📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ

ಉದ್ಯೋಗ ಕೊಡಿ ಪ್ರಾರಂಭವಾಗಿದೆ ಹೋರಾಟ. ಸರ್ಕಾರಗಳ ಬೇಜವಾಬ್ದಾರಿಯೇ ನಡವಳಿಕೆ ಹಾಗೂ ದುರಾಡಳಿತದ ಪರಮಾವಧಿಯಿಂದಾಗಿ ಇವತ್ತು ಯುವ ಸಮುದಾಯ ಉದ್ಯೋಗಕ್ಕಾಗಿ ಬೀದಿಗೆ ಇಳಿಯುವಂತಾಗಿದೆ.
ಎಸ್ ಯಾವ ಅನುಮಾನವೂ ಇಲ್ಲ, ಸರ್ಕಾರವು ಅನ್ನುವುದಕ್ಕಿಂತ ಸರ್ಕಾರವನ್ನು ನಡೆಸುವುದಕ್ಕಾಗಿ ಅಂದರೆ ಅಧಿಕಾರಕ್ಕಾಗಿ ಜನರನ್ನು ಹಾದಿ ತಪ್ಪಿಸುತ್ತಿರುವ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮೂಗಿಗೆ ತುಪ್ಪ ಒರೆಸೆ ತಮ್ಮ ಕಾರ್ಯವನ್ನು ಸಿದ್ಧಿಸಿಕೊಳ್ಳುತ್ತಿರುವುದು ತಿಳಿಯದ ಸಂಗತಿಯಲ್ಲ ಅದರ ಭಾಗವೇ ಈ ಗ್ಯಾರಂಟಿ ಯೋಜನೆಗಳು. ಕರ್ನಾಟಕ ರಾಜ್ಯವಷ್ಟೇ ಅಲ್ಲ ರಾಷ್ಟ್ರದ ಅನೇಕ ರಾಜ್ಯಗಳಲ್ಲಿ ಇಂತಹ ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿರುವುದು ದುಃಖಕರವಾದ ಅಂತಹ ವಿಚಾರ. ಇವುಗಳನ್ನು ಜನಪ್ರಿಯ ಯೋಜನೆ ಅಂತ ಬಿಂಬಿಸಲಾಗುತ್ತಿರುವುದು ಸಹ ಖೇದಕರ. ಇವುಗಳ ಬಗ್ಗೆ ಯಾವ ಪಕ್ಷವು ಹಿಂದೆ ಬಿದ್ದಿಲ್ಲ. ಕೇಂದ್ರ ಸರ್ಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ರೈತರಿಗೆ 2000 ಕೊಡುವ ಯೋಜನೆಯು ಸಹ ಈ ಒಂದು ಜನರನ್ನು ವಂಚಿಸುವ ಭಾಗವೇ ಅದೇ ರೀತಿ ಈಗಿನ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯು ಸಹ ಸೇಮ್ ಅದರ ಭಾಗವೇ. ಯಾವುದೇ ಯೋಜನೆಗಳು ಬರಲಿ ಸರ್ಕಾರವು ನೀಡುವ ಸವಲತ್ತುಗಳು ಯೋಜನೆಗಳು ಸರಿಸಮಾನವಾಗಿರಬೇಕು ಅದರಲ್ಲಿ ಜಾತಿ ಧರ್ಮ ಬಡವ ಸೀಮಂತ ಯಾವ ಭೇದ ಭಾವವು ಇರಬಾರದು ಹಾಗಾದರೆ ಮಾತ್ರ ಸಮಾನತೆ ಬರಲು ಸಾಧ್ಯ. ಆದರೆ ಬಡವರನ್ನು ಆರ್ಥಿಕವಾಗಿ ಸಬಲ ರನ್ನಾಗಿಸುವ ಜನಪ್ರಿಯ ಘೋಷಣೆ ಮಾಡುವ ಅಧಿಕಾರಸ್ಥರು ನೈಜ ವಾಗೆ ಜನರನ್ನು ಬಡತನದ ಕೂಪ ದಿಂದ ಮೇಲೆ ಎತ್ತುವ ಯಾವ ಇಲಾಖೆಯನ್ನು ಹೊಂದಿರುವುದಿಲ್ಲ. ಸರ್ಕಾರ ನಡೆಸುವವರು ನಿಜವಾಗಿಯೂ ಈ ನೆಲದ ಅಭಿವೃದ್ಧಿಯ ಬಗ್ಗೆ ಕನಸು ಕಾಣುತ್ತಿದ್ದರೆ ಈ ಜನರ ಹಿತಕ್ಕಾಗಿ ಮಿಡಿಯುತ್ತಿದ್ದರೆ ಅವರು ಜನರ ಕೈಗೆ ಉದ್ಯೋಗ ಕೊಡಬೇಕು ಜನರಿಗೆ ಒಂದೇ ತೆರನಾದ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದು ಉಚಿತ ಶಿಕ್ಷಣ ನೀಡುವುದರ ಜೊತೆಗೆ ಉಚಿತ ಆರೋಗ್ಯಭದ್ರತೆಯನ್ನು ಕಲ್ಪಿಸಬೇಕು. ಶ್ರೀಮಂತನಿರಲಿ ಬಡವನಿರಲಿ ಅಧಿಕಾರ ಸ್ಥಳಿರಲಿ ಸಾಮಾನ್ಯ ಪ್ರಜೆ ಇರಲಿ ಉದ್ಯಮಿ ಇರಲಿ ಕೃಷಿಕನಿರಲಿ ಕಾರ್ಪೊರೇಟ್ ನೌಕರರ ಇರಲಿ ಕೂಲಿ ಕಾರ್ಮಿಕ ನಿರಲಿ ಅವರೆಲ್ಲರಿಗೂ ಒಂದೇ ತೆರನಾದ ವೈದ್ಯಕೀಯ ಚಿಕಿತ್ಸೆ ಸೌಲಭ್ಯಗಳು ದೊರಕಬೇಕು ಯಾವುದೇ ಮೇಲು ಕೀಳು ಇರಬಾರದು ಅಂತಹ ವ್ಯವಸ್ಥೆಯ ಕಡೆಗೆ ಕೊಂಡೊಯ್ಯುವ ಆಡಳಿತದ ಬಗ್ಗೆ ಯಾರು ಯೋಚಿಸುತ್ತಿಲ್ಲ ಹೆಜ್ಜೆ ಇಡುತ್ತಿಲ್ಲ. ಹಾಗಾಗಿಯೇ ಜನಸಾಮಾನ್ಯರು ಆಡಳಿತ ವ್ಯವಸ್ಥೆಯ ವಿರುದ್ಧ ಆಗಾಗ ತಿರುಗಿ ಬೀಳುವುದು. ಆಡಳಿತ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು. ಇಲ್ಲಿ ಹೋರಾಟಗಾರರ ತಪ್ಪಿಲ್ಲ ಅದರ ಒಂದು ಭಾಗವೇ ಧಾರವಾಡದಲ್ಲಿ ಮೊಳಗಿದ ಗ್ಯಾರಂಟಿ ಬೇಡ ನೌಕರಿ ಕೊಡಿ ಘೋಷಣೆ.
ಎಸ್ ಇಂತದೊಂದು ಘೋಷಣೆಗೆ ಹಾಗೂ ಹೋರಾಟಕ್ಕೆ ದೊಡ್ಡ ಬೆಂಬಲ ವ್ಯಕ್ತವಾಗಿದೆ ದೊಡ್ಡ ಶಕ್ತಿಯು ತುಂಬುತ್ತಿದೆ. ರಾಜ್ಯವನ್ನು ಆಳಿದ ಎಲ್ಲಾ ಮೂರು ಪಕ್ಷಗಳು ಕೇಂದ್ರವನ್ನು ಆಳಿದ ಎಲ್ಲಾ ಪಕ್ಷಗಳು ಈ ನಿಟ್ಟಿನಲ್ಲಿ ತಪ್ಪಿತಸ್ಥರೇ ಆಗಿದ್ದಾರೆ.
ಆಡಳಿತ ನಡೆಸುತ್ತಿರುವವರು ಬೇರೆ ಬೇರೆ ವಿಭಾಗದಲ್ಲಿ ಬೇರೆ ಬೇರೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನವನ್ನೇ ಮಾಡುತ್ತಿಲ್ಲ ಅದೆಷ್ಟೋ ವರ್ಷದಿಂದ ಕಾಲಿ ಇರುವ ಹುದ್ದೆಗಳು ಬಿಕರಿಯಾಗಿದೆ ಇತ್ತೀಚೆಗಿನ ದಿನದಲ್ಲಿ ಸರ್ಕಾರವು ಅನೇಕ ವಿಭಾಗದಲ್ಲಿ ಅಭ್ಯರ್ಥಿಗಳನ್ನು ಮಾಡಿಕೊಳ್ಳುತ್ತಿದೆ ನೇರವಾಗಿ ಸರ್ಕಾರವು ನೌಕರಿಗೆ ತೆಗೆದುಕೊಳ್ಳುತ್ತಿಲ್ಲ ಇದಕ್ಕೆಲ್ಲ ಕಾರಣ ಏನು? ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡುವುದಕ್ಕಾಗಿ? ಏನೇ ಇರಲಿ ಸರ್ಕಾರವು ಆರೋಗ್ಯ ಭದ್ರತೆ ಶಿಕ್ಷಣ ಭದ್ರತೆ ಮತ್ತು ಉದ್ಯೋಗ ಭದ್ರತೆಯನ್ನ ಒದಗಿಸುವ ಮೂಲಕ ಉಳಿದಿಲ್ಲ ಕೊಡುಗೆಗಳನ್ನ ನಿಲ್ಲಿಸಿದರೆ ಸರ್ಕಾರದ ಬೊಕ್ಕಸ ತುಂಬಿಕೊಳ್ಳುವುದರಲ್ಲಿ ಯಾವ ಅನುಮಾನವೂ ಇಲ್ಲ ಏನಂತೀರಿ

  • ಮಾರುತ

COMMENTS

Login with Gmail to comment

ಇನ್ನಷ್ಟು ಸುದ್ದಿ

ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್