📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ

ಪ್ರಥಮ ಪ್ರಯತ್ನದಲ್ಲೇ ಯಶಸ್ಸಿನ ಕಿರೀಟ ಹೊತ್ತ ನಟ ವಿಜಯ್, ಇದೀಗ ಅಕ್ಷರಶಹ ಹೈರಾಣಗುತ್ತಿದ್ದಾರೆ. ರಾಜಕಾರಣ ಹೀಗೂ ಇರುತ್ತದಾ ಎಂದು ಆಶ್ಚರ್ಯಯಿಂದ ನೋಡುವಂತೆ ಮಾಡುತ್ತಿದೆ ತಮಿಳ್ನಾಡು ರಾಜಕಾರಣ.

ಚುನಾವಣಾ ರಾಜಕಾರಣಕ್ಕಿಂತಲೂ, ಈಗ ಚುನಾವಣೆ ಮುಗಿದ ಮೇಲೆ ನಡೆಯುತ್ತಿರುವ ರಾಜಕಾರಣವೇ ಅತ್ಯಂತ ಬಿಸಿಯ ವಾತಾವರಣವನ್ನು ಇಡೀ ರಾಜ್ಯದಲ್ಲಿ ಕ್ರಿಯೇಟ್ ಮಾಡಿದೆ. ಒಂದು ಕಡೆ ಬಿಸಿಲಿನ ಶಾಖಕ್ಕೆ ಚೆನ್ನೈ ತತ್ತರಿಸುತ್ತಿದ್ದರೆ, ಮತ್ತೊಂದು ಕಡೆ, ರಾಜಕಾರಣದ ಬಿಸಿ ಅದಕ್ಕಿಂತಲೂ ಹೆಚ್ಚು ತತ್ತರಿಸುವಂತೆ ಮಾಡುತ್ತಿದೆ. ಸ್ವತಹ ನಟ ವಿಜಯ್, ಈ ಅನುಭವಿ ರಾಜಕಾರಣಿಗಳ ನಡುವೆ ದಣಿದು ಬಸವಳಿಯುತ್ತಿದ್ದಾರೆ.

ನಿಮಿಷ ನಿಮಿಷಕ್ಕೂ ಹೊಸ ಹೊಸ ಬೆಳವಣಿಗೆ, ಹೊಸ ಹೊಸ ಸುದ್ದಿಗಳು, ಸತ್ಯವೋ- ಸುಳ್ಳೋ ಗೊತ್ತಿಲ್ಲ. ಡಿಎಂಕೆ ಹಾಗೂ ಎಐಡಿಎಂಕೆ ಇವೆರಡೂ ಪಕ್ಷವು ತಮ್ಮ ಅನುಭವದ ರಾಜಕಾರಣವನ್ನು  ಆರಾಮವಾಗಿ ಮನೆಯಲ್ಲಿ ಕೂತು ಪ್ಲೇ ಮಾಡುತ್ತಿವೆ.

ಬಹುಶಹ, ರಾಜಕಾರಣದ ಸ್ವಲ್ಪ ಮಟ್ಟಿಗಿನ ಅನುಭವವು ವಿಜಯ್ ಅಥವಾ ಆ ಪಕ್ಷದ ಇತರ ನಾಯಕರುಗಳಿಗೆ ಇದ್ದಿದ್ದರೆ, ಇವತ್ತು ಬಹಳ ಈಸಿಯಾಗಿ ತಮಿಳನಾಡಿನಲ್ಲಿ ಸರ್ಕಾರವನ್ನು ರಚನೆ ಮಾಡುತ್ತಿದ್ದರು. ಅದು ವಿಜಯ್ ಅವರಿಂದ ಸಾಧ್ಯವಾಗುತ್ತಿಲ್ಲ ಅಂತಲ್ಲ, ಬಟ್ ಅವರನ್ನು ತಕ ತೈ ಅಂತ ಅನುಭವಿ ರಾಜಕಾರಣವು ಕುಣಿಸುತ್ತಿದೆ. ಆ ಮೂಲಕ ಅವರು ಎಂಜಾಯ್ ಪಡುತ್ತಿದ್ದಾರೆ.

ವಿಜಯ್ ಗಂಭೀರವಾಗಬೇಕಿದೆ, ಸಂಯಮ ಅತ್ಯವಶ್ಯಕ ಅನ್ನೋದನ್ನು ಅರಿಯಬೇಕಿದೆ. ಸರ್ಕಾರ ರಚನೆಗೆ ಅವಸರ ಮಾಡುವುದಕ್ಕಿಂತ ಬಲಿಷ್ಠವಾದ ಸರ್ಕಾರವನ್ನು ರಚಿಸುವುದರ ಕಡೆ, ತಂತ್ರಗಾರಿಕೆಯನ್ನು ಹೆಣೆಯಬೇಕಿದೆ. ಹೊರಗಿನ ಮೆಸೇಜ್ಗಳು, ಗಾಸಿಪ್ ಸುದ್ದಿಗಳು ಏನೇ ಬರಲಿ ಹೆಚ್ಚು ತಲೆ ಕೆಡಿಸಿಕೊಳ್ಳದೆ ಜನತೆಯು ನೀಡಿದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅನುಭವಿ ರಾಜಕಾರಣಕ್ಕಿಂತಲೂ ಕಡಿಮೆ ಇಲ್ಲ ಅನ್ನುವುದನ್ನು ತೋರಿಸುವ ಕೆಲಸ ವಿಜಯ ಕಡೆಯಿಂದ ಆಗಬೇಕಿದೆ. ಹಾಗೆಯೇ ವಿಜಯ್ ಹೊರತುಪಡಿಸಿ ಇನ್ಯಾವುದೋ ವ್ಯಕ್ತಿಯನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವುದರ ಬಗ್ಗೆ ಚಿಂತಿಸಲೂ ಬಾರದು. ಯಾರಾದರೂ ಅಂತಹ ಸಲಹೆ ನೀಡಿದರೆ ಯಾವ ಮುಲಾಜೂ ಇಲ್ಲದೆ ತಿರಸ್ಕರಿಸಬೇಕು. ಅಂತಹ ನಡೆ, ನೂರಕ್ಕೆ ನೂರರಷ್ಟು ಜನಾದೇಶಕ್ಕೆ ವಿರುದ್ಧವಾಗಿರುತ್ತದೆ ಅನ್ನೋದನ್ನ ಮರೆಯಬಾರದು. ವಿಜಯ್ ಬೆವತುಕೊಳ್ಳದೆ ಕೂಲಾಗೆ ಮುಂದುವರೆದರೆ ಎಲ್ಲವೂ ಸಾಧ್ಯ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
“ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!