📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ

    ಶಿರಸಿ: ಬೇಡ್ತಿ–ವರದಾ ಹಾಗೂ ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ವಿರೋಧಿಸಿ, “ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆ ಬೇಡ — ಬೇಡ್ತಿ ನದಿ ಉಳಿಸಿ!” ಎಂಬ ಘೋಷವಾಕ್ಯದೊಂದಿಗೆ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

    ನಗರದ ಪಟವರ್ಧನ ಆಯುರ್ವೇದ ಕ್ಲಿನಿಕ್‌ನಲ್ಲಿ ಆರಂಭಗೊಂಡ ಅಭಿಯಾನಕ್ಕೆ ಮಾಜಿ ಸೈನಿಕ ಸುಬೇದಾರ್ ಈ. ರಾಮು ಅವರು ಸಹಿ ಮಾಡುವ ಮೂಲಕ ಚಾಲನೆ ನೀಡಿದರು.

    ನದಿ ಜೋಡಣೆ ಯೋಜನೆಗಳಿಂದ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಮಲೆನಾಡಿನ ನದಿಗಳು ಅರಣ್ಯ, ಕೃಷಿ, ಜೀವವೈವಿಧ್ಯ ಹಾಗೂ ಸ್ಥಳೀಯ ಜನಜೀವನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವುಗಳ ನೈಸರ್ಗಿಕ ಹರಿವು ಮತ್ತು ಪರಿಸರ ಸಮತೋಲನವನ್ನು ಕಾಪಾಡುವ ಅಗತ್ಯವಿದೆ ಎಂದು ಅಭಿಯಾನದಲ್ಲಿ ಒತ್ತಿಹೇಳಲಾಯಿತು.

    “ನದಿ ಉಳಿಸಿ, ಕಾಡು ಉಳಿಸಿ, ಪರಿಸರ ಉಳಿಸಿ, ಭವಿಷ್ಯ ಉಳಿಸಿ” ಎಂಬ ಸಂದೇಶದೊಂದಿಗೆ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸುವಂತೆ ಆಯೋಜಕರು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಡಾ. ರವಿಕಿರಣ ಪಟವರ್ಧನ ಅವರು ಮಾತನಾಡಿ, ನದಿ ಮತ್ತು ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಜನಜಾಗೃತಿ ಮೂಡಿಸುವುದರ ಜೊತೆಗೆ ಸಾರ್ವಜನಿಕರ ಸಹಭಾಗಿತ್ವವೂ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
    ಬಿಡದಿಯ ಭೂಮಿ ಯಾರಿಗೆ? ಹೋರಾಟಕ್ಕೆ ಹೊಸ ತಿರುವು.! ಭೂಸಮರದ ಒಳನೋಟ…!
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!