📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ

    ಮಂಗಳೂರು ನಗರದಲ್ಲಿ, ಯಾವುದೇ ಮುನ್ನೆಚ್ಚರಿಕೆ ಅಥವಾ ಯಾವುದೇ ಮುನ್ಸೂಚನೆ ಇಲ್ಲದೆ ಮೆಸ್ಕಾಂ ಸಂಸ್ಥೆಯು, ಈಗ ರಾತ್ರಿ 9 45ರ ಸುಮಾರಿಗೆ ಕರೆಂಟ್ ತೆಗೆಯುವ ಮೂಲಕ ಮಧ್ಯಮ ವರ್ಗ ಹಾಗೂ ಕೆಳ ವರ್ಗದವರ ಪಾಲಿಗೆ ಟಾರ್ಚರ್ ನೀಡುವ ಸಂಸ್ಥೆಯಾಗಿ ಮಾರ್ಪಾಡಾಗಿದೆ. ಇದು ಕೇವಲ ಮಧ್ಯಮ ಹಾಗೂ ಬಡ ಮಧ್ಯಮ ವರ್ಗಕ್ಕೆ ಮಾತ್ರ ಸೀಮಿತವಾಗಿಲ್ಲ ಇಡೀ ನಗರದ ಸಾರ್ವಜನಿಕರಿಗೆ ಉಪದ್ರ ನೀಡಿದೆ. ಸುಮಾರು ಹತ್ತು ನಿಮಿಷಗಳ ಕಾಲ ತೆಗೆಯಲಾದ ಕರೆಂಟ್ನಿಂದಾಗಿ ಜನರು ಕಂಗಾಲಾಗಿದ್ದು ಸುಳ್ಳಲ್ಲ. ಸರ್ಕಾರಕ್ಕೆ ಹಾಗೂ ಮೆಸ್ಕಾಂಗೆ ಬಿಡಿ ಶಾಪ ಹಾಕುತ್ತಿದ್ದು ಕಂಡು ಬಂತು.

    ಒಂದು ಕಡೆ ಇಡೀ ನಗರದ ತುಂಬಾ ಸೊಳ್ಳೆಯ ಕಾಟ ಹೆಚ್ಚಾಗಿದ್ದರೆ, ಮತ್ತೊಂದು ಕಡೆ ಮೆಸ್ಕಾಂ ತನ್ನ ದುಷ್ಟಬುದ್ಧಿಯನ್ನು ತೋರಿಸುತ್ತಿದೆ. ಇಡೀ ನಗರ ಸೆಕೆ ಇಂದ ನರಳುತ್ತಿದೆ. ಇಂತಹ ಸಂದರ್ಭದಲ್ಲಿ, ಕರೆಂಟ್ ತೆಗೆಯುವ ಕೆಲಸ ಕ್ರಿಮಿನಲ್ ಅಪರಾಧವೆ ಸರಿ. ಸಾಮಾನ್ಯ ಜನರು, ಈಗಾಗಲೇ ಮೆಸ್ಕಾಂ ನಲ್ಲಿ  ಡಿಪೋಸಿಟ್ ಹಣವನ್ನು ಇಟ್ಟಿದ್ದಾರೆ.  ತೀರಾ ಇತ್ತೀಚೆಗೆ ಮೆಸ್ಕಾಂ ಯುನಿಟ್ ದರವನ್ನು ಏರಿಸುವುದಾಗಿ ಹೇಳಿದೆ. ಆದರೆ ಸಾರ್ವಜನಿಕರಿಗೆ ಸೇವೆಯನ್ನು ಕೊಡುವಾಗ ವ್ಯತ್ಯಾಯ ಮಾಡಬಾರದೆಂಬ ಪರಿಜ್ಞಾನ ಇರಬೇಕಿತ್ತು. ವಿಪರೀತ ಗುಡುಗು ಸಿಡಿಲು ಮಳೆ ಬರುತ್ತಿದೆ ಎಂದರೆ ಅದು ಬೇರೆ ಪ್ರಶ್ನೆ, ಆಕಸ್ಮಿಕವಾಗಿ ಅಪಘಾತದಿಂದಲೊ ಅಥವಾ ದುರ್ಘಟನೆಯಿಂದ ಅವಘಡ ಸಂಭವಿಸಿದ್ದರೆ, ಆಗ ಕರೆಂಟ್ ತೆಗೆದಿದ್ದನ್ನು ಒಪ್ಪಿಕೊಳ್ಳಬಹುದು. ಆದರೆ, ಇನ್ನುಳಿದ ಸಂದರ್ಭದಲ್ಲಿ ಅದರಲ್ಲೂ ರಾತ್ರಿಯ ಸಮಯದಲ್ಲಿ ಕರೆಂಟ್ ತೆಗೆಯುವುದು ಅಪರಾಧವೇ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಮೆಸ್ಕಾಂ ಸಂಸ್ಥೆಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವ ಅವಶ್ಯಕತೆ ಇದೆ. ಇಲ್ಲಿಯವರೆಗೆ ಆ ಕೆಲಸ ಆಗದ ಕಾರಣ ಮೆಸ್ಕಾಂ ತನಗೆ ಮನಸ್ಸಿಗೆ ಬಂದಂತೆ ನಡೆಯನ್ನು ಪ್ರದರ್ಶಿಸುತ್ತಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವ ಕೆಲಸ ಆಗಬೇಕು. ಇಂಧನ ಸಚಿವ ಕೆ ಜೆ ಜಾರ್ಜ್ ತಕ್ಷಣವೇ ಆಕ್ಷನ್ ಗೆ ಮುಂದಾಗಬೇಕಿದೆ ಎಂಬ ಆಗ್ರಹವನ್ನು ಮಂಗಳೂರಿನ ಸಾಕಷ್ಟು ಹಿರಿಯ ನಾಗರಿಕರು ಆಕ್ರೋಶದಿಂದ ಮಾಡುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
    ಒಂದು iPhoneಗಾಗಿ ಆರಂಭವಾದ ಮಗನ ಹಠ… ಕೊನೆಗೆ ಒಂದೇ ಕುಟುಂಬದ ಮೂವರ ಜೀವವೇ ಹೋಯ್ತು!
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ನೇಪಾಳ ಪ್ರವಾಹ: ಪ್ರಧಾನಿ ನರೇಂದ್ರ ಮೋದಿಯವರಿಂದ ಸಂತಾಪ- ನೇಪಾಳ ಪ್ರಧಾನಿಗೆ ಸಹಕಾರದ ಭರವಸೆ
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು