📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು

ಬೆಂಗಳೂರು 6 ಮಾರ್ಚ್ 2026 ರಂದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಬದಲಾವಣೆ ಬಂದಿದೆ. ವರ್ಷಗಳಿಂದ  ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ  ‘ಆಡಲ್’ (Adal) ಪದ್ದತಿಯನ್ನು ರದ್ದು ಮಾಡುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ  ಮಹತ್ವದ ನಿರ್ಧಾರ ಕೈಗೊಂಡಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಇದ್ದ ‘ಆಡಲ್’ ಪದ್ದತಿ ಈಗ ರದ್ದು ಮಾಡಲಾಗುತ್ತಿದೆ. ಇದರಿಂದ ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಗಳಿಗೆ ಬಳಸುವುದನ್ನು ನಿಲ್ಲಿಸಿ, ಸಾರ್ವಜನಿಕ ಸೇವೆಗೆ ಬಳಸುವ ಉದ್ದೇಶ ಇದೆ.
ಕಲೋನಿಯಲ್ ‘ಆಡಲ್’ ಪದ್ದತಿ ಎಂದರೆ ಪೊಲೀಸ್ ಸಿಬ್ಬಂದಿಗೆ ಅವರ ಮೂಲ ಕರ್ತವ್ಯದ ಹೊರತಾಗಿ ಹಿರಿಯ ಅಧಿಕಾರಿಗಳ ಮನೆ ಕೆಲಸ ,ವೈಯಕ್ತಿಕ ಕೆಲಸ ,ಬೇರೆ ಸಹಾಯಕ ಕೆಲಸಗಳನ್ನ ಮಾಡಿಸುವ ವ್ಯವಸ್ಥೆಯನ್ನು ‘ಆಡಲ್ ಪದ್ದತಿ’ ಎಂದು ಕರೆಯಲಾಗುತ್ತಿತ್ತು .ಅಂದ್ರೆ ಮನೆಯ ಕೆಲಸ ಡ್ರೈವಿಂಗ್ ಹಾಗೂ ಕಚೇರಿ ಹೊರಗಿನ ಸಹಾಯಕ ಕೆಲಸಗಳು
ಈ ವ್ಯವಸ್ಥೆಯಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದವು:

ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಕ್ಕೆ ಬಳಸಕೊಂಡು ,ಕರ್ತವ್ಯದಿಂದ ಬೇರೆ ಕೆಲಸ ಮಾಡಿಸುವುದರಿಂದ ಸಾರ್ವಜನಿಕ ಸೇವೆಗೆ ಸಿಬ್ಬಂದಿ ಕೊರತೆಯಾಗ್ತಿತ್ತು. ಆದ್ದರಿಂದ ಇದನ್ನು ರದ್ದು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈಗ ಈ ಪೊಲೀಸ್ ಸಿಬ್ಬಂದಿಯನ್ನು ಮೂಲ ಪೊಲೀಸ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತದೆ. ಇದರಿಂದ ಪೊಲೀಸ್ ಸಿಬ್ಬಂದಿ ಕೊರತೆ ಕಡಿಮೆಯಾಗಬಹುದು ಸಾರ್ವಜನಿಕ ಸೇವೆ ಉತ್ತಮವಾಗಬಹುದು.

ರಾಜ್ಯದಲ್ಲಿ ಸುಮಾರು 3,320 ಪೊಲೀಸ್ ಸಿಬ್ಬಂದಿ ಈ ‘ಆಡಲ್’ ವ್ಯವಸ್ಥೆಯಲ್ಲಿ ಇದ್ದರು.ಇವರಲ್ಲಿ ಸುಮಾರು 373 ಅಧಿಕಾರಿಗಳ ಮನೆಗಳಲ್ಲಿ ಸೇವೆ ಮಾಡುತ್ತಿದ್ದರು.

ಈ ಪದ್ದತಿಯಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ ಭತ್ಯೆ ನೀಡಲಾಗುತ್ತಿತ್ತು:

ಕಾನ್ಸ್‌ಟೇಬಲ್ → ₹2,000

ಹೆಡ್ ಕಾನ್ಸ್‌ಟೇಬಲ್ → ₹
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು

ಬೆಂಗಳೂರು 6 ಮಾರ್ಚ್ 2026 ರಂದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ನಡೆಯುತ್ತಿದ್ದ ‘ಆಡಲ್’ (Adal) ಪದ್ದತಿಯನ್ನು ರದ್ದು ಮಾಡುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ ನಿರ್ಧಾರ ಕೈಗೊಂಡಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಇದ್ದ ‘ಆಡಲ್’ ಪದ್ದತಿ ಈಗ ರದ್ದು ಮಾಡಲಾಗುತ್ತಿದೆ. ಇದರಿಂದ ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಗಳಿಗೆ ಬಳಸುವುದನ್ನು ನಿಲ್ಲಿಸಿ, ಸಾರ್ವಜನಿಕ ಸೇವೆಗೆ ಬಳಸುವ ಉದ್ದೇಶ ಇದೆ.

ಈ ಪದ್ದತಿಯಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ ಭತ್ಯೆ ನೀಡಲಾಗುತ್ತಿತ್ತು:
ಕಾನ್ಸ್‌ಟೇಬಲ್ → ₹2,000
ಹೆಡ್ ಕಾನ್ಸ್‌ಟೇಬಲ್ → ₹3,000
ASI → ₹5,000
SI → ₹6,000
ಇನ್ಸ್‌ಪೆಕ್ಟರ್ ಮಟ್ಟದವರಿಗೆ → ₹8,000
ಈಗ ಇದಕ್ಕೆಲ್ಲಾ fullstop ಬಿದ್ದಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
ಭೀಕರ ಅಪಘಾತ ಮಹಿಳೆ ಬಲಿ
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!