📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…

    ಕಳೆದ 10 ದಿನದಿಂದ ನಡೆಯುತ್ತಿರುವ ವಿದ್ಯಮಾನಗಳು ಇಡೀ ಜಗತ್ತು ನೋಡುತ್ತಿದೆ. ಅಮೇರಿಕಾ ಹಾಗೂ ಇಸ್ರೇಲ್ ಪ್ರತಿಷ್ಠೆಗಾಗಿ ಇರಾನ್ ಮೇಲೆ ಕಾಲು ಕೆರೆದುಕೊಂಡು ದಾಳಿ ಮಾಡಿದ್ದು ಜಗತ್ ಜಾಹಿರಾಗಿದೆ. ಅದರ ಪರಿಣಾಮ ಇರಾನಿನಲ್ಲಿ ಮಕ್ಕಳು ಹೆಂಗಸರು ಎನ್ನದೆ ಸಾಮಾನ್ಯ ಜನರು ದೊಡ್ಡ ಪ್ರಮಾಣದಲ್ಲಿ ಹತರಾಗಿದ್ದಾರೆ. ಹಾಗೆಯೇ ಮಧ್ಯಪ್ರಾಚ್ಚದ ದೇಶಗಳ ಮೇಲೆ ಇರಾನ್ ಪ್ರತಿಕಾರದ ದಾಳಿ ಮಾಡಿದ್ದರಿಂದ ಅಲ್ಲಿಯೂ ಅಮಾಯಕರು ಸಂಕಷ್ಟಕ್ಕೆ ಸಿಲುಕಿದ್ದರು. ಇಷ್ಟು ದಿನಗಳ ಕಾಲ ವಿಶ್ವ ಸಂಸ್ಥೆಯು ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಅನ್ನೋದೇ ಗೊತ್ತಿರಲಿಲ್ಲ. ಅಷ್ಟು ಸೈಲೆಂಟಾಗಿತ್ತು ಈ ಸಂಸ್ಥೆ. ಅಂತಹ ವಿಶ್ವ ಸಂಸ್ಥೆ ಈಗ ನಾನಿದ್ದೇನೆ ಎಂದು ತೋರ್ಪಡಿಸಿದೆ. ಅದರ ತೋರ್ಪಡಿಸುವಿಕೆ ಒನ್ ಸೈಡೆಡ್ ರೀತಿಯಲ್ಲಿದೆ.

    ಬೆಹರೆನ್, ಸೌದಿ,ಓಮನ್, ಕತಾರ್, ಜೋರ್ಡಾನ್ ಸೇರಿದಂತೆ ಸುತ್ತಮುತ್ತಲಿನ ರಾಷ್ಟ್ರದ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸುತ್ತಿರುವುದು ಅಕ್ಷಮ್ಯ ಹಾಗೂ ವಾಣಿಜ್ಯ ಹಡಗುಗಳು ಸಂಚರಿಸುವ ಹರ್ಮುಜ್  ಜಲಸಂದಿಯನ್ನು ಮುಚ್ಚಿರುವುದು ಕಾನೂನಿನ ವಿರುದ್ಧ ಆಗಿದೆ. ತಕ್ಷಣವೇ ಇರಾನ್ ಈ ಜಲಸಂಧಿಯನ್ನು ಅಂತರರಾಷ್ಟ್ರೀಯ ಸಂಚಾರಕ್ಕೆ ಮುಕ್ತ ಮಾಡಬೇಕು ಎಂಬ ಖಡಕ್ ಸಂದೇಶ ನೀಡಿದೆ.

    ವಿಶ್ವಸಂಸ್ಥೆಯಲ್ಲಿ ನಡೆದ ಆ ಸಭೆಯಲ್ಲಿ, ನೆರಾನೇರವಾಗಿ ಅಮೆರಿಕನ್ ಪರ ನಿರ್ಣಯ ತೆಗೆದುಕೊಳ್ಳಲಾಗಿರುವುದು ವಿಶ್ವಸಂಸ್ಥೆಯ ದ್ವಂದ್ವನಿಲುವಿಗೆ ಕನ್ನಡಿಯಾಗಿ ಕಾಣಿಸುತ್ತಿದೆ.   

    ಇರಾನ್ ಸರ್ಕಾರದ ಆಡಳಿತವು ಆಂತರಿಕವಾಗಿ ಹೇಗೆ ಇರಲಿ , ಅದನ್ನು ಆ ನಾಡಿನ ನಾಗರಿಕರಿಗೆ ಬಿಟ್ಟುಬಿಡಬೇಕು. ಅದರ ಮಧ್ಯೆ ಅಮೆರಿಕ ಇರಲಿ ಅಥವಾ ಇನ್ಯಾವುದೇ ದೇಶವಿರಲಿ ಹಸ್ತಕ್ಷೇಪ ಮಾಡುವುದು ಅಂತರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗುತ್ತದೆ.

    ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಸಾಕಷ್ಟು ವ್ಯತ್ಯಾಸಗಳಿವೆ. ಕಾಶ್ಮೀರದ ವಿಚಾರವಾಗಿ ಕಳೆದ ಆರೇಳು ದಶಕದಿಂದ ನಿರಂತರವಾಗಿ ಪಾಕಿಸ್ಥಾನವು ಭಾರತದ ವಿರುದ್ಧ ಷಡ್ಯಂತ್ರ ಮಾಡಿಕೊಂಡು ಬರುತ್ತಿರುತ್ತಿದೆ.  ಈ ಕಾರಣಕ್ಕೆ ಪಾಕಿಸ್ತಾನದ ಮೇಲೆ ಭಾರತವು ಅಮೆರಿಕ ಹಾಗೂ ಇಸ್ರೇಲ್ ಮಾದರಿಯಲ್ಲೇ ದಾಳಿ ಮಾಡಿದರೆ, ಇದೇ ವಿಶ್ವಸಂಸ್ಥೆ ಹಾಗೂ ಜಗತ್ತಿನ ಇತರ ದೇಶಗಳು ಒಪ್ಪುತ್ತವೆಯೇ? ಇಂತಹದೊಂದು ಪ್ರಶ್ನೆಯನ್ನು ಜಗತ್ತಿನ ಯಾವ ರಾಷ್ಟ್ರದವರೂ ವಿಶ್ವಸಂಸ್ಥೆಯ ಆ ಸಭೆಯಲ್ಲಿ ಪ್ರಶ್ನಿಸದಿರುವುದನ್ನು ಕಾಣಬಹುದು. ಇಲ್ಲಿ ವಿಶ್ವಸಂಸ್ಥೆ ಯಾರದೊ ಇಂಪ್ಲಯೇನ್ಸ್, ಅಥವಾ ಯಾವುದೋ ಶಕ್ತಿಯ ಇಶಾರೆಯಂತೆ ಕೆಲಸ ಮಾಡುತ್ತಿದೆ ಅಂತ ಮೇಲ್ನೋಟಕ್ಕೆ ತೋರಿಸುತ್ತದೆ.

    ಅಮೇರಿಕಾ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಸವಾರಿ ಮಾಡಲು ಬಯಸುತ್ತಿದೆ. ಜಗತ್ತಿನ ಎಲ್ಲಾ ಕೆಟ್ಟ ದುದರ ಹಿಂದೆ ಅಮೇರಿಕಾದ ಕೈ ಇದ್ದೇ ಇದೆ. ಹಾಗೆಯೇ ಒಳ್ಳೆಯ ಮುಖವಾಡ ಗೊತ್ತು ಕೆಟ್ಟದು ದರ ಮುಂದೆ ನಿಲ್ಲುವ ಪ್ರಯತ್ನದಲ್ಲೂ ಅಮೆರಿಕ ಮುಂದಿರುತ್ತದೆ. ಈ ರೀತಿಯ ಡಬಲ್ ಸ್ಟಾಂಡ್ ನಡೆಯ ಮೂಲಕ ಜಗತ್ತಿನಲ್ಲಿ ತನ್ನದೇ ಆದ ಆಟವಾಡುತ್ತಿರುವ ದೇಶ ಅಮೆರಿಕ ಒಂದೇ. ವಿಶ್ವಸಂಸ್ಥೆಯು ಅದೇ ಅಮೇರಿಕಾಕ್ಕೇ ಶರಣಾದಂತಿದೆ. ಹಾಗಾಗಿಯೇ, ಈ ಎಂಟತ್ತು ದಿನ ಒಂದೇ ಒಂದು ಮಾತು ಆಡದಿರುವುದನ್ನು ನಾವು ನೋಡಿದ್ದೇವೆ. ಈಗ ಅಮೆರಿಕಾದ ತಲೆಗೆ ಇದರ ಬಿಸಿ ತಟ್ಟಲು ಪ್ರಾರಂಭವಾಗುತ್ತಿದ್ದಂತೆಯೇ, ವಿಶ್ವ ಸಂಸ್ಥೆಯು ಸಭೆಯನ್ನು ಮಾಡುತ್ತದೆ. ಸ್ಟೇಟ್ಮೆಂಟ್ ಅನ್ನು ನೀಡುತ್ತದೆ.

                -ದತ್ತು

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!