📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED


ಅಬ್ಬಬ್ಬಾ ಅಂದ್ರೆ ತಿಂಗಳಿಗೆ ಕೇವಲ 10-15 ಸಾವಿರ ಸಂಪಾದಿಸುವ ರಾಪಿಡೊ ಚಾಲಕ ಪ್ರದೀಪ್ ಓಡೆ ಎಂಬುವರ ಬ್ಯಾಂಕ್ ಖಾತೆಯಲ್ಲಿ 300 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆದಿರುವುದು ನೋಡಿ ED ಶಾಕ್..!
ಇದೊಂದು ಹವಾಲಾ ಮತ್ತು ನಕಲಿ ಬ್ಯಾಂಕ್ ವಹಿವಾಟು ದಂಧೆ ..

ಈ ಬಗ್ಗೆ ರ್ಯಾಪಿಡೋ ಚಾಲಕನನ್ನು ವಿಚಾರಿಸಿದಾಗ, ‘ನನ್ನ ಬ್ಯಾಂಕ್ ಖಾತೆಯನ್ನು ಕಿರಣ್ ಪರ್ಮಾರ್ ಲಾಲಾ ಅವರಿಗೆ 25 ಸಾವಿರ ರೂ.ಗೆ ಬಾಡಿಗೆಗೆ ನೀಡಿದ್ದೇನೆ,” ಎಂದು ಹೇಳಿದ್ದಾನೆ. ಪ್ರತಿ ಚೆಕ್‌ ಗೆ ಸಹಿ ಹಾಕಲು ಆತನಿಗೆ 400 ರೂ. ನೀಡಲಾಗುತ್ತಿತ್ತು…!

ಅಹಮದಾಬಾದ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮತ್ತು ಅಕ್ರಮ ಷೇರು ಮಾರುಕಟ್ಟೆ ಚಟುವಟಿಕೆಗಳ ಜಾಲವೊಂದು ಬಯಲಿಗೆ ಬಂದಿದ್ದು ತನಿಖೆಯ ಸಮಯದಲ್ಲಿ 550 ಕೋಟಿ ರೂ. ಪತ್ತೆಯಾಗಿದೆ. ಪ್ರಕರಣವನ್ನು ಪತ್ತೆಹಚ್ಚಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಸಹಾಯಕ ನಿರ್ದೇಶಕರು ಅಹಮದಾಬಾದ್ ಅಪರಾಧ ಶಾಖೆಗೆ ದೂರು ನೀಡಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ಮತ್ತು ಷೇರು ಮಾರುಕಟ್ಟೆ ಹಣಕ್ಕೆ ಸಂಬಂಧಿಸಿದ ವಹಿವಾಟು ನಡೆಸಲು ಈ ಖಾತೆಯನ್ನು ಬಾಡಿಗೆಗೆ ಪಡೆಯಲಾಗಿತ್ತು.

ಪ್ರದೀಪ್ ಅವರ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಬಳಸಿ ಪ್ರದೀಪ್ ಎಂಟರ್‌ ಪೈಸಸ್ ಎಂಬ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಕಮಲೇಶ್ ಟ್ರೇಡಿಂಗ್ ಮತ್ತು ರೋನಕ್ ಟ್ರೇಡರ್ಸ್ ಎಂಬ ಎರಡು ಸುಳ್ಳು ಕಂಪನಿಗಳನ್ನು ಸಹ ಪ್ರಾರಂಭಿಸಲಾಗಿದೆ. 2024ರಲ್ಲಿ ತೆರೆಯಲಾದ ಈ ಖಾತೆಗಳಲ್ಲಿ ಒಟ್ಟು 550 ಕೋಟಿ ರೂ ವಹಿವಾಟು ನಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
ಸಾರ್ವಜನಿಕರಲ್ಲಿ ವಿನಂತಿ …!
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
“ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
“ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.