📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!

ಸದನದಲ್ಲಿ ಕೇವಲ ಆರೋಪ-ಪ್ರತ್ಯಾರೋಪ ಮಾತ್ರ ಅಲ್ಲ…ಕೆಲವೊಮ್ಮೆ ಅದು ಪ್ರೇಮಕಥೆ, ಮದುವೆ, ವಿಚ್ಛೇದನ—all in one! ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸೋವರಿಗೆ—ಈ ಸುದ್ದಿ


ಪ್ರೇಮ, ಮದುವೆ, ವಿಚ್ಛೇದನ— ರಾಜ್ಯಸಭೆಯಲ್ಲಿ ರಾಜಕೀಯ ಡ್ರಾಮಾ!

ಹೊಸದಿಲ್ಲಿಯಲ್ಲಿ ನಡೆದ ರಾಜ್ಯಸಭೆ ಸಭೆ ಸಾಮಾನ್ಯ ಗದ್ದಲದ ಮಧ್ಯೆ ಸಾಗುತ್ತಿತ್ತು… ಆದರೆ ಅಚಾನಕ್ ಅದು ಕಾಮಿಡಿಡ್ರಾಮಾ ಸ್ಟೇಜ್ ಆಗಿ ಬದಲಾಯಿತು!

ಪ್ರತಿಪಕ್ಷ ನಾಯಕ Mallikarjun Kharge ಮಾತನಾಡಲು ನಿಂತ ಕ್ಷಣ—ಸದನವೇ ಕುತೂಹಲದಿಂದ ಕಾದಿತು. ನಿವೃತ್ತಿಯಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಭಾಷಣ ಮಾಡುತ್ತಿದ್ದ ಖರ್ಗೆ, ಹಠಾತ್ ಮಾಜಿ ಪ್ರಧಾನಿ H. D. Deve Gowda ಬಗ್ಗೆ ಹೇಳಿದ ಒಂದು ಸಾಲು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿತು:

👉 ಅವರು ನಮ್ಮನ್ನು ಪ್ರೀತಿಸಿದರುಆದರೆ ಅದು ಬಲವಂತದ ಮದುವೆಯಂತಾಯಿತು!”

ಅಷ್ಟೇ—ಸದನದಲ್ಲಿ ನಗೆ ಸ್ಫೋಟ! 🤣
ಪಕ್ಕದಲ್ಲೇ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ ಕೂಡ ಮುಗುಳ್ನಗೆ ಬೀರುತ್ತಿದ್ದ ದೃಶ್ಯ ಗಮನಸೆಳೆದಿತು.


ದೇವೇಗೌಡರ ತಿರುಗೇಟು — “ವಿಚ್ಛೇದನ ನಾವು ಕೊಡಲೇ ಬೇಕಾಯಿತು!”

ಇಲ್ಲಿ ಕಥೆ ಮುಗಿಯಲಿಲ್ಲ… ಕ್ಲೈಮ್ಯಾಕ್ಸ್ ಇನ್ನೂ ಬಾಕಿ!

ದೇವೇಗೌಡರು ಕೂಡ ಖರ್ಗೆ ಮಾತಿಗೆ ಸ್ಟೈಲಿಶ್ ರಿಪ್ಲೈ ಕೊಟ್ಟರು:

👉 “ಅದು ಪ್ರೀತಿಯ ಮದುವೆ ಅಲ್ಲ, ಬಲವಂತದ ಸಂಬಂಧ… ಕಿರುಕುಳ ಇದ್ದುದರಿಂದ ನಾವು ವಿಚ್ಛೇದನ ಕೊಡಬೇಕಾಯಿತು!”

ಅಂತ ಹೇಳುತ್ತಾ 2018ರ ರಾಜಕೀಯ ಘಟನೆಗಳನ್ನು ನೆನಪಿಸಿದರು. ಅಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಒಳಗಿನ ಕಥೆಗಳನ್ನು ಬಹಿರಂಗಪಡಿಸಿದರು.


🎬 ಪಾಠವೂ ಇದೆ!

ಈ ಹಾಸ್ಯಭರಿತ ಕ್ಷಣಗಳ ನಡುವೆ ಪ್ರಧಾನಿ ಮೋದಿ ಒಂದು ಗಂಭೀರ ಟಚ್ ಕೊಟ್ಟರು:

👉 “ಇಂತಹ ಹಿರಿಯ ನಾಯಕರು ದೇಶಕ್ಕೆ ದಾರಿದೀಪ. ಹೊಸ ಸಂಸದರು ಇವರಿಂದ ಕಲಿಯಬೇಕು.”


👉 ಈಗ ಪ್ರಶ್ನೆ ಮತ್ತು ಕುತೂಹಲ ನಿಮ್ಮದು..
ಇದು ನಿಜವಾದ ರಾಜಕೀಯ ವ್ಯಂಗ್ಯವೇ? ಅಥವಾ ಮೈತ್ರಿ ರಾಜಕೀಯದ ನಿಜ ಮುಖವೇ?


#all parties#assembly#congress#fun entertain session#mallikharjun kharge#newdelhi#politics#ಸದನ

COMMENTS

Login with Gmail to comment

ಇನ್ನಷ್ಟು ಸುದ್ದಿ

ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ