📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?

ಉಡುಪಿ ನಗರಸಭೆ ಬರೀ ಬಡವರ ಅಕ್ರಮಗಳ ವಿರುದ್ಧ ಹೌಹಾರುವುದು ಬಿಟ್ರೆ ,ಶ್ರೀ ಮಂತರ ಅಕ್ರಮಗಳ ಬಗ್ಗೆ ಕಣ್ಮುಚ್ಚಿ ಕುಳಿತಿದೆ. ಮೊನ್ನೆ ಮೊನ್ನೆಯಷ್ಟೇ ನಗರಸಭೆ ಪಕ್ಕದಲ್ಲಿರುವ ಪ್ರಾಥಮಿಕ ಅರೋಗ್ಯ ಕೇಂದ್ರ ದ ಭೂಮಿಯಲ್ಲಿ ಜನಸಮಾನ್ಯರ ತೆರಿಗೆ ಕಟ್ಟುವ ಕಚೇರಿ ಮಾಡುವ ಉದ್ದೇಶಕ್ಕಾಗಿ ತಾತ್ಕಲಿಕ ಶೆಡ್ ಒಂದನ್ನು‌ ಕಟ್ಟಲು ಪ್ರಾರಂಭಿಸಿದ್ದರು,ಇದು ಗೊತ್ತಾಗುತ್ತಿದ್ದಂತೆ ರೆಕ್ಕೆ ಪುಕ್ಕ ಕಟ್ಟಿಕೊಂಡು, ಸ್ಪೈಡರ್ ಮ್ಯಾನ್ ( ಸ್ವಯಂಘೊಷಿತ ಸಾಮಾಜಿಕ ಕಾರ್ಯಕರ್ತ) ಫೋಟೊ ತೆಗೆದು ನಗರಸಭೆ ಅರೋಗ್ಯ ಇಲಾಖೆಗೆ ದೂರು ನೀಡಿದ್ದರು, ನಗರ ಸಭೆ ಅದೇ ವೇಗದಲ್ಲಿ ಅದನ್ನು ತೆರವುಗೊಳಿಸಿದ್ದರು.

ಅದರೆ ನಮ್ಮ ಬಹಿರಂಗ ಪ್ರಶ್ನೆ ಏನು ಅಂದ್ರೆ ಉಡುಪಿಯಲ್ಲಿ ಇಷ್ಟೊಂದು ಅಕ್ರಮ ಕಟ್ಟಡಗಳು ತಲೆ ಎತ್ತಿವೆ . ಒಬ್ಬನೇ ಒಬ್ಬ ಸಾಮಾಜಿಕ‌ ಕಾರ್ಯಕರ್ತ ಧ್ವನಿ ಎತ್ತಿಲ್ಲ. ಪುಟ್ಟ ಶೆಡ್ ವಿರುದ್ದ ದೂರು‌ ಕೊಟ್ಟವರು ನಗರಸಭೆ ಪಕ್ಕದಲ್ಲೇ ಕಟ್ಟಿರುವ ಚರ್ಚಿನ ಅಕ್ರಮ‌ ಕಟ್ಟಡದ ವಿರುದ್ದ ಯಾಕೆ ದೂರು ಕೊಟ್ಟಿಲ್ಲ.? ನಗರಸಭೆ ಯಾಕೆ ಚರ್ಚ್ ವಿರುದ್ದ ಕ್ರಮ ಕೈಗೊಂಡಿಲ್ಲ. ನಗರ ಸಭೆ ಪೌರಯುಕ್ತರು ಚರ್ಚ್ ಅಡಳಿತ ಮಂಡಳಿಯೊಂದಿಗೆ ಕೈ ಜೋಡಿಸಿಕೊಂಡತ್ತಿದೆ.

ಅಲ್ಲ ಸ್ವಾಮೀ ಕಾನೂನು ಎಲ್ಲರಿಗೂ ಒಂದೇ ತಾನೇ…ಬಡವನ‌ ಶೆಡ್ ತೆರವು ಮಾಡುವುದಾದರೆ ಅಕ್ರಮ‌ ಚರ್ಚ್ ಕಟ್ಟಡ ಯಾಕೆ ತೆರವು ಮಾಡ್ತಾ ಇಲ್ಲ. ಪೌರಾ ಯುಕ್ತರು ಹಾಗೂ ಸಾಮಾಜಿಕ ಕಾರ್ಯ ಕರ್ತರ ಮೌನವೇಕೆ…?

ಇದೆಷ್ಟೇ ಅಲ್ಲ ನಗರದ ಸಿಟಿ ಸೆಂಟರ್ ಬಳಿ ನಿರ್ಮಾಣಗೊಂಡಿರುವ ಅಕ್ರಮ ಫುಡ್ ಸ್ಟಾಲ್ಗಳ ಬಗ್ಗೆ ಯಾಕೆ ಕ್ರಮ ಇಲ್ಲ.ಇದು ಕೂಡ ಅಕ್ರಮ ಅಲ್ಲವೇ…? ಅಭರಣ ಡೈಮಂಡ್ಸ್ ಕಟ್ಟಡ ಅಕ್ರಮ‌ ಅಲ್ಲವೇ…? ಇದನ್ನ ಯಾಕೆ ತೆರವುಗೊಳಿಸುತ್ತಿಲ್ಲ. ಬನ್ನಂಜೆ ಬಳಿ‌ ಡಿವೈಡರ್ ತೆರವುಗೊಳಿಸಿದ್ದು ಅಕ್ರಮ ಅಲ್ಲವೇ. ಕ್ರಮ ಯಾಕಿಲ್ಲ..?

ಮಲ್ಪೆ ಪೇಟೆಯಲ್ಲಿ ಬಂದರು ಇಲಾಖೆ ಭೂಮಿಯಲ್ಲಿ ಅಯ್ಯಪ್ಪ ಭಕ್ತರು ಕಟ್ಟಿರುವ ವಾಣಿಜ್ಯ‌ ಕಟ್ಟಡ ಅಕ್ರಮ ಅಲ್ಲವೇ….? ಮಲ್ಪೆ ಫಿಶ್ ಸೆಂಟರ್ ಎದುರುಗಡೆ ಕಟ್ಟಿರುವ ಫುಡ್ ಕಾರ್ನರ್ ಗಳು ಅಕ್ರಮ ಅಲ್ಲವೇ..?

ಕುಂಜಿಬೆಟ್ಟು ಬಳಿ ಮಾರ್ವಾಡಿಯೊಬ್ಬ ಕಟ್ಟುತ್ತಿರುವ ಅಕ್ರಮ ಕಟ್ಟಡ ವಿರುದ್ದ ಯಾಕೆ ನಗರಸಭೆ ಕಮ್ಮಿಷನರ್ ಅಬ್ಬರಿಸುವುದಿಲ್ಲ.
ಝಣ ಝಣ ಕಾಂಚಣಕ್ಕೆ ತಲೆ ಬಾಗಿದ್ದರಾ…..ಕಮ್ಮಿಷನರ್ …! ಅಥವಾ ಕಾಂಗ್ರೆಸ್ ಪುಢಾರಿಗಳ ಒತ್ತಡಕ್ಕೆ ಅಧಿಕಾರಿಗಳು ಮಣಿಯುತ್ತಿದ್ದಾರಾ..‌?
ವಿದ್ಯಾವಂತ ಅಧಿಕಾರಿಗಳು ಈ ರೀತಿ ಕೀಳು ಮಟ್ಟಕ್ಕೆ ಇಳಿದಿರುವುದು ಉಡುಪಿ ಜಿಲ್ಲೆಗೆ ಶೋಭೆ ತರುವಂತಹದ್ದಲ್ಲ. ನಗರಸಭೆ ಯುವ ಪೌರಯುಕ್ತರ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವ ಮಟ್ಟಕ್ಕೆ ಪರಿಸ್ಥಿತಿ ನಿರ್ಮಾಣವಾಗಿದೆ.ಅದಷ್ಟು ಬೇಗ ಪೌರಯುಕ್ತರು ಈ ಮೇಲಿನ ಎಲ್ಲ ಅಕ್ರಮ ಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಸಣ್ಣ ಪುಟ್ಟ ವ್ಯವಹಾರ ಮಾಡುವವರ ಮೇಲೆ ಗದಾಪ್ರಹಾರ ಮಾಡುವ ಬದಲು ಚರ್ಚ್ ಬಿಲ್ಡಿಂಗ್ , ಸಿಟಿಸೆಂಟರ್ ಅಕ್ರಮ ಫುಡ್ ಸ್ಟಾಲ್ ಗಳು, ಅಭರಣ ಡೈಮಂಡ್ ಕಟ್ಟಡ, ಬನ್ನಂಜೆ‌ ಡಿವೈಡರ್ ಸೇರಿದಂತೆ ಹತ್ತಾರು ಅಕ್ರಮಗಳ‌ ವಿರುದ್ದ ಕ್ರಮ ಕೈಗೊಂಡು ಉಡುಪಿ ಜನ ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಹೆಚ್ಚಿಸಿಕೊಳ್ಳಿ, ಇದು ಎಲ್ಲರಿಗೂ ಅನ್ವಯ.

##SocialWorkers #MunicipalCouncil#illegal construction#latest news#PublicChallenge #SilenceOnCorruption#SpeakUp#Udupi nagarasabhe#udupi news

COMMENTS

Login with Gmail to comment

ಇನ್ನಷ್ಟು ಸುದ್ದಿ

2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
“ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು