📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು

    ಬೆಂಗಳೂರು 6 ಮಾರ್ಚ್ 2026 ರಂದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಬದಲಾವಣೆ ಬಂದಿದೆ. ವರ್ಷಗಳಿಂದ  ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ  ‘ಆಡಲ್’ (Adal) ಪದ್ದತಿಯನ್ನು ರದ್ದು ಮಾಡುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ  ಮಹತ್ವದ ನಿರ್ಧಾರ ಕೈಗೊಂಡಿದೆ.

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಇದ್ದ ‘ಆಡಲ್’ ಪದ್ದತಿ ಈಗ ರದ್ದು ಮಾಡಲಾಗುತ್ತಿದೆ. ಇದರಿಂದ ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಗಳಿಗೆ ಬಳಸುವುದನ್ನು ನಿಲ್ಲಿಸಿ, ಸಾರ್ವಜನಿಕ ಸೇವೆಗೆ ಬಳಸುವ ಉದ್ದೇಶ ಇದೆ.
    ಕಲೋನಿಯಲ್ ‘ಆಡಲ್’ ಪದ್ದತಿ ಎಂದರೆ ಪೊಲೀಸ್ ಸಿಬ್ಬಂದಿಗೆ ಅವರ ಮೂಲ ಕರ್ತವ್ಯದ ಹೊರತಾಗಿ ಹಿರಿಯ ಅಧಿಕಾರಿಗಳ ಮನೆ ಕೆಲಸ ,ವೈಯಕ್ತಿಕ ಕೆಲಸ ,ಬೇರೆ ಸಹಾಯಕ ಕೆಲಸಗಳನ್ನ ಮಾಡಿಸುವ ವ್ಯವಸ್ಥೆಯನ್ನು ‘ಆಡಲ್ ಪದ್ದತಿ’ ಎಂದು ಕರೆಯಲಾಗುತ್ತಿತ್ತು .ಅಂದ್ರೆ ಮನೆಯ ಕೆಲಸ ಡ್ರೈವಿಂಗ್ ಹಾಗೂ ಕಚೇರಿ ಹೊರಗಿನ ಸಹಾಯಕ ಕೆಲಸಗಳು
    ಈ ವ್ಯವಸ್ಥೆಯಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದವು:

    ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಕ್ಕೆ ಬಳಸಕೊಂಡು ,ಕರ್ತವ್ಯದಿಂದ ಬೇರೆ ಕೆಲಸ ಮಾಡಿಸುವುದರಿಂದ ಸಾರ್ವಜನಿಕ ಸೇವೆಗೆ ಸಿಬ್ಬಂದಿ ಕೊರತೆಯಾಗ್ತಿತ್ತು. ಆದ್ದರಿಂದ ಇದನ್ನು ರದ್ದು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈಗ ಈ ಪೊಲೀಸ್ ಸಿಬ್ಬಂದಿಯನ್ನು ಮೂಲ ಪೊಲೀಸ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತದೆ. ಇದರಿಂದ ಪೊಲೀಸ್ ಸಿಬ್ಬಂದಿ ಕೊರತೆ ಕಡಿಮೆಯಾಗಬಹುದು ಸಾರ್ವಜನಿಕ ಸೇವೆ ಉತ್ತಮವಾಗಬಹುದು.

    ರಾಜ್ಯದಲ್ಲಿ ಸುಮಾರು 3,320 ಪೊಲೀಸ್ ಸಿಬ್ಬಂದಿ ಈ ‘ಆಡಲ್’ ವ್ಯವಸ್ಥೆಯಲ್ಲಿ ಇದ್ದರು.ಇವರಲ್ಲಿ ಸುಮಾರು 373 ಅಧಿಕಾರಿಗಳ ಮನೆಗಳಲ್ಲಿ ಸೇವೆ ಮಾಡುತ್ತಿದ್ದರು.

    ಈ ಪದ್ದತಿಯಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ ಭತ್ಯೆ ನೀಡಲಾಗುತ್ತಿತ್ತು:

    ಕಾನ್ಸ್‌ಟೇಬಲ್ → ₹2,000

    ಹೆಡ್ ಕಾನ್ಸ್‌ಟೇಬಲ್ → ₹
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು

    ಬೆಂಗಳೂರು 6 ಮಾರ್ಚ್ 2026 ರಂದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ನಡೆಯುತ್ತಿದ್ದ ‘ಆಡಲ್’ (Adal) ಪದ್ದತಿಯನ್ನು ರದ್ದು ಮಾಡುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ ನಿರ್ಧಾರ ಕೈಗೊಂಡಿದೆ.

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಇದ್ದ ‘ಆಡಲ್’ ಪದ್ದತಿ ಈಗ ರದ್ದು ಮಾಡಲಾಗುತ್ತಿದೆ. ಇದರಿಂದ ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಗಳಿಗೆ ಬಳಸುವುದನ್ನು ನಿಲ್ಲಿಸಿ, ಸಾರ್ವಜನಿಕ ಸೇವೆಗೆ ಬಳಸುವ ಉದ್ದೇಶ ಇದೆ.

    ಈ ಪದ್ದತಿಯಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ ಭತ್ಯೆ ನೀಡಲಾಗುತ್ತಿತ್ತು:
    ಕಾನ್ಸ್‌ಟೇಬಲ್ → ₹2,000
    ಹೆಡ್ ಕಾನ್ಸ್‌ಟೇಬಲ್ → ₹3,000
    ASI → ₹5,000
    SI → ₹6,000
    ಇನ್ಸ್‌ಪೆಕ್ಟರ್ ಮಟ್ಟದವರಿಗೆ → ₹8,000
    ಈಗ ಇದಕ್ಕೆಲ್ಲಾ fullstop ಬಿದ್ದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
    ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
    Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಡಾ. ಮೋಹನ್ ಆಳ್ವ
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್