📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..

    ಮಂಗಳೂರು : ನಗರದ 50 ವರ್ಷ ಹಳೆಯದಾದ ಡ್ರೈನೇಜ್ ಸಿಸ್ಟಮ್‌ಗೆ ಇನ್ನೂ ಕಾಯಕಲ್ಪ ಸಿಕ್ಕಿಲ್ಲ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ೨೨ ವೆಟ್‌ವೆಲ್‌ಗಳಿದ್ದರೂ ಅಲ್ಲಿಯ ತೊಂದರೆಗಳಿAದ, ಟ್ರೀಟ್ಮೆಂಟ್ ಆಗದ ಸಿವೇಜ್ ನೀರು ಸರಾಗವಾಗಿ ನಗರದ ತೋಡುಗಳಿಗೆ, ಬಾವಿಗಳಿಗೆ ಹೋಗುತ್ತಿರೋದು ಗೌಪ್ಯವಾಗಿ ಉಳಿದಿಲ್ಲ. ಈ ಬಗ್ಗೆ ಸಾರ್ವಜನಿಕರು ದೂರು ನೀಡಿದರೂ.. ದೂರರ್ಜಿಗಳ ನೀಡಿದರೂ ಏನೊಂದು ಕ್ರಮ ಮಹಾನಗರ ಪಾಲಿಕೆಯಿಂದ ಆಗುತ್ತಿಲ್ಲ. ಇದರಿಂದಾಗಿ ನಗರದೊಳಗಿನ ಬಾವಿಗಳು ಕಲುಷಿತಗೊಳ್ಳುವುದರೊಂದಿಗೆ ಸಾಂಕ್ರಾಮಿಕ ರೋಗಗಳು ಹರಡುವುದರಲ್ಲಿ ಎರಡು ಮಾತಿಲ್ಲ. ಸದ್ಯ ಮಹಾನಗರ ಪಾಲಿಕೆ ಆಡಳಿತಾಧಿಕಾರಿUಳಾದ ಜಿಲ್ಲಾಧಿಕಾರಿಗಳೇ ಈ ಬಗ್ಗೆ ಮುತುವರ್ಜಿ ವಹಿಸಬೇಕಾಗಿದೆ.
    ನಗರದ ಡ್ರೈನೇಜ್ ಸಿಸ್ಟಮ್ ಮತ್ತು ವೆಟ್‌ವೆಲ್‌ಗಳ ನಿರ್ವಹಣೆ ಸಂಪೂರ್ಣ ಹದಗೆಟ್ಟಿದೆ. ಈ ವೆಟ್‌ವೆಲ್ ಸಿಸ್ಟಮ್‌ಗಳಿಗೆ ಅಳವಡಿಸಿದ್ದ ಪೈಪ್‌ಲೈನ್‌ಗಳು ೫೦ ವರ್ಷ ಹಳೆಯದಾಗಿವೆ. ಈ ಪೈಪ್‌ಲೈನ್ ಗಳಿಂದ ಪಂಪಿAಗ್ ಆಗುತ್ತಿರೋ ಸೀವೇಜï ನೀರನ್ನು ತಡೆಯಲು ಅಸಾಧ್ಯವಾಗಿದ್ದು ಅಲ್ಲೇ ಒಡೆದು ಹೋಗುತ್ತಿರೋದಲ್ಲದೆ, ಒಡೆದು ಹೋದ ಪೈಪಲೈನ್ ನೀರು ನೇರವಾಗಿ ಚರಂಡಿಗಳಿಗೆ ಹೋಗುತ್ತಿರೋದು ಒಂದೆಡೆಯಾದರೆ, ಸುತ್ತಮುತ್ತಲಿನ ಬಾವಿಗಳಿಗೂ ಹೊಕ್ಕುತ್ತಿರೋದು ಕೂಡ ಕಣ್ಣಿಗೆ ರಾಚುವಂತಿದೆ.

    ಇಲ್ಲಿ ಬಾವಿ ನೀರು ಕಲುಷಿತವಾಗುವುದರೊಂದಿಗೆ, ಸಾಲು-ಸಾಲು ಸಾಂಕ್ರಾಮಿಕ ರೋಗಗಳು ಬರುವ ಎಲ್ಲಾ ಅವಕಾಶಗಳಿರೋದರಿಂದ ಈ ಸಮಸ್ಯೆಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಗತ್ಯವಾಗಿ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡಬೇಕಾಗಿದೆ.
    ಮತ್ತೊಂದೆಡೆ, ವೆಟ್‌ವೇಲ್‌ಗಳು ಫುಲ್ ಆಗ್ತಾ ಇದ್ದಂತೆ ಸೀವೇಜ್ ನೀರನ್ನ ನೇರವಾಗಿ ಕಾವೂರಿನ ಮುಲ್ಲಕಾಡು ಟ್ರೀಟ್ಮೆಂಟ್ ಪ್ಲಾಂಟ್‌ಗೆ ಪಂಪಿಂಗ್ ಮಾಡಬೇಕು. ಅಲ್ಲಿ ಈ ಸೀವೇಜ್ ನೀರನ್ನು ಟ್ರೀಟ್ಮೆಂಟ್ ಮಾಡುತ್ತಾರೆ, ಆವಾಗ ಫ್ರಶ್ ನೀರನ್ನು ನದಿಗೆ ಬಿಡಬಹುದು ಅಥವಾ ಮರುಬಳಕೆ ಮಾಡಬಹುದು, ಹಾಗೇ ಇಲ್ಲಿ ಬರೋ ಗೊಬ್ಬರ ಹಾಗು ವೇಸ್ಟನ್ನು ಕೂಡ ಮರುಬಳಕೆಗೆ ಬಳಸಬಹುದಾಗಿದೆ. ಆದರೆ ನಮ್ಮಲ್ಲಿ ಇದ್ಯಾವುದೂ ಸರಿ ಇಲ್ಲ. ಮ್ಯಾನ್ ಹೋಲ್‌ಗಳಿಂದ ಗ್ರಾವಿಟಿಯಲ್ಲಿ ವೆಟ್‌ವೆಲ್‌ಗಳಿಗೆ ಬರೋ ಲೈನ್‌ಗಳೆಲ್ಲ ಹಳೇ ಲೈನ್‌ಗಳಾಗಿದ್ದು ಅಲ್ಲೂ ಸೀವೇಜ್ ನೀರು ನೇರ ಚರಂಡಿಗೆ ಹೋಗುತ್ತಿದೆ. ಈ ಬಗ್ಗೆ ಸ್ಥಳೀಯರು ಹೇಳೋ ಪ್ರಕಾರ ಕೆಲವಮ್ಮೆ ಓವರ್ ಫ್ಲೋ ಆಗುತ್ತೆ. ಆದರೇ ಎಲ್ಲಾ ಬಾರಿ ಆಗಲ್ಲಾ ಆದರಿದು ನೇರವಾಗಿ ಚರಂಡಿಗೆ ಬಂದು ಅಲ್ಲಿಂದ ನದಿಗೆ ಸೇರುತ್ತಿದೆ, ಈ ಮದ್ಯೆ ಬರೋ ಎಲ್ಲಾ ಬಾವಿಗಳೂ ಕೂಡಾ ಇಲ್ಲಿ ಕಲುಷಿತವಾಗಿವೆ ಅನ್ನುತ್ತಿದ್ದಾರವರು.
    ನಗರದಲ್ಲಿ 22 ವೆಟ್ ವೆಲ್‌ಗಳಿದ್ದು ಇವುಗಳಿಗೆ ಆಯಾ ಪ್ರದೇಶದ ಡ್ರೈನೇಜ್ ಲೈನ್‌ಗಳಿಂದ ಸೀವೇಜ್ ಹರಿದು ಬರೋದಾದರೂ, ಈ ಸರ್ಕ್ಯೂಟ್ ಅದೇನಿಲ್ಲ ಅಂದ್ರು 525 ರಿಂದ 550 ಕಿ.ಮಿ ಗಳಷ್ಟು ಉದ್ದದ ಪೈಪ್ ಲೈನ್‌ಗಳಿವೆ. ಇಲ್ಲಿ ವೆಟ್ ವೆಲ್ ಕೂಡ ಹಳೆದಿದೆ ಅದರೊಂದಿಗೆ ಪೈಪ್‌ಲೈನ್ ಗಳು ಮಾತ್ರ, ಅದೇನಿಲ್ಲ ಅಂದ್ರು  ೫೦ ವರ್ಷದ ಹಳೆಯದ್ದು ಆಗಿವೆ. ಲೈನ್‌ಗಳಿಗೆ ಪಂಪ್ ಹಾಕಿ ಪ್ರೆಶರ್ ಕೊಟ್ಟು ಸೇವೆಜ್ ನೀರು ಪಾಸ್ ಮಾಡಲು ಹೊರಟರೆ ಇಡೀ ಪೈಪ್‌ಲೈನ್‌ಗಳೇ ಒಡೆದು ಹೋಗುತ್ತಿವೆ. ಮತ್ತೆ ಕೆಲವು ಲೈನ್ಗಲ್ಲಿ ನೀರೇ ಪಾಸ್ ಆಗಲ್ಲ ಅಂತವುವನ್ನು ಡೈರೆಕ್ಟ್ ಆಗಿ ಹತ್ತರದ ಚರಂಡಿಗೇ ಕೊಡಲಾಗಿದೆ. ಹಾಗಾಗಿ ಇಲ್ಲಿ ಒಂದಷ್ಟು ಗಬ್ಬು ವಾಸನೆ ಬಂದು ನಾರುತ್ತಿರುವುದಲ್ಲದೆ, ಸಾಂಕ್ರಾಮಿಕ ರೋಗಕ್ಕೆ ರಹದಾರಿ ನೀಡಿದಂತಾಗಿದೆ.
    ಈ ಬಗ್ಗೆ, ನಾಗರಿಕರು ಹತ್ತು ಹಲವು ಬಾರಿ ನಗರ ಪಾಲಿಕೆ ದೂರು ನೀಡಿದ್ದಾರೆ ಅಲ್ಲೇನು ಆಗ್ತಾ ಇಲ್ಲ. ಅಧಿಕಾರಿಗಳಿಗೆ ದೂರ್ ನೀಡಿದ್ದಾರೆ ಅಲ್ಲೂ ಏನು ಆಗ್ತಾ ಇಲ್ಲ. ಈ ಬಾರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ಸಂತ್ರಸ್ತರ ತಂಡವೊಂದು ತಯಾರಾಗಿದೆ. ಸದ್ಯ ಜಿಲ್ಲಾಧಿಕಾರಿಗಳೇ ನಗರ ಪಾಲಿಕೆ ಆಡಳಿತಾಧಿಕಾರಿಯಾಗಿದ್ದು ಅದೇನು ಕ್ರಮ ವಹಿಸುತ್ತಾರೋ ಕಾದು ನೋಡಬೇಕಾಗಿದೆ. ಅಲ್ಲಿದೆ ಕೆಲವು ಚರಂಡಿಗಳು ನೇರವಾಗಿ ನದಿಗಳಿಗೆ ಲಿಂಕ್ ಇರೋದಕ್ಕೆ ನದಿ ನೀರುಗಳು ಕೂಡ ಕಲುಷಿತಗೊಂಡಿವೆ ಜಲಚರಗಳು ಸತ್ತಿವೆ ಹಾಗಾಗಿ ಈ ವಿಚಾರವಾಗಿ ಜಿಲ್ಲಾಡಳಿತ ಪ್ರಯಾರಿಟಿಯಾಗಿ, ತುರ್ತಾಗಿ ಈ ಕೆಲಸ ಮಾಡುವ ಅತ್ಯವಶ್ಯಕತೆ ಇದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಒಂದು iPhoneಗಾಗಿ ಆರಂಭವಾದ ಮಗನ ಹಠ… ಕೊನೆಗೆ ಒಂದೇ ಕುಟುಂಬದ ಮೂವರ ಜೀವವೇ ಹೋಯ್ತು!
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!
    ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ
    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ