📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!

ರಾಜ್ಯದ ಮಾಧ್ಯಮ ವರ್ಗ ವಿಪರೀತ ಅನ್ನುವಷ್ಟು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಮಧ್ಯಮ ವರ್ಗದ ಆರ್ಥಿಕತೆಗೆ ಸಹಕಾರಿಯಾಗುವಂತಹ ಯೋಜನೆಯನ್ನು ತರುವುದು ಬಿಟ್ಟು, ಅವರ ಆರ್ಥಿಕ ಅಭಿವೃದ್ಧಿಗೆ ಸಹಕಾರವನ್ನು ಕೊಡುವುದು ಬಿಟ್ಟು ಅದೇ ಮಧ್ಯಮ ವರ್ಗದವರ ತಲೆಯ ಮೇಲೆ ಇನ್ನೊಂದಿಷ್ಟು ಹೊರೆಹೊರಿಸುವ ಕೆಲಸವನ್ನು ರಾಜ್ಯ ಸರ್ಕಾರವು ಈ ಕ್ಷಣದಿಂದಲೇ ಮಾಡಿರುವುದು ಖಂಡನೀಯ. ನಾಡಿನ ಜನಸಾಮಾನ್ಯರ ಹಿತ ದಷ್ಟಿಯಿಂದ ಕೂಡಿಲ್ಲ, ಸರ್ಕಾರದ ಈ ನಡೆ

ಇಂದಿನಿಂದಲೇ ಪೆಟ್ರೋಲ್ ಹಾಗೂ ಡಿಸೈನ್ ಬೆಲೆ ಬರೋಬ್ಬರಿ ಪ್ರತಿ  ಲೀಟರ್ಗೆ ಮೂರು ರೂನಷ್ಟು ಹೆಚ್ಚಳವಾಗಿದೆ. ಈ ಬೆಲೆ ಏರಿಕೆಯು ರಾಜ್ಯ ಸರ್ಕಾರದ ಕಡೆಯಿಂದ ಆಗಿದೆ ಅನ್ನುವ ಮಾಹಿತಿಯು ಬರುತ್ತಿದೆ.

ಕೇಂದ್ರ ಸರ್ಕಾರವು ಈಗಾಗಲೇ ಅಡುಗೆ ಅನಿಲಗಳ ಬೆಲೆ ಹೆಚ್ಚಳ ಮಾಡಿದೆ ಆ ಮೂಲಕ ಸಾಮಾನ್ಯ ಜನರ ತಲೆಯ ಮೇಲೆ ಹೊರೆಯನ್ನು ಹೊರೆಸಿಯಾಗಿದೆ. ಪೆಟ್ರೋಲ್ ಹಾಗೂ ಡಿಸೈನ್ ಬೆಲೆಯನ್ನು ಹೆಚ್ಚಿಸಬಹುದು ಎಂಬ ಅನುಮಾನವಿತ್ತು. ಆ ಕೆಲಸವನ್ನು ಕೇಂದ್ರ ಸರ್ಕಾರವು ಈ ಕ್ಷಣದವರೆಗೆ ಮಾಡಿಲ್ಲ. ಬಹುಶಹ ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಕಾರಣದಿಂದಾಗಿ ಪೆಟ್ರೋಲ್ ಡೀಸೆಲ್ ಬೆಲೆಯ ವಿಚಾರದಲ್ಲಿ ಕೇಂದ್ರ ಸರ್ಕಾರವು ತಾತ್ಕಾಲಿಕ ಮೌನಕ್ಕೆ ಶರಣಾಗಿರಬಹುದು ಎಂದು ಹೇಳಲಾಗುತ್ತದೆ. 

ಅದೇನೇ ಇರಲಿ, ಇದೀಗ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ ರಾಜ್ಯದ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಪ್ಲಾನ್ ರೂಪಿಸಿದೆ ಎನ್ನಲಾಗುತ್ತಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗಳಿಂದಾಗಿ ಬಹುತೇಕ ಎಲ್ಲಾ  ವಸ್ತುಗಳ ಬೆಲೆಯೂ ಹೆಚ್ಚಳವಾಗುವುದು. ಪ್ರಯಾಣದ ದರದಲ್ಲೂ ಹೆಚ್ಚಳವಾಗಲಿದೆ, ಟ್ರಾನ್ಸ್ಪೋರ್ಟ್ ದರದಲ್ಲೂ ಹೆಚ್ಚಾಗಲಿದೆ. ಇದರ ಪರಿಣಾಮ, ನೇರವಾಗಿ ರಾಜ್ಯದ ಪ್ರತಿಯೊಬ್ಬರ ಮೇಲೂ ಹೊರೆಯಾಗಿ ಪರಿಣಮಿಸಲಿದೆ. 

ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹೊಸ್ತಿಲಿನಲ್ಲಿ ಇರುವಂತಹ ಸಂದರ್ಭದಲ್ಲಿ  ಇಂತಹದೊಂದು ದರ ಏರಿಕೆಯನ್ನು ರಾಜ್ಯ ಸರ್ಕಾರವು ಮಾಡಿರುವಂತದ್ದು ಬುದ್ಧಿವಂತಿಕೆಯ ನಡೆ ಅಂತೇನೂ ಅನಿಸಿಕೊಳ್ಳಲು ಸಾಧ್ಯವಿಲ್ಲ. ಇದರ ಅರ್ಥ ಪಕ್ಷದ ಅಭ್ಯರ್ಥಿಗಳ ಗೆಲುವು ಯಾರಿಗೋ ಇಷ್ಟವಿಲ್ಲ ಅಂತರ್ಥ ಅಂದುಕೊಳ್ಳಬೇಕೇ? ರಾಜಕೀಯ ಕಚ್ಚಾಟ ಏನೇ ಇರಲಿ, ಸರ್ಕಾರವು ಯಾವುದೇ ಪಕ್ಷದ್ದಿರಲಿ, ಜನರ ಪರವಾಗಿ ಜನರ ಮೇಲಿನ ಹೊರೆಯನ್ನು ಇಳಿಸುವಂತಹ ನಿಟ್ಟಿನಲ್ಲಿ ಮುಂದಡಿ ಇಡಬೇಕಿದ್ದ ಸರ್ಕಾರ ಇವತ್ತಿನ ಆರ್ಥಿಕ ಹಿಂಜರಿತದ ಕೆಟ್ಟ ಸಮಯದಲ್ಲಿ ಬೆಲೆ ಏರಿಕೆಯಂತಹ ನಿರ್ಧಾರಕ್ಕೆ ಹಸಿರು ನಿಶಾನೆ ತೋರಿಸಿರುವಂಥದ್ದು ಅಕ್ಷಮ್ಯವೇ ಸರಿ   

COMMENTS

Login with Gmail to comment

ಇನ್ನಷ್ಟು ಸುದ್ದಿ

21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
“ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ಕರ್ನಾಟಕ ಪ್ರವಾಸೋದ್ಯಮದ ರಾಯಭಾರಿಯಾಗಿ ರಿಷಬ್ ಶೆಟ್ಟಿ…
ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
“ಐಡಿ ಇಲ್ಲ ಅಂದ್ರೆ ಎಂಟ್ರಿಯೇ ಇಲ್ಲ! ಎಲ್ಲಿಗೆ…..!?ಯುವಕರ ಭವಿಷ್ಯಕ್ಕಾಗಿ ಖರ್ಗೆಯ ಕಠಿಣ ಎಚ್ಚರಿಕೆ.”
ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!