📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”

    ಮಂಗಳೂರು, ದಕ್ಷಿಣ ಕನ್ನಡ :ರಾಜ್ಯದ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಕ್ರಮವನ್ನು ತೀವ್ರವಾಗಿ ವಿರೋಧಿಸಿರುವ ಸಿಪಿಐಎಂ Communist Party of India (Marxist) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಸರ್ಕಾರದ ನಡೆ ವಿರುದ್ಧ ಜಿಲ್ಲಾವ್ಯಾಪಿ ಹೋರಾಟ ಆರಂಭಿಸುವುದಾಗಿ ಘೋಷಿಸಿದೆ.

    ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ Muneer Katipalla ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಜನವಿರೋಧಿ ನಿರ್ಧಾರ. ಸರ್ಕಾರವೇ ವೈದ್ಯರು, ಔಷಧಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು” ಎಂದು ಒತ್ತಾಯಿಸಿದರು.

    ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಜಿಲ್ಲಾ ಆಸ್ಪತ್ರೆಗಳವರೆಗೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಬದಲು ಖಾಸಗಿ ವಲಯಕ್ಕೆ ಒಪ್ಪಿಸುವ ಕ್ರಮ ಬಡ ಮತ್ತು ಮಧ್ಯಮ ವರ್ಗದ ಜನರ ಆರೋಗ್ಯ ಹಕ್ಕಿನ ಮೇಲೆ ನೇರ ದಾಳಿ ಎಂದು ಸಿಪಿಐಎಂ ಆರೋಪಿಸಿದೆ. ಸರ್ಕಾರ ಈ ಒಪ್ಪಂದ ಆದೇಶವನ್ನು ತಕ್ಷಣ ಹಿಂಪಡೆಯದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದೆ.

    ಈ ಹೋರಾಟದ ಭಾಗವಾಗಿ ಮೇ 14ರಂದು ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್‌ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು. ಸಾರ್ವಜನಿಕ ಆರೋಗ್ಯ ಸೇವೆ ಜನರ ಮೂಲಭೂತ ಹಕ್ಕಾಗಿದ್ದು, ಅದನ್ನು ವ್ಯಾಪಾರೀಕರಣಗೊಳಿಸಲು ಯಾವುದೇ ಅವಕಾಶ ನೀಡುವುದಿಲ್ಲ ಎಂದು ಸಿಪಿಐಎಂ ಸ್ಪಷ್ಟಪಡಿಸಿದೆ.

    ##Mangalore #DakshinaKannada #CPIM #SaveGovernmentHospitals #HealthcareRights #MangaloreProtest

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    “ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ