿಸುವ ಭಾಗವೇ ಅದೇ ರೀತಿ ಈಗಿನ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯು ಸಹ ಸೇಮ್ ಅದರ ಭಾಗವೇ. ಯಾವುದೇ ಯೋಜನೆಗಳು ಬರಲಿ ಸರ್ಕಾರವು ನೀಡುವ ಸವಲತ್ತುಗಳು ಯೋಜನೆಗಳು ಸರಿಸಮಾನವಾಗಿರಬೇಕು ಅದರಲ್ಲಿ ಜಾತಿ ಧರ್ಮ ಬಡವ ಸೀಮಂತ ಯಾವ ಭೇದ ಭಾವವು ಇರಬಾರದು ಹಾಗಾದರೆ ಮಾತ್ರ ಸಮಾನತೆ ಬರಲು ಸಾಧ್ಯ. ಆದರೆ ಬಡವರನ್ನು ಆರ್ಥಿಕವಾಗಿ ಸಬಲ ರನ್ನಾಗಿಸುವ ಜನಪ್ರಿಯ ಘೋಷಣೆ ಮಾಡುವ ಅಧಿಕಾರಸ್ಥರು ನೈಜ ವಾಗೆ ಜನರನ್ನು ಬಡತನದ ಕೂಪ ದಿಂದ ಮೇಲೆ ಎತ್ತುವ ಯಾವ ಇಲಾಖೆಯನ್ನು ಹೊಂದಿರುವುದಿಲ್ಲ. ಸರ್ಕಾರ ನಡೆಸುವವರು ನಿಜವಾಗಿಯೂ ಈ ನೆಲದ ಅಭಿವೃದ್ಧಿಯ ಬಗ್ಗೆ ಕನಸು ಕಾಣುತ್ತಿದ್ದರೆ ಈ ಜನರ ಹಿತಕ್ಕಾಗಿ ಮಿಡಿಯುತ್ತಿದ್ದರೆ ಅವರು ಜನರ ಕೈಗೆ ಉದ್ಯೋಗ ಕೊಡಬೇಕು ಜನರಿಗೆ ಒಂದೇ ತೆರನಾದ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದು ಉಚಿತ ಶಿಕ್ಷಣ ನೀಡುವುದರ ಜೊತೆಗೆ ಉಚಿತ ಆರೋಗ್ಯಭದ್ರತೆಯನ್ನು ಕಲ್ಪಿಸಬೇಕು. ಶ್ರೀಮಂತನಿರಲಿ ಬಡವನಿರಲಿ ಅಧಿಕಾರ ಸ್ಥಳಿರಲಿ ಸಾಮಾನ್ಯ ಪ್ರಜೆ ಇರಲಿ ಉದ್ಯಮಿ ಇರಲಿ ಕೃಷಿಕನಿರಲಿ ಕಾರ್ಪೊರೇಟ್ ನೌಕರರ ಇರಲಿ ಕೂಲಿ ಕಾರ್ಮಿಕ ನಿರಲಿ ಅವರೆಲ್ಲರಿಗೂ ಒಂದೇ ತೆರನಾದ ವೈದ್ಯಕೀಯ ಚಿಕಿತ್ಸೆ ಸೌಲಭ್ಯಗಳು ದೊರಕಬೇಕು ಯಾವುದೇ ಮೇಲು ಕೀಳು ಇರಬಾರದು ಅಂತಹ ವ್ಯವಸ್ಥೆಯ ಕಡೆಗೆ ಕೊಂಡೊಯ್ಯುವ ಆಡಳಿತದ ಬಗ್ಗೆ ಯಾರು ಯೋಚಿಸುತ್ತಿಲ್ಲ ಹೆಜ್ಜೆ ಇಡುತ್ತಿಲ್ಲ. ಹಾಗಾಗಿಯೇ ಜನಸಾಮಾನ್ಯರು ಆಡಳಿತ ವ್ಯವಸ್ಥೆಯ ವಿರುದ್ಧ ಆಗಾಗ ತಿರುಗಿ ಬೀಳುವುದು. ಆಡಳಿತ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು. ಇಲ್ಲಿ ಹೋರಾಟಗಾರರ ತಪ್ಪಿಲ್ಲ ಅದರ ಒಂದು ಭಾಗವೇ ಧಾರವಾಡದಲ್ಲಿ ಮೊಳಗಿದ ಗ್ಯಾರಂಟಿ ಬೇಡ ನೌಕರಿ ಕೊಡಿ ಘೋಷಣೆ.
    ಎಸ್ ಇಂತದೊಂದು ಘೋಷಣೆಗೆ ಹಾಗೂ ಹೋರಾಟಕ್ಕೆ ದೊಡ್ಡ ಬೆಂಬಲ ವ್ಯಕ್ತವಾಗಿದೆ ದೊಡ್ಡ ಶಕ್ತಿಯು ತುಂಬುತ್ತಿದೆ. ರಾಜ್ಯವನ್ನು ಆಳಿದ ಎಲ್ಲಾ ಮೂರು ಪಕ್ಷಗಳು ಕೇಂದ್ರವನ್ನು ಆಳಿದ ಎಲ್ಲಾ ಪಕ್ಷಗಳು ಈ ನಿಟ್ಟಿನಲ್ಲಿ ತಪ್ಪಿತಸ್ಥರೇ ಆಗಿದ್ದಾರೆ.
    ಆಡಳಿತ ನಡೆಸುತ್ತಿರುವವರು ಬೇರೆ ಬೇರೆ ವಿಭಾಗದಲ್ಲಿ ಬೇರೆ ಬೇರೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನವನ್ನೇ ಮಾಡುತ್ತಿಲ್ಲ ಅದೆಷ್ಟೋ ವರ್ಷದಿಂದ ಕಾಲಿ ಇರುವ ಹುದ್ದೆಗಳು ಬಿಕರಿಯಾಗಿದೆ ಇತ್ತೀಚೆಗಿನ ದಿನದಲ್ಲಿ ಸರ್ಕಾರವು ಅನೇಕ ವಿಭಾಗದಲ್ಲಿ ಅಭ್ಯರ್ಥಿಗಳನ್ನು ಮಾಡಿಕೊಳ್ಳುತ್ತಿದೆ ನೇರವಾಗಿ ಸರ್ಕಾರವು ನೌಕರಿಗೆ ತೆಗೆದುಕೊಳ್ಳುತ್ತಿಲ್ಲ ಇದಕ್ಕೆಲ್ಲ ಕಾರಣ ಏನು? ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡುವುದಕ್ಕಾಗಿ? ಏನೇ ಇರಲಿ ಸರ್ಕಾರವು ಆರೋಗ್ಯ ಭದ್ರತೆ ಶಿಕ್ಷಣ ಭದ್ರತೆ ಮತ್ತು ಉದ್ಯೋಗ ಭದ್ರತೆಯನ್ನ ಒದಗಿಸುವ ಮೂಲಕ ಉಳಿದಿಲ್ಲ ಕೊಡುಗೆಗಳನ್ನ ನಿಲ್ಲಿಸಿದರೆ ಸರ್ಕಾರದ ಬೊಕ್ಕಸ ತುಂಬಿಕೊಳ್ಳುವುದರಲ್ಲಿ ಯಾವ ಅನುಮಾನವೂ ಇಲ್ಲ ಏನಂತೀರಿ

    • ಮಾರುತ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    UPIಗೆ ಶುಲ್ಕ ಬರಲಿದೆಯೇ? – ಲೋಕಸಭೆಯಲ್ಲಿ ಅಂಗೀಕಾರವಾದ bill ಮಸೂದೆ ಏನು ಹೇಳುತ್ತದೆ?
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ಅಂಗಳ, ಶೆಡ್, ಗೋದಾಮು ಮಾತ್ರವಲ್ಲ… ಡೈನಿಂಗ್ ಹಾಲ್‌ಗೂ ಬಂದ 8 ಅಡಿ ಕಾಳಿಂಗ!
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?