📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ

    ಪ್ರಥಮ ಪ್ರಯತ್ನದಲ್ಲೇ ಯಶಸ್ಸಿನ ಕಿರೀಟ ಹೊತ್ತ ನಟ ವಿಜಯ್, ಇದೀಗ ಅಕ್ಷರಶಹ ಹೈರಾಣಗುತ್ತಿದ್ದಾರೆ. ರಾಜಕಾರಣ ಹೀಗೂ ಇರುತ್ತದಾ ಎಂದು ಆಶ್ಚರ್ಯಯಿಂದ ನೋಡುವಂತೆ ಮಾಡುತ್ತಿದೆ ತಮಿಳ್ನಾಡು ರಾಜಕಾರಣ.

    ಚುನಾವಣಾ ರಾಜಕಾರಣಕ್ಕಿಂತಲೂ, ಈಗ ಚುನಾವಣೆ ಮುಗಿದ ಮೇಲೆ ನಡೆಯುತ್ತಿರುವ ರಾಜಕಾರಣವೇ ಅತ್ಯಂತ ಬಿಸಿಯ ವಾತಾವರಣವನ್ನು ಇಡೀ ರಾಜ್ಯದಲ್ಲಿ ಕ್ರಿಯೇಟ್ ಮಾಡಿದೆ. ಒಂದು ಕಡೆ ಬಿಸಿಲಿನ ಶಾಖಕ್ಕೆ ಚೆನ್ನೈ ತತ್ತರಿಸುತ್ತಿದ್ದರೆ, ಮತ್ತೊಂದು ಕಡೆ, ರಾಜಕಾರಣದ ಬಿಸಿ ಅದಕ್ಕಿಂತಲೂ ಹೆಚ್ಚು ತತ್ತರಿಸುವಂತೆ ಮಾಡುತ್ತಿದೆ. ಸ್ವತಹ ನಟ ವಿಜಯ್, ಈ ಅನುಭವಿ ರಾಜಕಾರಣಿಗಳ ನಡುವೆ ದಣಿದು ಬಸವಳಿಯುತ್ತಿದ್ದಾರೆ.

    ನಿಮಿಷ ನಿಮಿಷಕ್ಕೂ ಹೊಸ ಹೊಸ ಬೆಳವಣಿಗೆ, ಹೊಸ ಹೊಸ ಸುದ್ದಿಗಳು, ಸತ್ಯವೋ- ಸುಳ್ಳೋ ಗೊತ್ತಿಲ್ಲ. ಡಿಎಂಕೆ ಹಾಗೂ ಎಐಡಿಎಂಕೆ ಇವೆರಡೂ ಪಕ್ಷವು ತಮ್ಮ ಅನುಭವದ ರಾಜಕಾರಣವನ್ನು  ಆರಾಮವಾಗಿ ಮನೆಯಲ್ಲಿ ಕೂತು ಪ್ಲೇ ಮಾಡುತ್ತಿವೆ.

    ಬಹುಶಹ, ರಾಜಕಾರಣದ ಸ್ವಲ್ಪ ಮಟ್ಟಿಗಿನ ಅನುಭವವು ವಿಜಯ್ ಅಥವಾ ಆ ಪಕ್ಷದ ಇತರ ನಾಯಕರುಗಳಿಗೆ ಇದ್ದಿದ್ದರೆ, ಇವತ್ತು ಬಹಳ ಈಸಿಯಾಗಿ ತಮಿಳನಾಡಿನಲ್ಲಿ ಸರ್ಕಾರವನ್ನು ರಚನೆ ಮಾಡುತ್ತಿದ್ದರು. ಅದು ವಿಜಯ್ ಅವರಿಂದ ಸಾಧ್ಯವಾಗುತ್ತಿಲ್ಲ ಅಂತಲ್ಲ, ಬಟ್ ಅವರನ್ನು ತಕ ತೈ ಅಂತ ಅನುಭವಿ ರಾಜಕಾರಣವು ಕುಣಿಸುತ್ತಿದೆ. ಆ ಮೂಲಕ ಅವರು ಎಂಜಾಯ್ ಪಡುತ್ತಿದ್ದಾರೆ.

    ವಿಜಯ್ ಗಂಭೀರವಾಗಬೇಕಿದೆ, ಸಂಯಮ ಅತ್ಯವಶ್ಯಕ ಅನ್ನೋದನ್ನು ಅರಿಯಬೇಕಿದೆ. ಸರ್ಕಾರ ರಚನೆಗೆ ಅವಸರ ಮಾಡುವುದಕ್ಕಿಂತ ಬಲಿಷ್ಠವಾದ ಸರ್ಕಾರವನ್ನು ರಚಿಸುವುದರ ಕಡೆ, ತಂತ್ರಗಾರಿಕೆಯನ್ನು ಹೆಣೆಯಬೇಕಿದೆ. ಹೊರಗಿನ ಮೆಸೇಜ್ಗಳು, ಗಾಸಿಪ್ ಸುದ್ದಿಗಳು ಏನೇ ಬರಲಿ ಹೆಚ್ಚು ತಲೆ ಕೆಡಿಸಿಕೊಳ್ಳದೆ ಜನತೆಯು ನೀಡಿದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅನುಭವಿ ರಾಜಕಾರಣಕ್ಕಿಂತಲೂ ಕಡಿಮೆ ಇಲ್ಲ ಅನ್ನುವುದನ್ನು ತೋರಿಸುವ ಕೆಲಸ ವಿಜಯ ಕಡೆಯಿಂದ ಆಗಬೇಕಿದೆ. ಹಾಗೆಯೇ ವಿಜಯ್ ಹೊರತುಪಡಿಸಿ ಇನ್ಯಾವುದೋ ವ್ಯಕ್ತಿಯನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವುದರ ಬಗ್ಗೆ ಚಿಂತಿಸಲೂ ಬಾರದು. ಯಾರಾದರೂ ಅಂತಹ ಸಲಹೆ ನೀಡಿದರೆ ಯಾವ ಮುಲಾಜೂ ಇಲ್ಲದೆ ತಿರಸ್ಕರಿಸಬೇಕು. ಅಂತಹ ನಡೆ, ನೂರಕ್ಕೆ ನೂರರಷ್ಟು ಜನಾದೇಶಕ್ಕೆ ವಿರುದ್ಧವಾಗಿರುತ್ತದೆ ಅನ್ನೋದನ್ನ ಮರೆಯಬಾರದು. ವಿಜಯ್ ಬೆವತುಕೊಳ್ಳದೆ ಕೂಲಾಗೆ ಮುಂದುವರೆದರೆ ಎಲ್ಲವೂ ಸಾಧ್ಯ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    2027ರಲ್ಲಿ ರಸ್ತೆಗಿಳಿಯಲಿರುವ EV ಕಾರ್ Avinya X ನೋಡಿದರೆ ಸಾಮಾನ್ಯ SUVಗಳನ್ನೇ ಮರೆತುಬಿಡುತ್ತಿರಾ…ಬರುತ್ತಿದೆ ಟಾಟಾದ ಅತ್ಯಂತ ದುಬಾರಿ ಕನಸು!
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    “ಐಡಿ ಇಲ್ಲ ಅಂದ್ರೆ ಎಂಟ್ರಿಯೇ ಇಲ್ಲ! ಎಲ್ಲಿಗೆ…..!?ಯುವಕರ ಭವಿಷ್ಯಕ್ಕಾಗಿ ಖರ್ಗೆಯ ಕಠಿಣ ಎಚ್ಚರಿಕೆ.”
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!