📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?

ಯುವ ಉದ್ಯಮಿ ಸುದೀಪ ರೈ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳದ ಗಜರಿಯ ಹಾಸ್ಪಿಟಲ್ ಸರಿಯಾದ ರೀತಿಯಲ್ಲಿ ಟ್ರೀಟ್ಮೆಂಟ್ ನೀಡಿಲ್ಲ, ಹಾಗೆಯೇ ರೋಗಿಯ ರೋಗದ ವಿಚಾರದಲ್ಲಿ  ನಿರ್ಲಕ್ಷ್ಯ  ಮಾಡಿರುವ ಕಾರಣದಿಂದಲೇ ಯುವ ಉದ್ಯಮಿಯು ಜೀವ ಕಳೆದುಕೊಳ್ಳುವಂತಾಯಿತಾ ಎಂಬ ಪ್ರಶ್ನೆ ಉದ್ಭವಿಸುತ್ತಿದೆ.

ಮೃತ ಸುದೀಪ್ ತಂದೆ

ಉದ್ಯಮಿ ಸುದೀಪ್ ರೈಗೆ ಸುಮಾರು 13 ದಿನದ ಮೊದಲೇ   ವಿಷ ಪ್ರಾಶನವಾಗಿದ್ದು, ಆ ವಿಚಾರವನ್ನು ಮುಚ್ಚಿಟ್ಟು ಡೆಂಗ್ಯೂ ಜ್ವರಕ್ಕೆ ಟ್ರೀಟ್ಮೆಂಟ್ ನೀಡಲಾಗುತ್ತಿತ್ತು ಎಂಬ ವಿಚಾರ ಈಗ ಬಯಲಾಗುತ್ತಿದೆ. ಸ್ವತಹ ಸುದೀಪ್ ರೈ ತಂದೆ ಈ ವಿಚಾರವನ್ನು ಮುನ್ನೆಲೆಗೆ ತಂದ ಕಾರಣ, ಕಾರ್ಕಳದ  ಗಜರಿಯ ಹಾಸ್ಪಿಟಲ್ ಬೇಜವಾಬ್ದಾರಿತನ ಮತ್ತು ಈ ಸಾವಿಗೆ ನೇರ ಕಾರಣ ವಾಯಿತೆ ಎಂಬ ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದೆ.

ಹಾಗೆಯೇ, ಸುದೀಪ್ ರೈ ಪತ್ನಿ ಎಂದು ಹೇಳಿಕೊಳ್ಳುವ ಸೌಮ್ಯ ಶೆಟ್ಟಿ, ಸಾಕಷ್ಟು ಅನುಮಾನಕ್ಕೆ ಕಾರಣವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದನ್ನು ನೋಡಿದರೆ ಇದೆಲ್ಲವೂ ಫ್ರೀ ಪ್ಲಾನ್ ಪ್ರಕರಣ ಇರಬಹುದು ಎನ್ನಲಾಗುತ್ತಿದೆ. ಯಾವುದೇ ವಿಷಪ್ರಾಶನದಂತಹ ಪ್ರಕರಣದಲ್ಲಿ, ಆಸ್ಪತ್ರೆಯವರು ಸ್ಥಳೀಯ ಪೊಲೀಸರಿಗೆ ವಿಷಯವನ್ನು ಮುಟ್ಟಿಸಬೇಕಾಗುತ್ತದೆ. ಹಾಗೆಯೇ ರೋಗಿಯ ಕಂಡಿಶನ್ ಆಧಾರದಲ್ಲಿ ಸ್ಟೇಟ್ಮೆಂಟ್ ಗಳನ್ನು ತೆಗೆದುಕೊಳ್ಳಲಾಗುತ್ತದೆ. ಇಲ್ಲಿ ಅದಕ್ಕೆ ಅವಕಾಶವನ್ನು ಎಷ್ಟರ ಮಟ್ಟಿಗೆ ಕೊಟ್ಟಿದ್ದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ. ಪೊಲೀಸರಿಗೆ ಸುದೀಪ್ ರೈ ಸ್ಟೇಟ್ಮೆಂಟ್ ನೀಡಬಾರದು ಎಂಬ ಕಾರಣಕ್ಕೆ ಸೌಮ್ಯ ಶೆಟ್ಟಿ ಸಾಕಷ್ಟು ವಿಚಾರವನ್ನು ಮುಚ್ಚಿಟ್ಟು, ಸುದೀಪ್ ರೈ ಜೊತೆಗೂ ಹೆಚ್ಚು ಮಾತನಾಡದಂತೆ ನೋಡಿಕೊಂಡಿದ್ದಾರೆ ಎನ್ನುವ ಆರೋಪ ಬರುತ್ತಿದೆ. ಹಾಗೆಯೇ ಸುದೀಪ್ ರೈ, 29 ನೇ ತಾರೀಖಿನಂದು ಚಿಕಿತ್ಸೆ ಫಲಕಾರಿಯಾಗದೆ ತೀರಿಕೊಳ್ಳುವ ಮೊದಲೇ ಸೌಮ್ಯ ಶೆಟ್ಟಿ ಹಾಗೂ ಅವರ ಕುಟುಂಬದವರು ಪಲಾಯನ ಮಾಡಿದ್ದು ಯಾಕೆ ಎಂಬ ಪ್ರಶ್ನೆ ಬರುತ್ತದೆ. ಕಾರ್ಕಳ ಪೊಲೀಸರು ಈ ವಿಚಾರದಲ್ಲಿ ಅಮೂಲಾಗ್ರ ತನಿಖೆ ಕೈಗೊಳ್ಳುವ ಅವಶ್ಯಕತೆ ಇದೆ.

ಸೌಮ್ಯ ಶೆಟ್ಟಿ

ಸೌಮ್ಯ ಶೆಟ್ಟಿ ಬ್ಯಾಗ್ರೌಂಡ್ ಸಾಕಷ್ಟು ಸೈಕೋ ಮಾದರಿಯಲ್ಲಿರುವ ಕಾರಣ ಅವಳಿಂದ ಸುದೀಪ್ ರೈ ಕೊಲೆಯಾಗಿರುವ ಸಾಧ್ಯತೆಯೂ ಇಲ್ಲದಿಲ್ಲ ಎಂಬ ಆರೋಪವು ಜೋರಾಗಿ ಕೇಳಿ ಬರುತ್ತಿದೆ. ಈ ಬಗ್ಗೆ ಈಗಾಗಲೇ ಸುದೀಪ್ ತಂದೆ ಹೆಚ್ಚಿನ ತನಿಖೆ ನಡೆಸಲು ಆಗ್ರಹಿಸುತ್ತಿದ್ದು, ಹನಿ ಟ್ರಾಪ್ ಗ್ಯಾಂಗ್ ಈ ಪ್ರಕರಣದ ಹಿಂದೆ ಇರಬಹುದೆಂಬ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
“ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…