📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!

    ಸದನದಲ್ಲಿ ಕೇವಲ ಆರೋಪ-ಪ್ರತ್ಯಾರೋಪ ಮಾತ್ರ ಅಲ್ಲ…ಕೆಲವೊಮ್ಮೆ ಅದು ಪ್ರೇಮಕಥೆ, ಮದುವೆ, ವಿಚ್ಛೇದನ—all in one! ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸೋವರಿಗೆ—ಈ ಸುದ್ದಿ


    ಪ್ರೇಮ, ಮದುವೆ, ವಿಚ್ಛೇದನ— ರಾಜ್ಯಸಭೆಯಲ್ಲಿ ರಾಜಕೀಯ ಡ್ರಾಮಾ!

    ಹೊಸದಿಲ್ಲಿಯಲ್ಲಿ ನಡೆದ ರಾಜ್ಯಸಭೆ ಸಭೆ ಸಾಮಾನ್ಯ ಗದ್ದಲದ ಮಧ್ಯೆ ಸಾಗುತ್ತಿತ್ತು… ಆದರೆ ಅಚಾನಕ್ ಅದು ಕಾಮಿಡಿಡ್ರಾಮಾ ಸ್ಟೇಜ್ ಆಗಿ ಬದಲಾಯಿತು!

    ಪ್ರತಿಪಕ್ಷ ನಾಯಕ Mallikarjun Kharge ಮಾತನಾಡಲು ನಿಂತ ಕ್ಷಣ—ಸದನವೇ ಕುತೂಹಲದಿಂದ ಕಾದಿತು. ನಿವೃತ್ತಿಯಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಭಾಷಣ ಮಾಡುತ್ತಿದ್ದ ಖರ್ಗೆ, ಹಠಾತ್ ಮಾಜಿ ಪ್ರಧಾನಿ H. D. Deve Gowda ಬಗ್ಗೆ ಹೇಳಿದ ಒಂದು ಸಾಲು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿತು:

    👉 ಅವರು ನಮ್ಮನ್ನು ಪ್ರೀತಿಸಿದರುಆದರೆ ಅದು ಬಲವಂತದ ಮದುವೆಯಂತಾಯಿತು!”

    ಅಷ್ಟೇ—ಸದನದಲ್ಲಿ ನಗೆ ಸ್ಫೋಟ! 🤣
    ಪಕ್ಕದಲ್ಲೇ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ ಕೂಡ ಮುಗುಳ್ನಗೆ ಬೀರುತ್ತಿದ್ದ ದೃಶ್ಯ ಗಮನಸೆಳೆದಿತು.


    ದೇವೇಗೌಡರ ತಿರುಗೇಟು — “ವಿಚ್ಛೇದನ ನಾವು ಕೊಡಲೇ ಬೇಕಾಯಿತು!”

    ಇಲ್ಲಿ ಕಥೆ ಮುಗಿಯಲಿಲ್ಲ… ಕ್ಲೈಮ್ಯಾಕ್ಸ್ ಇನ್ನೂ ಬಾಕಿ!

    ದೇವೇಗೌಡರು ಕೂಡ ಖರ್ಗೆ ಮಾತಿಗೆ ಸ್ಟೈಲಿಶ್ ರಿಪ್ಲೈ ಕೊಟ್ಟರು:

    👉 “ಅದು ಪ್ರೀತಿಯ ಮದುವೆ ಅಲ್ಲ, ಬಲವಂತದ ಸಂಬಂಧ… ಕಿರುಕುಳ ಇದ್ದುದರಿಂದ ನಾವು ವಿಚ್ಛೇದನ ಕೊಡಬೇಕಾಯಿತು!”

    ಅಂತ ಹೇಳುತ್ತಾ 2018ರ ರಾಜಕೀಯ ಘಟನೆಗಳನ್ನು ನೆನಪಿಸಿದರು. ಅಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಒಳಗಿನ ಕಥೆಗಳನ್ನು ಬಹಿರಂಗಪಡಿಸಿದರು.


    🎬 ಪಾಠವೂ ಇದೆ!

    ಈ ಹಾಸ್ಯಭರಿತ ಕ್ಷಣಗಳ ನಡುವೆ ಪ್ರಧಾನಿ ಮೋದಿ ಒಂದು ಗಂಭೀರ ಟಚ್ ಕೊಟ್ಟರು:

    👉 “ಇಂತಹ ಹಿರಿಯ ನಾಯಕರು ದೇಶಕ್ಕೆ ದಾರಿದೀಪ. ಹೊಸ ಸಂಸದರು ಇವರಿಂದ ಕಲಿಯಬೇಕು.”


    👉 ಈಗ ಪ್ರಶ್ನೆ ಮತ್ತು ಕುತೂಹಲ ನಿಮ್ಮದು..
    ಇದು ನಿಜವಾದ ರಾಜಕೀಯ ವ್ಯಂಗ್ಯವೇ? ಅಥವಾ ಮೈತ್ರಿ ರಾಜಕೀಯದ ನಿಜ ಮುಖವೇ?


    #all parties#assembly#congress#fun entertain session#mallikharjun kharge#newdelhi#politics#ಸದನ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
    ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ