📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?

    ಉಡುಪಿ ನಗರಸಭೆ ಬರೀ ಬಡವರ ಅಕ್ರಮಗಳ ವಿರುದ್ಧ ಹೌಹಾರುವುದು ಬಿಟ್ರೆ ,ಶ್ರೀ ಮಂತರ ಅಕ್ರಮಗಳ ಬಗ್ಗೆ ಕಣ್ಮುಚ್ಚಿ ಕುಳಿತಿದೆ. ಮೊನ್ನೆ ಮೊನ್ನೆಯಷ್ಟೇ ನಗರಸಭೆ ಪಕ್ಕದಲ್ಲಿರುವ ಪ್ರಾಥಮಿಕ ಅರೋಗ್ಯ ಕೇಂದ್ರ ದ ಭೂಮಿಯಲ್ಲಿ ಜನಸಮಾನ್ಯರ ತೆರಿಗೆ ಕಟ್ಟುವ ಕಚೇರಿ ಮಾಡುವ ಉದ್ದೇಶಕ್ಕಾಗಿ ತಾತ್ಕಲಿಕ ಶೆಡ್ ಒಂದನ್ನು‌ ಕಟ್ಟಲು ಪ್ರಾರಂಭಿಸಿದ್ದರು,ಇದು ಗೊತ್ತಾಗುತ್ತಿದ್ದಂತೆ ರೆಕ್ಕೆ ಪುಕ್ಕ ಕಟ್ಟಿಕೊಂಡು, ಸ್ಪೈಡರ್ ಮ್ಯಾನ್ ( ಸ್ವಯಂಘೊಷಿತ ಸಾಮಾಜಿಕ ಕಾರ್ಯಕರ್ತ) ಫೋಟೊ ತೆಗೆದು ನಗರಸಭೆ ಅರೋಗ್ಯ ಇಲಾಖೆಗೆ ದೂರು ನೀಡಿದ್ದರು, ನಗರ ಸಭೆ ಅದೇ ವೇಗದಲ್ಲಿ ಅದನ್ನು ತೆರವುಗೊಳಿಸಿದ್ದರು.

    ಅದರೆ ನಮ್ಮ ಬಹಿರಂಗ ಪ್ರಶ್ನೆ ಏನು ಅಂದ್ರೆ ಉಡುಪಿಯಲ್ಲಿ ಇಷ್ಟೊಂದು ಅಕ್ರಮ ಕಟ್ಟಡಗಳು ತಲೆ ಎತ್ತಿವೆ . ಒಬ್ಬನೇ ಒಬ್ಬ ಸಾಮಾಜಿಕ‌ ಕಾರ್ಯಕರ್ತ ಧ್ವನಿ ಎತ್ತಿಲ್ಲ. ಪುಟ್ಟ ಶೆಡ್ ವಿರುದ್ದ ದೂರು‌ ಕೊಟ್ಟವರು ನಗರಸಭೆ ಪಕ್ಕದಲ್ಲೇ ಕಟ್ಟಿರುವ ಚರ್ಚಿನ ಅಕ್ರಮ‌ ಕಟ್ಟಡದ ವಿರುದ್ದ ಯಾಕೆ ದೂರು ಕೊಟ್ಟಿಲ್ಲ.? ನಗರಸಭೆ ಯಾಕೆ ಚರ್ಚ್ ವಿರುದ್ದ ಕ್ರಮ ಕೈಗೊಂಡಿಲ್ಲ. ನಗರ ಸಭೆ ಪೌರಯುಕ್ತರು ಚರ್ಚ್ ಅಡಳಿತ ಮಂಡಳಿಯೊಂದಿಗೆ ಕೈ ಜೋಡಿಸಿಕೊಂಡತ್ತಿದೆ.

    ಅಲ್ಲ ಸ್ವಾಮೀ ಕಾನೂನು ಎಲ್ಲರಿಗೂ ಒಂದೇ ತಾನೇ…ಬಡವನ‌ ಶೆಡ್ ತೆರವು ಮಾಡುವುದಾದರೆ ಅಕ್ರಮ‌ ಚರ್ಚ್ ಕಟ್ಟಡ ಯಾಕೆ ತೆರವು ಮಾಡ್ತಾ ಇಲ್ಲ. ಪೌರಾ ಯುಕ್ತರು ಹಾಗೂ ಸಾಮಾಜಿಕ ಕಾರ್ಯ ಕರ್ತರ ಮೌನವೇಕೆ…?

    ಇದೆಷ್ಟೇ ಅಲ್ಲ ನಗರದ ಸಿಟಿ ಸೆಂಟರ್ ಬಳಿ ನಿರ್ಮಾಣಗೊಂಡಿರುವ ಅಕ್ರಮ ಫುಡ್ ಸ್ಟಾಲ್ಗಳ ಬಗ್ಗೆ ಯಾಕೆ ಕ್ರಮ ಇಲ್ಲ.ಇದು ಕೂಡ ಅಕ್ರಮ ಅಲ್ಲವೇ…? ಅಭರಣ ಡೈಮಂಡ್ಸ್ ಕಟ್ಟಡ ಅಕ್ರಮ‌ ಅಲ್ಲವೇ…? ಇದನ್ನ ಯಾಕೆ ತೆರವುಗೊಳಿಸುತ್ತಿಲ್ಲ. ಬನ್ನಂಜೆ ಬಳಿ‌ ಡಿವೈಡರ್ ತೆರವುಗೊಳಿಸಿದ್ದು ಅಕ್ರಮ ಅಲ್ಲವೇ. ಕ್ರಮ ಯಾಕಿಲ್ಲ..?

    ಮಲ್ಪೆ ಪೇಟೆಯಲ್ಲಿ ಬಂದರು ಇಲಾಖೆ ಭೂಮಿಯಲ್ಲಿ ಅಯ್ಯಪ್ಪ ಭಕ್ತರು ಕಟ್ಟಿರುವ ವಾಣಿಜ್ಯ‌ ಕಟ್ಟಡ ಅಕ್ರಮ ಅಲ್ಲವೇ….? ಮಲ್ಪೆ ಫಿಶ್ ಸೆಂಟರ್ ಎದುರುಗಡೆ ಕಟ್ಟಿರುವ ಫುಡ್ ಕಾರ್ನರ್ ಗಳು ಅಕ್ರಮ ಅಲ್ಲವೇ..?

    ಕುಂಜಿಬೆಟ್ಟು ಬಳಿ ಮಾರ್ವಾಡಿಯೊಬ್ಬ ಕಟ್ಟುತ್ತಿರುವ ಅಕ್ರಮ ಕಟ್ಟಡ ವಿರುದ್ದ ಯಾಕೆ ನಗರಸಭೆ ಕಮ್ಮಿಷನರ್ ಅಬ್ಬರಿಸುವುದಿಲ್ಲ.
    ಝಣ ಝಣ ಕಾಂಚಣಕ್ಕೆ ತಲೆ ಬಾಗಿದ್ದರಾ…..ಕಮ್ಮಿಷನರ್ …! ಅಥವಾ ಕಾಂಗ್ರೆಸ್ ಪುಢಾರಿಗಳ ಒತ್ತಡಕ್ಕೆ ಅಧಿಕಾರಿಗಳು ಮಣಿಯುತ್ತಿದ್ದಾರಾ..‌?
    ವಿದ್ಯಾವಂತ ಅಧಿಕಾರಿಗಳು ಈ ರೀತಿ ಕೀಳು ಮಟ್ಟಕ್ಕೆ ಇಳಿದಿರುವುದು ಉಡುಪಿ ಜಿಲ್ಲೆಗೆ ಶೋಭೆ ತರುವಂತಹದ್ದಲ್ಲ. ನಗರಸಭೆ ಯುವ ಪೌರಯುಕ್ತರ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವ ಮಟ್ಟಕ್ಕೆ ಪರಿಸ್ಥಿತಿ ನಿರ್ಮಾಣವಾಗಿದೆ.ಅದಷ್ಟು ಬೇಗ ಪೌರಯುಕ್ತರು ಈ ಮೇಲಿನ ಎಲ್ಲ ಅಕ್ರಮ ಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಸಣ್ಣ ಪುಟ್ಟ ವ್ಯವಹಾರ ಮಾಡುವವರ ಮೇಲೆ ಗದಾಪ್ರಹಾರ ಮಾಡುವ ಬದಲು ಚರ್ಚ್ ಬಿಲ್ಡಿಂಗ್ , ಸಿಟಿಸೆಂಟರ್ ಅಕ್ರಮ ಫುಡ್ ಸ್ಟಾಲ್ ಗಳು, ಅಭರಣ ಡೈಮಂಡ್ ಕಟ್ಟಡ, ಬನ್ನಂಜೆ‌ ಡಿವೈಡರ್ ಸೇರಿದಂತೆ ಹತ್ತಾರು ಅಕ್ರಮಗಳ‌ ವಿರುದ್ದ ಕ್ರಮ ಕೈಗೊಂಡು ಉಡುಪಿ ಜನ ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಹೆಚ್ಚಿಸಿಕೊಳ್ಳಿ, ಇದು ಎಲ್ಲರಿಗೂ ಅನ್ವಯ.

    ##SocialWorkers #MunicipalCouncil#illegal construction#latest news#PublicChallenge #SilenceOnCorruption#SpeakUp#Udupi nagarasabhe#udupi news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ