📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು

ಉಡುಪಿ ಬ್ಲಾಕ್ ಅಧ್ಯಕ್ಷ BLA ಕಾರ್ಯಕ್ರಮಕ್ಕೆ ಬೆಳಿಗ್ಗೆ ಬಂದಿದ್ದರು ಹಾಲ್ ಒಳಗೆ ಬಂದು ಅವರಿಗೆ ಬೇಕಾದ ಕಾರ್ಯಕರ್ತರ ಬಳಿ ಮಾತನಾಡಿದ್ದಾರೆ ತದ ನಂತರ ದೀಪ ಬೆಳಗಿಸುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ.

ಪ್ರಸಾದ್ ರಾಜ್ ಕಾಂಚನ್ ಹಾಗೂ ಜಯಪ್ರಕಾಶ್ ಹೆಗ್ಡೆ ಅವರು ಮೈಕ್ ನಲ್ಲಿ ವೇದಿಕೆ ಮೇಲೆ ಬರಲು ಕೂಗಿದರು ಉಡುಪಿ ಬ್ಲಾಕ್ ಅಧ್ಯಕ್ಷ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು ಕಂಡು ಪಕ್ಷದ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ

ರಾಜಕೀಯ ಹಿರಿಯ ಪ್ರಭಾವಿ ನಾಯಕರು ಮಾಜಿ ಸಚಿವರಾದ ಶ್ರೀ ಜಯಪ್ರಕಾಶ್ ಹೆಗ್ಡೆ ಅವರ ಮಾತಿಗೂ ಬೆಲೆ ಕೊಡದ ಉಡುಪಿ ಬ್ಲಾಕ್ ಅಧ್ಯಕ್ಷ.

ಕೋಪ ಗೊಂಡ ಹೆಗ್ಡೆ ಅವರು ಒಂದು ಮಾತನ್ನು ಹೇಳಿದರು ಪಕ್ಷದ ಮೇಲೆ ಜವಾಬ್ದಾರಿ ಇಲ್ಲದ ಮೇಲೆ ಕಾರ್ಯಕ್ರಮಕ್ಕೆ ಯಾಕೆ ಬರಬೇಕು ಅಂತವರು ಪಕ್ಷದಲ್ಲಿ ಇದ್ದು ಏನು ಪ್ರಯೋಜನ ಪಕ್ಷದ ಮೇಲೆ ಅಭಿಮಾನ ಗೌರವ ಇಲ್ಲದವರು ನಮಗೆ ಅಗತ್ಯ ಇಲ್ಲ ಅಂದರು.

#congress#congress meeting#ಉಡುಪಿ ಪಾಲಿಟಿಕ್ಸ್#ಲೇಟೆಸ್ಟ್ news

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…