📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!

ಸದನದಲ್ಲಿ ಕೇವಲ ಆರೋಪ-ಪ್ರತ್ಯಾರೋಪ ಮಾತ್ರ ಅಲ್ಲ…ಕೆಲವೊಮ್ಮೆ ಅದು ಪ್ರೇಮಕಥೆ, ಮದುವೆ, ವಿಚ್ಛೇದನ—all in one! ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸೋವರಿಗೆ—ಈ ಸುದ್ದಿ


ಪ್ರೇಮ, ಮದುವೆ, ವಿಚ್ಛೇದನ— ರಾಜ್ಯಸಭೆಯಲ್ಲಿ ರಾಜಕೀಯ ಡ್ರಾಮಾ!

ಹೊಸದಿಲ್ಲಿಯಲ್ಲಿ ನಡೆದ ರಾಜ್ಯಸಭೆ ಸಭೆ ಸಾಮಾನ್ಯ ಗದ್ದಲದ ಮಧ್ಯೆ ಸಾಗುತ್ತಿತ್ತು… ಆದರೆ ಅಚಾನಕ್ ಅದು ಕಾಮಿಡಿಡ್ರಾಮಾ ಸ್ಟೇಜ್ ಆಗಿ ಬದಲಾಯಿತು!

ಪ್ರತಿಪಕ್ಷ ನಾಯಕ Mallikarjun Kharge ಮಾತನಾಡಲು ನಿಂತ ಕ್ಷಣ—ಸದನವೇ ಕುತೂಹಲದಿಂದ ಕಾದಿತು. ನಿವೃತ್ತಿಯಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಭಾಷಣ ಮಾಡುತ್ತಿದ್ದ ಖರ್ಗೆ, ಹಠಾತ್ ಮಾಜಿ ಪ್ರಧಾನಿ H. D. Deve Gowda ಬಗ್ಗೆ ಹೇಳಿದ ಒಂದು ಸಾಲು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿತು:

👉 ಅವರು ನಮ್ಮನ್ನು ಪ್ರೀತಿಸಿದರುಆದರೆ ಅದು ಬಲವಂತದ ಮದುವೆಯಂತಾಯಿತು!”

ಅಷ್ಟೇ—ಸದನದಲ್ಲಿ ನಗೆ ಸ್ಫೋಟ! 🤣
ಪಕ್ಕದಲ್ಲೇ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ ಕೂಡ ಮುಗುಳ್ನಗೆ ಬೀರುತ್ತಿದ್ದ ದೃಶ್ಯ ಗಮನಸೆಳೆದಿತು.


ದೇವೇಗೌಡರ ತಿರುಗೇಟು — “ವಿಚ್ಛೇದನ ನಾವು ಕೊಡಲೇ ಬೇಕಾಯಿತು!”

ಇಲ್ಲಿ ಕಥೆ ಮುಗಿಯಲಿಲ್ಲ… ಕ್ಲೈಮ್ಯಾಕ್ಸ್ ಇನ್ನೂ ಬಾಕಿ!

ದೇವೇಗೌಡರು ಕೂಡ ಖರ್ಗೆ ಮಾತಿಗೆ ಸ್ಟೈಲಿಶ್ ರಿಪ್ಲೈ ಕೊಟ್ಟರು:

👉 “ಅದು ಪ್ರೀತಿಯ ಮದುವೆ ಅಲ್ಲ, ಬಲವಂತದ ಸಂಬಂಧ… ಕಿರುಕುಳ ಇದ್ದುದರಿಂದ ನಾವು ವಿಚ್ಛೇದನ ಕೊಡಬೇಕಾಯಿತು!”

ಅಂತ ಹೇಳುತ್ತಾ 2018ರ ರಾಜಕೀಯ ಘಟನೆಗಳನ್ನು ನೆನಪಿಸಿದರು. ಅಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಒಳಗಿನ ಕಥೆಗಳನ್ನು ಬಹಿರಂಗಪಡಿಸಿದರು.


🎬 ಪಾಠವೂ ಇದೆ!

ಈ ಹಾಸ್ಯಭರಿತ ಕ್ಷಣಗಳ ನಡುವೆ ಪ್ರಧಾನಿ ಮೋದಿ ಒಂದು ಗಂಭೀರ ಟಚ್ ಕೊಟ್ಟರು:

👉 “ಇಂತಹ ಹಿರಿಯ ನಾಯಕರು ದೇಶಕ್ಕೆ ದಾರಿದೀಪ. ಹೊಸ ಸಂಸದರು ಇವರಿಂದ ಕಲಿಯಬೇಕು.”


👉 ಈಗ ಪ್ರಶ್ನೆ ಮತ್ತು ಕುತೂಹಲ ನಿಮ್ಮದು..
ಇದು ನಿಜವಾದ ರಾಜಕೀಯ ವ್ಯಂಗ್ಯವೇ? ಅಥವಾ ಮೈತ್ರಿ ರಾಜಕೀಯದ ನಿಜ ಮುಖವೇ?


#all parties#assembly#congress#fun entertain session#mallikharjun kharge#newdelhi#politics#ಸದನ

COMMENTS

Login with Gmail to comment

ಇನ್ನಷ್ಟು ಸುದ್ದಿ

ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಬಾಲಗರ್ಭಿಣಿಯರ ಸಂಖ್ಯೆ 5975….!!
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !