📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್

    ಕರ್ನಾಟಕ ಸಿಐಡಿ (CID)ಮತ್ತು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ “ಡಿಜಿಟಲ್ ಅರೆಸ್ಟ್” ವಂಚನೆಗೆ ಹೊಂಚು …!ಅಧಿಕಾರಿಗಳು ವೀಡಿಯೊ ಕಾಲ್ ಮೂಲಕ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ- ಎಚ್ಚರ

    ಬೆಂಗಳೂರು: ನಗರದ ಮಹಿಳೆ ನೈನಾ (Naina) ಅವರನ್ನು ಗುರಿಯಾಗಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಎಂಬ ಹೆಸರಿನಲ್ಲಿ ವಂಚನೆ ಮಾಡಲು ಅಪರಿಚಿತರು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮೋಸಗಾರರು ತಮ್ಮನ್ನು ಬೆಂಗಳೂರು ಪೊಲೀಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ಮಹಿಳೆಯನ್ನು ಭಯಪಡಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದರು. ತಮ್ಮ ಹೇಳಿಕೆಗಳು ನಿಜವೆಂದು ತೋರಿಸಲು, ಆರೋಪಿಗಳು ಸುಪ್ರೀಂ ಕೋರ್ಟ್ ಮತ್ತು ನಗರ ಪೊಲೀಸ್ ಆಯುಕ್ತರಿಂದ ಆದೇಶವಿದೆ ಎಂದು ಹೇಳುವ ಸೀಮಂತ್ ಕುಮಾರ್ ಸಿಂಗ್ ಹೆಸರಿರುವ ನಕಲಿ ದಾಖಲೆಗಳನ್ನು ಕಳುಹಿಸಿದ್ದಾರೆ. ದಾಖಲೆಗಳಲ್ಲಿ ಬೆಂಗಳೂರು ಪೊಲೀಸ್ ಆಯೋಗದ ಮುದ್ರೆ ಮತ್ತು ಸಹಿ ಇದೆ ಎಂದು ಹೇಳಲಾಗಿದೆ…

    ಘಟನೆ ಹೇಗೆ ನಡೆಯಿತು?

    ವಂಚಕರು ಮೊದಲು ನೈನಾಗೆ ಫೋನ್ ಮಾಡಿ, “ನಿಮ್ಮ ತಾಯಿ ಅಕ್ರಮ (illeagle)ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ” ಎಂದು ಹೇಳಿ ಭಯ ಹುಟ್ಟಿಸಿದರು.

    ನಂತರ ಕರೆ ವೀಡಿಯೊ ಕಾಲ್‌ಗೆ ಬದಲಿಸಿ, ತಮ್ಮನ್ನು ಪೊಲೀಸ್ ಅಧಿಕಾರಿಗಳಂತೆ ತೋರಿಸಿಕೊಂಡರು.

    ಅವರು ಕರ್ನಾಟಕ ಸಿಐಡಿ (CID) ಹೆಸರಿನಲ್ಲಿ ನಕಲಿ ವರದಿ ಹಾಗೂ ಕೆಲವು ಕೃತಕ ದಾಖಲೆಗಳನ್ನು ನೈನಾಳ ಹೆಸರಿನಲ್ಲಿ ಸೃಷ್ಟಿಸಿ ಕಳುಹಿಸಿದರು.

    “ತನಿಖೆ ನಡೆಯುತ್ತಿದೆ, ನೀವು ಸಹಕರಿಸಬೇಕು” ಎಂದು ಒತ್ತಡ ಹಾಕಿ ‘ಡಿಜಿಟಲ್ ಅರೆಸ್ಟ್’ ಎಂಬ ನೆಪದಲ್ಲಿ ಹಣ ಪಡೆಯಲು ಯತ್ನಿಸಿದರು.

    ದಾಖಲೆಗಳನ್ನು ಗಮನವಿಟ್ಟು ಪರಿಶೀಲಿಸಿದ ನೈನಾ ಅವರಿಗೆ ಅನುಮಾನ ಬಂತು,ತಕ್ಷಣವೇ ಅವರು ಪೊಲೀಸರನ್ನು ಸಂಪರ್ಕಿಸಿ, ಬಳಿಕ ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಮೂಲಕ ಆನ್‌ಲೈನ್ ದೂರು ದಾಖಲಿಸಿದರು. ಮಹಿಳೆಯ ಎಚ್ಚರಿಕೆಯಿಂದ ದೊಡ್ಡ ಮೋಸ ತಪ್ಪಿತು.

    ಜನರಿಗೆ ಎಚ್ಚರಿಕೆ

    ಈ ಘಟನೆ ಸೈಬರ್ ವಂಚಕರು ಹೊಸ ರೀತಿಯಲ್ಲಿ ಜನರನ್ನು ಭಯಪಡಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

    ನಿಮಗೆ ಗೊತ್ತಿರಬೇಕಾದ ಹಾಗೇ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು

    ಪೊಲೀಸ್ ಅಥವಾ ಸರ್ಕಾರಿ ಅಧಿಕಾರಿಗಳು ವೀಡಿಯೊ ಕಾಲ್ ಮೂಲಕ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ. ಅಪರಿಚಿತ ಕರೆಗಳಲ್ಲಿ ವೈಯಕ್ತಿಕ ಮಾಹಿತಿ ಅಥವಾ ಹಣ ಕಳುಹಿಸಬೇಡಿ. ಸಂದೇಹಾಸ್ಪದ ದಾಖಲೆಗಳು ಬಂದರೆ ತಕ್ಷಣ ಪರಿಶೀಲಿಸಿ. ಒತ್ತಡ ಹಾಕಿ ತಕ್ಷಣ ಹಣ ಕೇಳಿದರೆ ಅದು ಬಹುತೇಕ ಮೋಸವೇ ಆಗಿರಬಹುದು.

    ಇಂತಹ ಕರೆ ಬಂದರೆ ತಕ್ಷಣ ಸಮೀಪದ ಪೊಲೀಸ್ ಠಾಣೆ ಅಥವಾ ಸೈಬರ್ ಕ್ರೈಮ್ ಪೋರ್ಟಲ್‌ಗೆ ದೂರು ನೀಡಿ ಕರ್ನಾಟಕ ಪೊಲೀಸ್ ಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

    ತುರ್ತು ಸಹಾಯಕ್ಕೆ 1930 ಸೈಬರ್ ಕ್ರೈಮ್ ಹೆಲ್ಪ್‌ಲೈನ್ ಸಂಪರ್ಕಿಸಿ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್!
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
    ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
    ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..