📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಿಜೆಪಿಯ ಪ್ರತಿಭಟನೆ ಬಗ್ಗೆ ತನಿಖೆ ನಡೆಸಲು ಸಲ್ಲಿಸಲಾದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ

    ಪರೀಕ್ಷಾ ಅಕ್ರಮ ವಿರೋಧಿಸಿ ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಲ್ಲಿಸಿದ ಪಿಐಎಲ್ ವಿಚಾರಣೆ ಶುಕ್ರವಾರ

    ನವದೆಹಲಿ: ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೂಜ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ಶುಕ್ರವಾರ ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.

    ಹೈಕೋರ್ಟ್ ಮಧ್ಯಪ್ರವೇಶ

    ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಕೋರಿ ಹಿಂದೂ ಮಹಾಸಭಾದ ಮಾಜಿ ಉಪಾಧ್ಯಕ್ಷ ಸತೀಶ್ ಅಗರ್ವಾಲ್  ಸಲ್ಲಿಸಿದ ಅರ್ಜಿಯನ್ನು ದೆಹಲಿಯ ಮುಖ್ಯ ನ್ಯಾಯ ಮೂರ್ತಿ ಡಿಕೆ ಉಪಾಧ್ಯಾಯ ಹಾಗೂ ನ್ಯಾಯ ಮೂರ್ತಿ ತೇಜಸ್ ಕರಿಯ ಅವರಿದ್ದ ಪೀಠವು ವಿಚಾರಣೆಗೆ ಸ್ವೀಕರಿಸಿದೆ. ಈ ಸಂಬಂಧ ಶುಕ್ರವಾರ ವಿವರವಾದ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

    ಅರ್ಜಿದಾರರು, ಇಡೀ ದೆಹಲಿ ರಸ್ತೆಗಳನ್ನು ವಿದ್ಯಾರ್ಥಿಗಳ ಪ್ರತಿಭಟನೆಯ ಹೆಸರಿನಲ್ಲಿ ಹಿಡಿದಿಟ್ಟುಕೊಳ್ಳಲಾಗಿದೆ. ಇದರ ಹಿಂದೆ ಯಾರ ಕೈವಾಡ ಇದೆ ನ್ನುವುದು ಹೊರಬರಬೇಕು ಅನ್ನುವುದು ಅರ್ಜಿದಾರನ ವಾದವಾಗಿದೆ.

    ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ

    ಪರೀಕ್ಷಾ ಅಕ್ರಮ ಮತ್ತು ಅದಕ್ಕೆ ಸಂಬಂಧಿಸಿದ ಲಾಠಿ ಚಾರ್ಜ್ ಘಟನೆಗಳನ್ನು ಖಂಡಿಸಿ ಸಿಜೆಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಯುವಕರು ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಜನರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದು, ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

    “ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಸಚಿವರ ರಾಜೀನಾಮೆ ಕೊಡಬೇಕು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಕೊಡಬೇಕು ಅನ್ನುವುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

    ಆರೋಪಗಳೇನು?

    ಕಳೆದ ಕೆಲವು ತಿಂಗಳುಗಳಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಧ್ವನಿ ಎತ್ತುತ್ತಿವೆ.

    ಈ ಪ್ರತಿಭಟನೆಯ ಬಗ್ಗೆ  ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಸ್ವೀಕರಿಸಿದೆ. 


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ