📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..

    ಪಡುಬಿದ್ರಿ ಸಮೀಪ ಸಾಲದ ಹಣ ಕೇಳಿದ ವಿಚಾರಕ್ಕೆ ಯುವಕನ ಮೇಲೆ ಚೂರಿಯಿಂದ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಜಗೋಳಿ ಅಂಚೆ, ಕಾರ್ಕಳದ ಸುಮಿತ್ ಎಸ್. ಸುವರ್ಣ (29) ಹಾಗೂ ಧೀರಜ್ ಇಬ್ಬರೂ ಸ್ನೇಹಿತರಾಗಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಸುಮಿತ್ ಅವರು ಧೀರಜ್‌ಗೆ ₹2 ಲಕ್ಷ ಸಾಲವಾಗಿ ನೀಡಿದ್ದರು. ಆ ಹಣವನ್ನು ಆರು ತಿಂಗಳಲ್ಲಿ ಹಿಂತಿರುಗಿಸುವುದಾಗಿ ಧೀರಜ್ ಹೇಳಿದ್ದರೂ ಇದುವರೆಗೆ ಹಣವನ್ನು ನೀಡಿರಲಿಲ್ಲ.

    ಮಾರ್ಚ್ 13ರಂದು ರಾತ್ರಿ ಸುಮಿತ್ ಅವರು ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಹೆಜಮಾಡಿ ಸ್ಟೇಡಿಯಂ ಬಳಿ ಧೀರಜ್ ಅವರನ್ನು ಭೇಟಿಯಾಗಿ ಸಾಲದ ಹಣವನ್ನು ಕೇಳಿದರು. ಈ ವೇಳೆ ಕೋಪಗೊಂಡ ಧೀರಜ್ “ಹಣ ಕೊಡುವುದಿಲ್ಲ” ಎಂದು ಹೇಳಿ ಸುಮಿತ್ ಮೇಲೆ ಕೈಯಿಂದ ಹಲ್ಲೆ ನಡೆಸಿದ್ದಾನೆ.

    ನಂತರ ಹಣವನ್ನು ಮನೆಯಲ್ಲಿ ಕೊಡುತ್ತೇನೆ ಎಂದು ಹೇಳಿ ಸುಮಿತ್ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ. ಸ್ಟೇಡಿಯಂನಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಬಬ್ಬು ಸ್ವಾಮಿ ದೇವಸ್ಥಾನದ ಬಳಿ ರಾತ್ರಿ ಸುಮಾರು 11:50ಕ್ಕೆ ವಾಹನ ನಿಲ್ಲಿಸಿ, ಸುಮಿತ್ ಅವರನ್ನು ಇಳಿಸಿ ಚೂರಿಯಿಂದ ಹೊಟ್ಟೆಗೆ ತಿವಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಗಾಯಗೊಂಡ ಸುಮಿತ್ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 32/2026ರಡಿ BNS ಕಾಯ್ದೆಯ 115(1), 351(2), 352 ಮತ್ತು 109 ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    #civil violence#crime#humnaity

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    “ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ