📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ

    ಮಂಗಳೂರು ನಗರದಲ್ಲಿ 2025 ನೇ ಸಾಲಿನಲ್ಲಿ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 179/2025 ಕಲಂ 353 (1), 353(2), 61 (2), 55 ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.ತನಿಖೆಯ ಸಮಯದಲ್ಲಿ TN- MADDY ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ವ್ಯಕ್ತಿಯು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪವನ್ ಆಚಾರ್ಯ, ಪ್ರಾಯ: 22 ವರ್ಷ, ತಂದೆ : ಬಾಲಕೃಷ್ಣ, ಮೂಡುಬೆಳ್ಳೆ ಗ್ರಾಮ ಎಂದು ತನಿಖೆಯಲ್ಲಿ ಕಂಡು ಬಂದಿದ್ದು, ಈ ದಿನ ದಿನಾಂಕ 25-03-2026 ರಂದು ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿರುತ್ತದೆ.

    ಈ ಆರೋಪಿತನು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಮಾಡಿದ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಅ.ಕ್ರ: 95/2025 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

    ##CommunalIncitement##JudicialCustody#arrest#BreakingNews#dakshina kannada#latest news#social media

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
    ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ