📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ

ಪ್ರಥಮ ಪ್ರಯತ್ನದಲ್ಲೇ ಯಶಸ್ಸಿನ ಕಿರೀಟ ಹೊತ್ತ ನಟ ವಿಜಯ್, ಇದೀಗ ಅಕ್ಷರಶಹ ಹೈರಾಣಗುತ್ತಿದ್ದಾರೆ. ರಾಜಕಾರಣ ಹೀಗೂ ಇರುತ್ತದಾ ಎಂದು ಆಶ್ಚರ್ಯಯಿಂದ ನೋಡುವಂತೆ ಮಾಡುತ್ತಿದೆ ತಮಿಳ್ನಾಡು ರಾಜಕಾರಣ.

ಚುನಾವಣಾ ರಾಜಕಾರಣಕ್ಕಿಂತಲೂ, ಈಗ ಚುನಾವಣೆ ಮುಗಿದ ಮೇಲೆ ನಡೆಯುತ್ತಿರುವ ರಾಜಕಾರಣವೇ ಅತ್ಯಂತ ಬಿಸಿಯ ವಾತಾವರಣವನ್ನು ಇಡೀ ರಾಜ್ಯದಲ್ಲಿ ಕ್ರಿಯೇಟ್ ಮಾಡಿದೆ. ಒಂದು ಕಡೆ ಬಿಸಿಲಿನ ಶಾಖಕ್ಕೆ ಚೆನ್ನೈ ತತ್ತರಿಸುತ್ತಿದ್ದರೆ, ಮತ್ತೊಂದು ಕಡೆ, ರಾಜಕಾರಣದ ಬಿಸಿ ಅದಕ್ಕಿಂತಲೂ ಹೆಚ್ಚು ತತ್ತರಿಸುವಂತೆ ಮಾಡುತ್ತಿದೆ. ಸ್ವತಹ ನಟ ವಿಜಯ್, ಈ ಅನುಭವಿ ರಾಜಕಾರಣಿಗಳ ನಡುವೆ ದಣಿದು ಬಸವಳಿಯುತ್ತಿದ್ದಾರೆ.

ನಿಮಿಷ ನಿಮಿಷಕ್ಕೂ ಹೊಸ ಹೊಸ ಬೆಳವಣಿಗೆ, ಹೊಸ ಹೊಸ ಸುದ್ದಿಗಳು, ಸತ್ಯವೋ- ಸುಳ್ಳೋ ಗೊತ್ತಿಲ್ಲ. ಡಿಎಂಕೆ ಹಾಗೂ ಎಐಡಿಎಂಕೆ ಇವೆರಡೂ ಪಕ್ಷವು ತಮ್ಮ ಅನುಭವದ ರಾಜಕಾರಣವನ್ನು  ಆರಾಮವಾಗಿ ಮನೆಯಲ್ಲಿ ಕೂತು ಪ್ಲೇ ಮಾಡುತ್ತಿವೆ.

ಬಹುಶಹ, ರಾಜಕಾರಣದ ಸ್ವಲ್ಪ ಮಟ್ಟಿಗಿನ ಅನುಭವವು ವಿಜಯ್ ಅಥವಾ ಆ ಪಕ್ಷದ ಇತರ ನಾಯಕರುಗಳಿಗೆ ಇದ್ದಿದ್ದರೆ, ಇವತ್ತು ಬಹಳ ಈಸಿಯಾಗಿ ತಮಿಳನಾಡಿನಲ್ಲಿ ಸರ್ಕಾರವನ್ನು ರಚನೆ ಮಾಡುತ್ತಿದ್ದರು. ಅದು ವಿಜಯ್ ಅವರಿಂದ ಸಾಧ್ಯವಾಗುತ್ತಿಲ್ಲ ಅಂತಲ್ಲ, ಬಟ್ ಅವರನ್ನು ತಕ ತೈ ಅಂತ ಅನುಭವಿ ರಾಜಕಾರಣವು ಕುಣಿಸುತ್ತಿದೆ. ಆ ಮೂಲಕ ಅವರು ಎಂಜಾಯ್ ಪಡುತ್ತಿದ್ದಾರೆ.

ವಿಜಯ್ ಗಂಭೀರವಾಗಬೇಕಿದೆ, ಸಂಯಮ ಅತ್ಯವಶ್ಯಕ ಅನ್ನೋದನ್ನು ಅರಿಯಬೇಕಿದೆ. ಸರ್ಕಾರ ರಚನೆಗೆ ಅವಸರ ಮಾಡುವುದಕ್ಕಿಂತ ಬಲಿಷ್ಠವಾದ ಸರ್ಕಾರವನ್ನು ರಚಿಸುವುದರ ಕಡೆ, ತಂತ್ರಗಾರಿಕೆಯನ್ನು ಹೆಣೆಯಬೇಕಿದೆ. ಹೊರಗಿನ ಮೆಸೇಜ್ಗಳು, ಗಾಸಿಪ್ ಸುದ್ದಿಗಳು ಏನೇ ಬರಲಿ ಹೆಚ್ಚು ತಲೆ ಕೆಡಿಸಿಕೊಳ್ಳದೆ ಜನತೆಯು ನೀಡಿದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅನುಭವಿ ರಾಜಕಾರಣಕ್ಕಿಂತಲೂ ಕಡಿಮೆ ಇಲ್ಲ ಅನ್ನುವುದನ್ನು ತೋರಿಸುವ ಕೆಲಸ ವಿಜಯ ಕಡೆಯಿಂದ ಆಗಬೇಕಿದೆ. ಹಾಗೆಯೇ ವಿಜಯ್ ಹೊರತುಪಡಿಸಿ ಇನ್ಯಾವುದೋ ವ್ಯಕ್ತಿಯನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವುದರ ಬಗ್ಗೆ ಚಿಂತಿಸಲೂ ಬಾರದು. ಯಾರಾದರೂ ಅಂತಹ ಸಲಹೆ ನೀಡಿದರೆ ಯಾವ ಮುಲಾಜೂ ಇಲ್ಲದೆ ತಿರಸ್ಕರಿಸಬೇಕು. ಅಂತಹ ನಡೆ, ನೂರಕ್ಕೆ ನೂರರಷ್ಟು ಜನಾದೇಶಕ್ಕೆ ವಿರುದ್ಧವಾಗಿರುತ್ತದೆ ಅನ್ನೋದನ್ನ ಮರೆಯಬಾರದು. ವಿಜಯ್ ಬೆವತುಕೊಳ್ಳದೆ ಕೂಲಾಗೆ ಮುಂದುವರೆದರೆ ಎಲ್ಲವೂ ಸಾಧ್ಯ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!