📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ

ಉದ್ಯೋಗ ಕೊಡಿ ಪ್ರಾರಂಭವಾಗಿದೆ ಹೋರಾಟ. ಸರ್ಕಾರಗಳ ಬೇಜವಾಬ್ದಾರಿಯೇ ನಡವಳಿಕೆ ಹಾಗೂ ದುರಾಡಳಿತದ ಪರಮಾವಧಿಯಿಂದಾಗಿ ಇವತ್ತು ಯುವ ಸಮುದಾಯ ಉದ್ಯೋಗಕ್ಕಾಗಿ ಬೀದಿಗೆ ಇಳಿಯುವಂತಾಗಿದೆ.
ಎಸ್ ಯಾವ ಅನುಮಾನವೂ ಇಲ್ಲ, ಸರ್ಕಾರವು ಅನ್ನುವುದಕ್ಕಿಂತ ಸರ್ಕಾರವನ್ನು ನಡೆಸುವುದಕ್ಕಾಗಿ ಅಂದರೆ ಅಧಿಕಾರಕ್ಕಾಗಿ ಜನರನ್ನು ಹಾದಿ ತಪ್ಪಿಸುತ್ತಿರುವ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮೂಗಿಗೆ ತುಪ್ಪ ಒರೆಸೆ ತಮ್ಮ ಕಾರ್ಯವನ್ನು ಸಿದ್ಧಿಸಿಕೊಳ್ಳುತ್ತಿರುವುದು ತಿಳಿಯದ ಸಂಗತಿಯಲ್ಲ ಅದರ ಭಾಗವೇ ಈ ಗ್ಯಾರಂಟಿ ಯೋಜನೆಗಳು. ಕರ್ನಾಟಕ ರಾಜ್ಯವಷ್ಟೇ ಅಲ್ಲ ರಾಷ್ಟ್ರದ ಅನೇಕ ರಾಜ್ಯಗಳಲ್ಲಿ ಇಂತಹ ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿರುವುದು ದುಃಖಕರವಾದ ಅಂತಹ ವಿಚಾರ. ಇವುಗಳನ್ನು ಜನಪ್ರಿಯ ಯೋಜನೆ ಅಂತ ಬಿಂಬಿಸಲಾಗುತ್ತಿರುವುದು ಸಹ ಖೇದಕರ. ಇವುಗಳ ಬಗ್ಗೆ ಯಾವ ಪಕ್ಷವು ಹಿಂದೆ ಬಿದ್ದಿಲ್ಲ. ಕೇಂದ್ರ ಸರ್ಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ರೈತರಿಗೆ 2000 ಕೊಡುವ ಯೋಜನೆಯು ಸಹ ಈ ಒಂದು ಜನರನ್ನು ವಂಚಿಸುವ ಭಾಗವೇ ಅದೇ ರೀತಿ ಈಗಿನ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯು ಸಹ ಸೇಮ್ ಅದರ ಭಾಗವೇ. ಯಾವುದೇ ಯೋಜನೆಗಳು ಬರಲಿ ಸರ್ಕಾರವು ನೀಡುವ ಸವಲತ್ತುಗಳು ಯೋಜನೆಗಳು ಸರಿಸಮಾನವಾಗಿರಬೇಕು ಅದರಲ್ಲಿ ಜಾತಿ ಧರ್ಮ ಬಡವ ಸೀಮಂತ ಯಾವ ಭೇದ ಭಾವವು ಇರಬಾರದು ಹಾಗಾದರೆ ಮಾತ್ರ ಸಮಾನತೆ ಬರಲು ಸಾಧ್ಯ. ಆದರೆ ಬಡವರನ್ನು ಆರ್ಥಿಕವಾಗಿ ಸಬಲ ರನ್ನಾಗಿಸುವ ಜನಪ್ರಿಯ ಘೋಷಣೆ ಮಾಡುವ ಅಧಿಕಾರಸ್ಥರು ನೈಜ ವಾಗೆ ಜನರನ್ನು ಬಡತನದ ಕೂಪ ದಿಂದ ಮೇಲೆ ಎತ್ತುವ ಯಾವ ಇಲಾಖೆಯನ್ನು ಹೊಂದಿರುವುದಿಲ್ಲ. ಸರ್ಕಾರ ನಡೆಸುವವರು ನಿಜವಾಗಿಯೂ ಈ ನೆಲದ ಅಭಿವೃದ್ಧಿಯ ಬಗ್ಗೆ ಕನಸು ಕಾಣುತ್ತಿದ್ದರೆ ಈ ಜನರ ಹಿತಕ್ಕಾಗಿ ಮಿಡಿಯುತ್ತಿದ್ದರೆ ಅವರು ಜನರ ಕೈಗೆ ಉದ್ಯೋಗ ಕೊಡಬೇಕು ಜನರಿಗೆ ಒಂದೇ ತೆರನಾದ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದು ಉಚಿತ ಶಿಕ್ಷಣ ನೀಡುವುದರ ಜೊತೆಗೆ ಉಚಿತ ಆರೋಗ್ಯಭದ್ರತೆಯನ್ನು ಕಲ್ಪಿಸಬೇಕು. ಶ್ರೀಮಂತನಿರಲಿ ಬಡವನಿರಲಿ ಅಧಿಕಾರ ಸ್ಥಳಿರಲಿ ಸಾಮಾನ್ಯ ಪ್ರಜೆ ಇರಲಿ ಉದ್ಯಮಿ ಇರಲಿ ಕೃಷಿಕನಿರಲಿ ಕಾರ್ಪೊರೇಟ್ ನೌಕರರ ಇರಲಿ ಕೂಲಿ ಕಾರ್ಮಿಕ ನಿರಲಿ ಅವರೆಲ್ಲರಿಗೂ ಒಂದೇ ತೆರನಾದ ವೈದ್ಯಕೀಯ ಚಿಕಿತ್ಸೆ ಸೌಲಭ್ಯಗಳು ದೊರಕಬೇಕು ಯಾವುದೇ ಮೇಲು ಕೀಳು ಇರಬಾರದು ಅಂತಹ ವ್ಯವಸ್ಥೆಯ ಕಡೆಗೆ ಕೊಂಡೊಯ್ಯುವ ಆಡಳಿತದ ಬಗ್ಗೆ ಯಾರು ಯೋಚಿಸುತ್ತಿಲ್ಲ ಹೆಜ್ಜೆ ಇಡುತ್ತಿಲ್ಲ. ಹಾಗಾಗಿಯೇ ಜನಸಾಮಾನ್ಯರು ಆಡಳಿತ ವ್ಯವಸ್ಥೆಯ ವಿರುದ್ಧ ಆಗಾಗ ತಿರುಗಿ ಬೀಳುವುದು. ಆಡಳಿತ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು. ಇಲ್ಲಿ ಹೋರಾಟಗಾರರ ತಪ್ಪಿಲ್ಲ ಅದರ ಒಂದು ಭಾಗವೇ ಧಾರವಾಡದಲ್ಲಿ ಮೊಳಗಿದ ಗ್ಯಾರಂಟಿ ಬೇಡ ನೌಕರಿ ಕೊಡಿ ಘೋಷಣೆ.
ಎಸ್ ಇಂತದೊಂದು ಘೋಷಣೆಗೆ ಹಾಗೂ ಹೋರಾಟಕ್ಕೆ ದೊಡ್ಡ ಬೆಂಬಲ ವ್ಯಕ್ತವಾಗಿದೆ ದೊಡ್ಡ ಶಕ್ತಿಯು ತುಂಬುತ್ತಿದೆ. ರಾಜ್ಯವನ್ನು ಆಳಿದ ಎಲ್ಲಾ ಮೂರು ಪಕ್ಷಗಳು ಕೇಂದ್ರವನ್ನು ಆಳಿದ ಎಲ್ಲಾ ಪಕ್ಷಗಳು ಈ ನಿಟ್ಟಿನಲ್ಲಿ ತಪ್ಪಿತಸ್ಥರೇ ಆಗಿದ್ದಾರೆ.
ಆಡಳಿತ ನಡೆಸುತ್ತಿರುವವರು ಬೇರೆ ಬೇರೆ ವಿಭಾಗದಲ್ಲಿ ಬೇರೆ ಬೇರೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನವನ್ನೇ ಮಾಡುತ್ತಿಲ್ಲ ಅದೆಷ್ಟೋ ವರ್ಷದಿಂದ ಕಾಲಿ ಇರುವ ಹುದ್ದೆಗಳು ಬಿಕರಿಯಾಗಿದೆ ಇತ್ತೀಚೆಗಿನ ದಿನದಲ್ಲಿ ಸರ್ಕಾರವು ಅನೇಕ ವಿಭಾಗದಲ್ಲಿ ಅಭ್ಯರ್ಥಿಗಳನ್ನು ಮಾಡಿಕೊಳ್ಳುತ್ತಿದೆ ನೇರವಾಗಿ ಸರ್ಕಾರವು ನೌಕರಿಗೆ ತೆಗೆದುಕೊಳ್ಳುತ್ತಿಲ್ಲ ಇದಕ್ಕೆಲ್ಲ ಕಾರಣ ಏನು? ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡುವುದಕ್ಕಾಗಿ? ಏನೇ ಇರಲಿ ಸರ್ಕಾರವು ಆರೋಗ್ಯ ಭದ್ರತೆ ಶಿಕ್ಷಣ ಭದ್ರತೆ ಮತ್ತು ಉದ್ಯೋಗ ಭದ್ರತೆಯನ್ನ ಒದಗಿಸುವ ಮೂಲಕ ಉಳಿದಿಲ್ಲ ಕೊಡುಗೆಗಳನ್ನ ನಿಲ್ಲಿಸಿದರೆ ಸರ್ಕಾರದ ಬೊಕ್ಕಸ ತುಂಬಿಕೊಳ್ಳುವುದರಲ್ಲಿ ಯಾವ ಅನುಮಾನವೂ ಇಲ್ಲ ಏನಂತೀರಿ

  • ಮಾರುತ

COMMENTS

Login with Gmail to comment

ಇನ್ನಷ್ಟು ಸುದ್ದಿ

KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
“ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
“ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.