📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?

    ಯುವ ಉದ್ಯಮಿ ಸುದೀಪ ರೈ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳದ ಗಜರಿಯ ಹಾಸ್ಪಿಟಲ್ ಸರಿಯಾದ ರೀತಿಯಲ್ಲಿ ಟ್ರೀಟ್ಮೆಂಟ್ ನೀಡಿಲ್ಲ, ಹಾಗೆಯೇ ರೋಗಿಯ ರೋಗದ ವಿಚಾರದಲ್ಲಿ  ನಿರ್ಲಕ್ಷ್ಯ  ಮಾಡಿರುವ ಕಾರಣದಿಂದಲೇ ಯುವ ಉದ್ಯಮಿಯು ಜೀವ ಕಳೆದುಕೊಳ್ಳುವಂತಾಯಿತಾ ಎಂಬ ಪ್ರಶ್ನೆ ಉದ್ಭವಿಸುತ್ತಿದೆ.

    ಮೃತ ಸುದೀಪ್ ತಂದೆ

    ಉದ್ಯಮಿ ಸುದೀಪ್ ರೈಗೆ ಸುಮಾರು 13 ದಿನದ ಮೊದಲೇ   ವಿಷ ಪ್ರಾಶನವಾಗಿದ್ದು, ಆ ವಿಚಾರವನ್ನು ಮುಚ್ಚಿಟ್ಟು ಡೆಂಗ್ಯೂ ಜ್ವರಕ್ಕೆ ಟ್ರೀಟ್ಮೆಂಟ್ ನೀಡಲಾಗುತ್ತಿತ್ತು ಎಂಬ ವಿಚಾರ ಈಗ ಬಯಲಾಗುತ್ತಿದೆ. ಸ್ವತಹ ಸುದೀಪ್ ರೈ ತಂದೆ ಈ ವಿಚಾರವನ್ನು ಮುನ್ನೆಲೆಗೆ ತಂದ ಕಾರಣ, ಕಾರ್ಕಳದ  ಗಜರಿಯ ಹಾಸ್ಪಿಟಲ್ ಬೇಜವಾಬ್ದಾರಿತನ ಮತ್ತು ಈ ಸಾವಿಗೆ ನೇರ ಕಾರಣ ವಾಯಿತೆ ಎಂಬ ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದೆ.

    ಹಾಗೆಯೇ, ಸುದೀಪ್ ರೈ ಪತ್ನಿ ಎಂದು ಹೇಳಿಕೊಳ್ಳುವ ಸೌಮ್ಯ ಶೆಟ್ಟಿ, ಸಾಕಷ್ಟು ಅನುಮಾನಕ್ಕೆ ಕಾರಣವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದನ್ನು ನೋಡಿದರೆ ಇದೆಲ್ಲವೂ ಫ್ರೀ ಪ್ಲಾನ್ ಪ್ರಕರಣ ಇರಬಹುದು ಎನ್ನಲಾಗುತ್ತಿದೆ. ಯಾವುದೇ ವಿಷಪ್ರಾಶನದಂತಹ ಪ್ರಕರಣದಲ್ಲಿ, ಆಸ್ಪತ್ರೆಯವರು ಸ್ಥಳೀಯ ಪೊಲೀಸರಿಗೆ ವಿಷಯವನ್ನು ಮುಟ್ಟಿಸಬೇಕಾಗುತ್ತದೆ. ಹಾಗೆಯೇ ರೋಗಿಯ ಕಂಡಿಶನ್ ಆಧಾರದಲ್ಲಿ ಸ್ಟೇಟ್ಮೆಂಟ್ ಗಳನ್ನು ತೆಗೆದುಕೊಳ್ಳಲಾಗುತ್ತದೆ. ಇಲ್ಲಿ ಅದಕ್ಕೆ ಅವಕಾಶವನ್ನು ಎಷ್ಟರ ಮಟ್ಟಿಗೆ ಕೊಟ್ಟಿದ್ದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ. ಪೊಲೀಸರಿಗೆ ಸುದೀಪ್ ರೈ ಸ್ಟೇಟ್ಮೆಂಟ್ ನೀಡಬಾರದು ಎಂಬ ಕಾರಣಕ್ಕೆ ಸೌಮ್ಯ ಶೆಟ್ಟಿ ಸಾಕಷ್ಟು ವಿಚಾರವನ್ನು ಮುಚ್ಚಿಟ್ಟು, ಸುದೀಪ್ ರೈ ಜೊತೆಗೂ ಹೆಚ್ಚು ಮಾತನಾಡದಂತೆ ನೋಡಿಕೊಂಡಿದ್ದಾರೆ ಎನ್ನುವ ಆರೋಪ ಬರುತ್ತಿದೆ. ಹಾಗೆಯೇ ಸುದೀಪ್ ರೈ, 29 ನೇ ತಾರೀಖಿನಂದು ಚಿಕಿತ್ಸೆ ಫಲಕಾರಿಯಾಗದೆ ತೀರಿಕೊಳ್ಳುವ ಮೊದಲೇ ಸೌಮ್ಯ ಶೆಟ್ಟಿ ಹಾಗೂ ಅವರ ಕುಟುಂಬದವರು ಪಲಾಯನ ಮಾಡಿದ್ದು ಯಾಕೆ ಎಂಬ ಪ್ರಶ್ನೆ ಬರುತ್ತದೆ. ಕಾರ್ಕಳ ಪೊಲೀಸರು ಈ ವಿಚಾರದಲ್ಲಿ ಅಮೂಲಾಗ್ರ ತನಿಖೆ ಕೈಗೊಳ್ಳುವ ಅವಶ್ಯಕತೆ ಇದೆ.

    ಸೌಮ್ಯ ಶೆಟ್ಟಿ

    ಸೌಮ್ಯ ಶೆಟ್ಟಿ ಬ್ಯಾಗ್ರೌಂಡ್ ಸಾಕಷ್ಟು ಸೈಕೋ ಮಾದರಿಯಲ್ಲಿರುವ ಕಾರಣ ಅವಳಿಂದ ಸುದೀಪ್ ರೈ ಕೊಲೆಯಾಗಿರುವ ಸಾಧ್ಯತೆಯೂ ಇಲ್ಲದಿಲ್ಲ ಎಂಬ ಆರೋಪವು ಜೋರಾಗಿ ಕೇಳಿ ಬರುತ್ತಿದೆ. ಈ ಬಗ್ಗೆ ಈಗಾಗಲೇ ಸುದೀಪ್ ತಂದೆ ಹೆಚ್ಚಿನ ತನಿಖೆ ನಡೆಸಲು ಆಗ್ರಹಿಸುತ್ತಿದ್ದು, ಹನಿ ಟ್ರಾಪ್ ಗ್ಯಾಂಗ್ ಈ ಪ್ರಕರಣದ ಹಿಂದೆ ಇರಬಹುದೆಂಬ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!