📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…

ಕಳೆದ 10 ದಿನದಿಂದ ನಡೆಯುತ್ತಿರುವ ವಿದ್ಯಮಾನಗಳು ಇಡೀ ಜಗತ್ತು ನೋಡುತ್ತಿದೆ. ಅಮೇರಿಕಾ ಹಾಗೂ ಇಸ್ರೇಲ್ ಪ್ರತಿಷ್ಠೆಗಾಗಿ ಇರಾನ್ ಮೇಲೆ ಕಾಲು ಕೆರೆದುಕೊಂಡು ದಾಳಿ ಮಾಡಿದ್ದು ಜಗತ್ ಜಾಹಿರಾಗಿದೆ. ಅದರ ಪರಿಣಾಮ ಇರಾನಿನಲ್ಲಿ ಮಕ್ಕಳು ಹೆಂಗಸರು ಎನ್ನದೆ ಸಾಮಾನ್ಯ ಜನರು ದೊಡ್ಡ ಪ್ರಮಾಣದಲ್ಲಿ ಹತರಾಗಿದ್ದಾರೆ. ಹಾಗೆಯೇ ಮಧ್ಯಪ್ರಾಚ್ಚದ ದೇಶಗಳ ಮೇಲೆ ಇರಾನ್ ಪ್ರತಿಕಾರದ ದಾಳಿ ಮಾಡಿದ್ದರಿಂದ ಅಲ್ಲಿಯೂ ಅಮಾಯಕರು ಸಂಕಷ್ಟಕ್ಕೆ ಸಿಲುಕಿದ್ದರು. ಇಷ್ಟು ದಿನಗಳ ಕಾಲ ವಿಶ್ವ ಸಂಸ್ಥೆಯು ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಅನ್ನೋದೇ ಗೊತ್ತಿರಲಿಲ್ಲ. ಅಷ್ಟು ಸೈಲೆಂಟಾಗಿತ್ತು ಈ ಸಂಸ್ಥೆ. ಅಂತಹ ವಿಶ್ವ ಸಂಸ್ಥೆ ಈಗ ನಾನಿದ್ದೇನೆ ಎಂದು ತೋರ್ಪಡಿಸಿದೆ. ಅದರ ತೋರ್ಪಡಿಸುವಿಕೆ ಒನ್ ಸೈಡೆಡ್ ರೀತಿಯಲ್ಲಿದೆ.

ಬೆಹರೆನ್, ಸೌದಿ,ಓಮನ್, ಕತಾರ್, ಜೋರ್ಡಾನ್ ಸೇರಿದಂತೆ ಸುತ್ತಮುತ್ತಲಿನ ರಾಷ್ಟ್ರದ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸುತ್ತಿರುವುದು ಅಕ್ಷಮ್ಯ ಹಾಗೂ ವಾಣಿಜ್ಯ ಹಡಗುಗಳು ಸಂಚರಿಸುವ ಹರ್ಮುಜ್  ಜಲಸಂದಿಯನ್ನು ಮುಚ್ಚಿರುವುದು ಕಾನೂನಿನ ವಿರುದ್ಧ ಆಗಿದೆ. ತಕ್ಷಣವೇ ಇರಾನ್ ಈ ಜಲಸಂಧಿಯನ್ನು ಅಂತರರಾಷ್ಟ್ರೀಯ ಸಂಚಾರಕ್ಕೆ ಮುಕ್ತ ಮಾಡಬೇಕು ಎಂಬ ಖಡಕ್ ಸಂದೇಶ ನೀಡಿದೆ.

ವಿಶ್ವಸಂಸ್ಥೆಯಲ್ಲಿ ನಡೆದ ಆ ಸಭೆಯಲ್ಲಿ, ನೆರಾನೇರವಾಗಿ ಅಮೆರಿಕನ್ ಪರ ನಿರ್ಣಯ ತೆಗೆದುಕೊಳ್ಳಲಾಗಿರುವುದು ವಿಶ್ವಸಂಸ್ಥೆಯ ದ್ವಂದ್ವನಿಲುವಿಗೆ ಕನ್ನಡಿಯಾಗಿ ಕಾಣಿಸುತ್ತಿದೆ.   

ಇರಾನ್ ಸರ್ಕಾರದ ಆಡಳಿತವು ಆಂತರಿಕವಾಗಿ ಹೇಗೆ ಇರಲಿ , ಅದನ್ನು ಆ ನಾಡಿನ ನಾಗರಿಕರಿಗೆ ಬಿಟ್ಟುಬಿಡಬೇಕು. ಅದರ ಮಧ್ಯೆ ಅಮೆರಿಕ ಇರಲಿ ಅಥವಾ ಇನ್ಯಾವುದೇ ದೇಶವಿರಲಿ ಹಸ್ತಕ್ಷೇಪ ಮಾಡುವುದು ಅಂತರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗುತ್ತದೆ.

ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಸಾಕಷ್ಟು ವ್ಯತ್ಯಾಸಗಳಿವೆ. ಕಾಶ್ಮೀರದ ವಿಚಾರವಾಗಿ ಕಳೆದ ಆರೇಳು ದಶಕದಿಂದ ನಿರಂತರವಾಗಿ ಪಾಕಿಸ್ಥಾನವು ಭಾರತದ ವಿರುದ್ಧ ಷಡ್ಯಂತ್ರ ಮಾಡಿಕೊಂಡು ಬರುತ್ತಿರುತ್ತಿದೆ.  ಈ ಕಾರಣಕ್ಕೆ ಪಾಕಿಸ್ತಾನದ ಮೇಲೆ ಭಾರತವು ಅಮೆರಿಕ ಹಾಗೂ ಇಸ್ರೇಲ್ ಮಾದರಿಯಲ್ಲೇ ದಾಳಿ ಮಾಡಿದರೆ, ಇದೇ ವಿಶ್ವಸಂಸ್ಥೆ ಹಾಗೂ ಜಗತ್ತಿನ ಇತರ ದೇಶಗಳು ಒಪ್ಪುತ್ತವೆಯೇ? ಇಂತಹದೊಂದು ಪ್ರಶ್ನೆಯನ್ನು ಜಗತ್ತಿನ ಯಾವ ರಾಷ್ಟ್ರದವರೂ ವಿಶ್ವಸಂಸ್ಥೆಯ ಆ ಸಭೆಯಲ್ಲಿ ಪ್ರಶ್ನಿಸದಿರುವುದನ್ನು ಕಾಣಬಹುದು. ಇಲ್ಲಿ ವಿಶ್ವಸಂಸ್ಥೆ ಯಾರದೊ ಇಂಪ್ಲಯೇನ್ಸ್, ಅಥವಾ ಯಾವುದೋ ಶಕ್ತಿಯ ಇಶಾರೆಯಂತೆ ಕೆಲಸ ಮಾಡುತ್ತಿದೆ ಅಂತ ಮೇಲ್ನೋಟಕ್ಕೆ ತೋರಿಸುತ್ತದೆ.

ಅಮೇರಿಕಾ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಸವಾರಿ ಮಾಡಲು ಬಯಸುತ್ತಿದೆ. ಜಗತ್ತಿನ ಎಲ್ಲಾ ಕೆಟ್ಟ ದುದರ ಹಿಂದೆ ಅಮೇರಿಕಾದ ಕೈ ಇದ್ದೇ ಇದೆ. ಹಾಗೆಯೇ ಒಳ್ಳೆಯ ಮುಖವಾಡ ಗೊತ್ತು ಕೆಟ್ಟದು ದರ ಮುಂದೆ ನಿಲ್ಲುವ ಪ್ರಯತ್ನದಲ್ಲೂ ಅಮೆರಿಕ ಮುಂದಿರುತ್ತದೆ. ಈ ರೀತಿಯ ಡಬಲ್ ಸ್ಟಾಂಡ್ ನಡೆಯ ಮೂಲಕ ಜಗತ್ತಿನಲ್ಲಿ ತನ್ನದೇ ಆದ ಆಟವಾಡುತ್ತಿರುವ ದೇಶ ಅಮೆರಿಕ ಒಂದೇ. ವಿಶ್ವಸಂಸ್ಥೆಯು ಅದೇ ಅಮೇರಿಕಾಕ್ಕೇ ಶರಣಾದಂತಿದೆ. ಹಾಗಾಗಿಯೇ, ಈ ಎಂಟತ್ತು ದಿನ ಒಂದೇ ಒಂದು ಮಾತು ಆಡದಿರುವುದನ್ನು ನಾವು ನೋಡಿದ್ದೇವೆ. ಈಗ ಅಮೆರಿಕಾದ ತಲೆಗೆ ಇದರ ಬಿಸಿ ತಟ್ಟಲು ಪ್ರಾರಂಭವಾಗುತ್ತಿದ್ದಂತೆಯೇ, ವಿಶ್ವ ಸಂಸ್ಥೆಯು ಸಭೆಯನ್ನು ಮಾಡುತ್ತದೆ. ಸ್ಟೇಟ್ಮೆಂಟ್ ಅನ್ನು ನೀಡುತ್ತದೆ.

            -ದತ್ತು

COMMENTS

Login with Gmail to comment

ಇನ್ನಷ್ಟು ಸುದ್ದಿ

ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
“ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
“ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.