📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ

ಉದ್ಯೋಗ ಕೊಡಿ ಪ್ರಾರಂಭವಾಗಿದೆ ಹೋರಾಟ. ಸರ್ಕಾರಗಳ ಬೇಜವಾಬ್ದಾರಿಯೇ ನಡವಳಿಕೆ ಹಾಗೂ ದುರಾಡಳಿತದ ಪರಮಾವಧಿಯಿಂದಾಗಿ ಇವತ್ತು ಯುವ ಸಮುದಾಯ ಉದ್ಯೋಗಕ್ಕಾಗಿ ಬೀದಿಗೆ ಇಳಿಯುವಂತಾಗಿದೆ.
ಎಸ್ ಯಾವ ಅನುಮಾನವೂ ಇಲ್ಲ, ಸರ್ಕಾರವು ಅನ್ನುವುದಕ್ಕಿಂತ ಸರ್ಕಾರವನ್ನು ನಡೆಸುವುದಕ್ಕಾಗಿ ಅಂದರೆ ಅಧಿಕಾರಕ್ಕಾಗಿ ಜನರನ್ನು ಹಾದಿ ತಪ್ಪಿಸುತ್ತಿರುವ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮೂಗಿಗೆ ತುಪ್ಪ ಒರೆಸೆ ತಮ್ಮ ಕಾರ್ಯವನ್ನು ಸಿದ್ಧಿಸಿಕೊಳ್ಳುತ್ತಿರುವುದು ತಿಳಿಯದ ಸಂಗತಿಯಲ್ಲ ಅದರ ಭಾಗವೇ ಈ ಗ್ಯಾರಂಟಿ ಯೋಜನೆಗಳು. ಕರ್ನಾಟಕ ರಾಜ್ಯವಷ್ಟೇ ಅಲ್ಲ ರಾಷ್ಟ್ರದ ಅನೇಕ ರಾಜ್ಯಗಳಲ್ಲಿ ಇಂತಹ ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿರುವುದು ದುಃಖಕರವಾದ ಅಂತಹ ವಿಚಾರ. ಇವುಗಳನ್ನು ಜನಪ್ರಿಯ ಯೋಜನೆ ಅಂತ ಬಿಂಬಿಸಲಾಗುತ್ತಿರುವುದು ಸಹ ಖೇದಕರ. ಇವುಗಳ ಬಗ್ಗೆ ಯಾವ ಪಕ್ಷವು ಹಿಂದೆ ಬಿದ್ದಿಲ್ಲ. ಕೇಂದ್ರ ಸರ್ಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ರೈತರಿಗೆ 2000 ಕೊಡುವ ಯೋಜನೆಯು ಸಹ ಈ ಒಂದು ಜನರನ್ನು ವಂಚಿಸುವ ಭಾಗವೇ ಅದೇ ರೀತಿ ಈಗಿನ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯು ಸಹ ಸೇಮ್ ಅದರ ಭಾಗವೇ. ಯಾವುದೇ ಯೋಜನೆಗಳು ಬರಲಿ ಸರ್ಕಾರವು ನೀಡುವ ಸವಲತ್ತುಗಳು ಯೋಜನೆಗಳು ಸರಿಸಮಾನವಾಗಿರಬೇಕು ಅದರಲ್ಲಿ ಜಾತಿ ಧರ್ಮ ಬಡವ ಸೀಮಂತ ಯಾವ ಭೇದ ಭಾವವು ಇರಬಾರದು ಹಾಗಾದರೆ ಮಾತ್ರ ಸಮಾನತೆ ಬರಲು ಸಾಧ್ಯ. ಆದರೆ ಬಡವರನ್ನು ಆರ್ಥಿಕವಾಗಿ ಸಬಲ ರನ್ನಾಗಿಸುವ ಜನಪ್ರಿಯ ಘೋಷಣೆ ಮಾಡುವ ಅಧಿಕಾರಸ್ಥರು ನೈಜ ವಾಗೆ ಜನರನ್ನು ಬಡತನದ ಕೂಪ ದಿಂದ ಮೇಲೆ ಎತ್ತುವ ಯಾವ ಇಲಾಖೆಯನ್ನು ಹೊಂದಿರುವುದಿಲ್ಲ. ಸರ್ಕಾರ ನಡೆಸುವವರು ನಿಜವಾಗಿಯೂ ಈ ನೆಲದ ಅಭಿವೃದ್ಧಿಯ ಬಗ್ಗೆ ಕನಸು ಕಾಣುತ್ತಿದ್ದರೆ ಈ ಜನರ ಹಿತಕ್ಕಾಗಿ ಮಿಡಿಯುತ್ತಿದ್ದರೆ ಅವರು ಜನರ ಕೈಗೆ ಉದ್ಯೋಗ ಕೊಡಬೇಕು ಜನರಿಗೆ ಒಂದೇ ತೆರನಾದ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದು ಉಚಿತ ಶಿಕ್ಷಣ ನೀಡುವುದರ ಜೊತೆಗೆ ಉಚಿತ ಆರೋಗ್ಯಭದ್ರತೆಯನ್ನು ಕಲ್ಪಿಸಬೇಕು. ಶ್ರೀಮಂತನಿರಲಿ ಬಡವನಿರಲಿ ಅಧಿಕಾರ ಸ್ಥಳಿರಲಿ ಸಾಮಾನ್ಯ ಪ್ರಜೆ ಇರಲಿ ಉದ್ಯಮಿ ಇರಲಿ ಕೃಷಿಕನಿರಲಿ ಕಾರ್ಪೊರೇಟ್ ನೌಕರರ ಇರಲಿ ಕೂಲಿ ಕಾರ್ಮಿಕ ನಿರಲಿ ಅವರೆಲ್ಲರಿಗೂ ಒಂದೇ ತೆರನಾದ ವೈದ್ಯಕೀಯ ಚಿಕಿತ್ಸೆ ಸೌಲಭ್ಯಗಳು ದೊರಕಬೇಕು ಯಾವುದೇ ಮೇಲು ಕೀಳು ಇರಬಾರದು ಅಂತಹ ವ್ಯವಸ್ಥೆಯ ಕಡೆಗೆ ಕೊಂಡೊಯ್ಯುವ ಆಡಳಿತದ ಬಗ್ಗೆ ಯಾರು ಯೋಚಿಸುತ್ತಿಲ್ಲ ಹೆಜ್ಜೆ ಇಡುತ್ತಿಲ್ಲ. ಹಾಗಾಗಿಯೇ ಜನಸಾಮಾನ್ಯರು ಆಡಳಿತ ವ್ಯವಸ್ಥೆಯ ವಿರುದ್ಧ ಆಗಾಗ ತಿರುಗಿ ಬೀಳುವುದು. ಆಡಳಿತ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು. ಇಲ್ಲಿ ಹೋರಾಟಗಾರರ ತಪ್ಪಿಲ್ಲ ಅದರ ಒಂದು ಭಾಗವೇ ಧಾರವಾಡದಲ್ಲಿ ಮೊಳಗಿದ ಗ್ಯಾರಂಟಿ ಬೇಡ ನೌಕರಿ ಕೊಡಿ ಘೋಷಣೆ.
ಎಸ್ ಇಂತದೊಂದು ಘೋಷಣೆಗೆ ಹಾಗೂ ಹೋರಾಟಕ್ಕೆ ದೊಡ್ಡ ಬೆಂಬಲ ವ್ಯಕ್ತವಾಗಿದೆ ದೊಡ್ಡ ಶಕ್ತಿಯು ತುಂಬುತ್ತಿದೆ. ರಾಜ್ಯವನ್ನು ಆಳಿದ ಎಲ್ಲಾ ಮೂರು ಪಕ್ಷಗಳು ಕೇಂದ್ರವನ್ನು ಆಳಿದ ಎಲ್ಲಾ ಪಕ್ಷಗಳು ಈ ನಿಟ್ಟಿನಲ್ಲಿ ತಪ್ಪಿತಸ್ಥರೇ ಆಗಿದ್ದಾರೆ.
ಆಡಳಿತ ನಡೆಸುತ್ತಿರುವವರು ಬೇರೆ ಬೇರೆ ವಿಭಾಗದಲ್ಲಿ ಬೇರೆ ಬೇರೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನವನ್ನೇ ಮಾಡುತ್ತಿಲ್ಲ ಅದೆಷ್ಟೋ ವರ್ಷದಿಂದ ಕಾಲಿ ಇರುವ ಹುದ್ದೆಗಳು ಬಿಕರಿಯಾಗಿದೆ ಇತ್ತೀಚೆಗಿನ ದಿನದಲ್ಲಿ ಸರ್ಕಾರವು ಅನೇಕ ವಿಭಾಗದಲ್ಲಿ ಅಭ್ಯರ್ಥಿಗಳನ್ನು ಮಾಡಿಕೊಳ್ಳುತ್ತಿದೆ ನೇರವಾಗಿ ಸರ್ಕಾರವು ನೌಕರಿಗೆ ತೆಗೆದುಕೊಳ್ಳುತ್ತಿಲ್ಲ ಇದಕ್ಕೆಲ್ಲ ಕಾರಣ ಏನು? ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡುವುದಕ್ಕಾಗಿ? ಏನೇ ಇರಲಿ ಸರ್ಕಾರವು ಆರೋಗ್ಯ ಭದ್ರತೆ ಶಿಕ್ಷಣ ಭದ್ರತೆ ಮತ್ತು ಉದ್ಯೋಗ ಭದ್ರತೆಯನ್ನ ಒದಗಿಸುವ ಮೂಲಕ ಉಳಿದಿಲ್ಲ ಕೊಡುಗೆಗಳನ್ನ ನಿಲ್ಲಿಸಿದರೆ ಸರ್ಕಾರದ ಬೊಕ್ಕಸ ತುಂಬಿಕೊಳ್ಳುವುದರಲ್ಲಿ ಯಾವ ಅನುಮಾನವೂ ಇಲ್ಲ ಏನಂತೀರಿ

  • ಮಾರುತ

COMMENTS

Login with Gmail to comment

ಇನ್ನಷ್ಟು ಸುದ್ದಿ

book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
“ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
“ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
ಭೀಕರ ಅಪಘಾತ ಮಹಿಳೆ ಬಲಿ
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.