📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು

ಬೆಂಗಳೂರು 6 ಮಾರ್ಚ್ 2026 ರಂದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಬದಲಾವಣೆ ಬಂದಿದೆ. ವರ್ಷಗಳಿಂದ  ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ  ‘ಆಡಲ್’ (Adal) ಪದ್ದತಿಯನ್ನು ರದ್ದು ಮಾಡುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ  ಮಹತ್ವದ ನಿರ್ಧಾರ ಕೈಗೊಂಡಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಇದ್ದ ‘ಆಡಲ್’ ಪದ್ದತಿ ಈಗ ರದ್ದು ಮಾಡಲಾಗುತ್ತಿದೆ. ಇದರಿಂದ ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಗಳಿಗೆ ಬಳಸುವುದನ್ನು ನಿಲ್ಲಿಸಿ, ಸಾರ್ವಜನಿಕ ಸೇವೆಗೆ ಬಳಸುವ ಉದ್ದೇಶ ಇದೆ.
ಕಲೋನಿಯಲ್ ‘ಆಡಲ್’ ಪದ್ದತಿ ಎಂದರೆ ಪೊಲೀಸ್ ಸಿಬ್ಬಂದಿಗೆ ಅವರ ಮೂಲ ಕರ್ತವ್ಯದ ಹೊರತಾಗಿ ಹಿರಿಯ ಅಧಿಕಾರಿಗಳ ಮನೆ ಕೆಲಸ ,ವೈಯಕ್ತಿಕ ಕೆಲಸ ,ಬೇರೆ ಸಹಾಯಕ ಕೆಲಸಗಳನ್ನ ಮಾಡಿಸುವ ವ್ಯವಸ್ಥೆಯನ್ನು ‘ಆಡಲ್ ಪದ್ದತಿ’ ಎಂದು ಕರೆಯಲಾಗುತ್ತಿತ್ತು .ಅಂದ್ರೆ ಮನೆಯ ಕೆಲಸ ಡ್ರೈವಿಂಗ್ ಹಾಗೂ ಕಚೇರಿ ಹೊರಗಿನ ಸಹಾಯಕ ಕೆಲಸಗಳು
ಈ ವ್ಯವಸ್ಥೆಯಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದವು:

ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಕ್ಕೆ ಬಳಸಕೊಂಡು ,ಕರ್ತವ್ಯದಿಂದ ಬೇರೆ ಕೆಲಸ ಮಾಡಿಸುವುದರಿಂದ ಸಾರ್ವಜನಿಕ ಸೇವೆಗೆ ಸಿಬ್ಬಂದಿ ಕೊರತೆಯಾಗ್ತಿತ್ತು. ಆದ್ದರಿಂದ ಇದನ್ನು ರದ್ದು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈಗ ಈ ಪೊಲೀಸ್ ಸಿಬ್ಬಂದಿಯನ್ನು ಮೂಲ ಪೊಲೀಸ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತದೆ. ಇದರಿಂದ ಪೊಲೀಸ್ ಸಿಬ್ಬಂದಿ ಕೊರತೆ ಕಡಿಮೆಯಾಗಬಹುದು ಸಾರ್ವಜನಿಕ ಸೇವೆ ಉತ್ತಮವಾಗಬಹುದು.

ರಾಜ್ಯದಲ್ಲಿ ಸುಮಾರು 3,320 ಪೊಲೀಸ್ ಸಿಬ್ಬಂದಿ ಈ ‘ಆಡಲ್’ ವ್ಯವಸ್ಥೆಯಲ್ಲಿ ಇದ್ದರು.ಇವರಲ್ಲಿ ಸುಮಾರು 373 ಅಧಿಕಾರಿಗಳ ಮನೆಗಳಲ್ಲಿ ಸೇವೆ ಮಾಡುತ್ತಿದ್ದರು.

ಈ ಪದ್ದತಿಯಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ ಭತ್ಯೆ ನೀಡಲಾಗುತ್ತಿತ್ತು:

ಕಾನ್ಸ್‌ಟೇಬಲ್ → ₹2,000

ಹೆಡ್ ಕಾನ್ಸ್‌ಟೇಬಲ್ → ₹
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು

ಬೆಂಗಳೂರು 6 ಮಾರ್ಚ್ 2026 ರಂದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ನಡೆಯುತ್ತಿದ್ದ ‘ಆಡಲ್’ (Adal) ಪದ್ದತಿಯನ್ನು ರದ್ದು ಮಾಡುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ ನಿರ್ಧಾರ ಕೈಗೊಂಡಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಇದ್ದ ‘ಆಡಲ್’ ಪದ್ದತಿ ಈಗ ರದ್ದು ಮಾಡಲಾಗುತ್ತಿದೆ. ಇದರಿಂದ ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಗಳಿಗೆ ಬಳಸುವುದನ್ನು ನಿಲ್ಲಿಸಿ, ಸಾರ್ವಜನಿಕ ಸೇವೆಗೆ ಬಳಸುವ ಉದ್ದೇಶ ಇದೆ.

ಈ ಪದ್ದತಿಯಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ ಭತ್ಯೆ ನೀಡಲಾಗುತ್ತಿತ್ತು:
ಕಾನ್ಸ್‌ಟೇಬಲ್ → ₹2,000
ಹೆಡ್ ಕಾನ್ಸ್‌ಟೇಬಲ್ → ₹3,000
ASI → ₹5,000
SI → ₹6,000
ಇನ್ಸ್‌ಪೆಕ್ಟರ್ ಮಟ್ಟದವರಿಗೆ → ₹8,000
ಈಗ ಇದಕ್ಕೆಲ್ಲಾ fullstop ಬಿದ್ದಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!