📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!

ರಾಜ್ಯದ ಮಾಧ್ಯಮ ವರ್ಗ ವಿಪರೀತ ಅನ್ನುವಷ್ಟು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಮಧ್ಯಮ ವರ್ಗದ ಆರ್ಥಿಕತೆಗೆ ಸಹಕಾರಿಯಾಗುವಂತಹ ಯೋಜನೆಯನ್ನು ತರುವುದು ಬಿಟ್ಟು, ಅವರ ಆರ್ಥಿಕ ಅಭಿವೃದ್ಧಿಗೆ ಸಹಕಾರವನ್ನು ಕೊಡುವುದು ಬಿಟ್ಟು ಅದೇ ಮಧ್ಯಮ ವರ್ಗದವರ ತಲೆಯ ಮೇಲೆ ಇನ್ನೊಂದಿಷ್ಟು ಹೊರೆಹೊರಿಸುವ ಕೆಲಸವನ್ನು ರಾಜ್ಯ ಸರ್ಕಾರವು ಈ ಕ್ಷಣದಿಂದಲೇ ಮಾಡಿರುವುದು ಖಂಡನೀಯ. ನಾಡಿನ ಜನಸಾಮಾನ್ಯರ ಹಿತ ದಷ್ಟಿಯಿಂದ ಕೂಡಿಲ್ಲ, ಸರ್ಕಾರದ ಈ ನಡೆ

ಇಂದಿನಿಂದಲೇ ಪೆಟ್ರೋಲ್ ಹಾಗೂ ಡಿಸೈನ್ ಬೆಲೆ ಬರೋಬ್ಬರಿ ಪ್ರತಿ  ಲೀಟರ್ಗೆ ಮೂರು ರೂನಷ್ಟು ಹೆಚ್ಚಳವಾಗಿದೆ. ಈ ಬೆಲೆ ಏರಿಕೆಯು ರಾಜ್ಯ ಸರ್ಕಾರದ ಕಡೆಯಿಂದ ಆಗಿದೆ ಅನ್ನುವ ಮಾಹಿತಿಯು ಬರುತ್ತಿದೆ.

ಕೇಂದ್ರ ಸರ್ಕಾರವು ಈಗಾಗಲೇ ಅಡುಗೆ ಅನಿಲಗಳ ಬೆಲೆ ಹೆಚ್ಚಳ ಮಾಡಿದೆ ಆ ಮೂಲಕ ಸಾಮಾನ್ಯ ಜನರ ತಲೆಯ ಮೇಲೆ ಹೊರೆಯನ್ನು ಹೊರೆಸಿಯಾಗಿದೆ. ಪೆಟ್ರೋಲ್ ಹಾಗೂ ಡಿಸೈನ್ ಬೆಲೆಯನ್ನು ಹೆಚ್ಚಿಸಬಹುದು ಎಂಬ ಅನುಮಾನವಿತ್ತು. ಆ ಕೆಲಸವನ್ನು ಕೇಂದ್ರ ಸರ್ಕಾರವು ಈ ಕ್ಷಣದವರೆಗೆ ಮಾಡಿಲ್ಲ. ಬಹುಶಹ ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಕಾರಣದಿಂದಾಗಿ ಪೆಟ್ರೋಲ್ ಡೀಸೆಲ್ ಬೆಲೆಯ ವಿಚಾರದಲ್ಲಿ ಕೇಂದ್ರ ಸರ್ಕಾರವು ತಾತ್ಕಾಲಿಕ ಮೌನಕ್ಕೆ ಶರಣಾಗಿರಬಹುದು ಎಂದು ಹೇಳಲಾಗುತ್ತದೆ. 

ಅದೇನೇ ಇರಲಿ, ಇದೀಗ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ ರಾಜ್ಯದ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಪ್ಲಾನ್ ರೂಪಿಸಿದೆ ಎನ್ನಲಾಗುತ್ತಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗಳಿಂದಾಗಿ ಬಹುತೇಕ ಎಲ್ಲಾ  ವಸ್ತುಗಳ ಬೆಲೆಯೂ ಹೆಚ್ಚಳವಾಗುವುದು. ಪ್ರಯಾಣದ ದರದಲ್ಲೂ ಹೆಚ್ಚಳವಾಗಲಿದೆ, ಟ್ರಾನ್ಸ್ಪೋರ್ಟ್ ದರದಲ್ಲೂ ಹೆಚ್ಚಾಗಲಿದೆ. ಇದರ ಪರಿಣಾಮ, ನೇರವಾಗಿ ರಾಜ್ಯದ ಪ್ರತಿಯೊಬ್ಬರ ಮೇಲೂ ಹೊರೆಯಾಗಿ ಪರಿಣಮಿಸಲಿದೆ. 

ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹೊಸ್ತಿಲಿನಲ್ಲಿ ಇರುವಂತಹ ಸಂದರ್ಭದಲ್ಲಿ  ಇಂತಹದೊಂದು ದರ ಏರಿಕೆಯನ್ನು ರಾಜ್ಯ ಸರ್ಕಾರವು ಮಾಡಿರುವಂತದ್ದು ಬುದ್ಧಿವಂತಿಕೆಯ ನಡೆ ಅಂತೇನೂ ಅನಿಸಿಕೊಳ್ಳಲು ಸಾಧ್ಯವಿಲ್ಲ. ಇದರ ಅರ್ಥ ಪಕ್ಷದ ಅಭ್ಯರ್ಥಿಗಳ ಗೆಲುವು ಯಾರಿಗೋ ಇಷ್ಟವಿಲ್ಲ ಅಂತರ್ಥ ಅಂದುಕೊಳ್ಳಬೇಕೇ? ರಾಜಕೀಯ ಕಚ್ಚಾಟ ಏನೇ ಇರಲಿ, ಸರ್ಕಾರವು ಯಾವುದೇ ಪಕ್ಷದ್ದಿರಲಿ, ಜನರ ಪರವಾಗಿ ಜನರ ಮೇಲಿನ ಹೊರೆಯನ್ನು ಇಳಿಸುವಂತಹ ನಿಟ್ಟಿನಲ್ಲಿ ಮುಂದಡಿ ಇಡಬೇಕಿದ್ದ ಸರ್ಕಾರ ಇವತ್ತಿನ ಆರ್ಥಿಕ ಹಿಂಜರಿತದ ಕೆಟ್ಟ ಸಮಯದಲ್ಲಿ ಬೆಲೆ ಏರಿಕೆಯಂತಹ ನಿರ್ಧಾರಕ್ಕೆ ಹಸಿರು ನಿಶಾನೆ ತೋರಿಸಿರುವಂಥದ್ದು ಅಕ್ಷಮ್ಯವೇ ಸರಿ   

COMMENTS

Login with Gmail to comment

ಇನ್ನಷ್ಟು ಸುದ್ದಿ

ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
ಸಚಿವ ಜಮೀರ್ ಕಥೆ ಗೋವಿಂದ!!!?
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…