📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ

    ನವದೆಹಲಿ, ಜು.11: ಸುಪ್ರೀಂ ಕೋರ್ಟ್‌ನಲ್ಲಿ ಸೈಬರ್ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರನೊಬ್ಬ ನ್ಯಾಯಾಲಯದೊಳಗೆ ಗದ್ದಲ ಸೃಷ್ಟಿಸಿದ ಘಟನೆ ಬುಧವಾರ ನಡೆದಿದೆ.

    ಅರ್ಜಿದಾರ

    “ನಾನೇ ಸಾರ್ವಭೌಮ” ಎಂದು ವಾದ
    ಪ್ರಬಲ್ ಪ್ರತಾಪ್ ಎಂಬ ಅರ್ಜಿದಾರರು ಸ್ವತಃ ತಮ್ಮ ಪ್ರಕರಣವನ್ನು ನ್ಯಾಯಪೀಠದ ಮುಂದೆ ಮಂಡಿಸುತ್ತಿದ್ದರು. ವಿಚಾರಣೆಯ ವೇಳೆ ಅವರು ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ತಾವು “ಸಾರ್ವಭೌಮ” ಎಂದು ಹೇಳಿ, ಎಫ್‌ಐಆರ್ ದಾಖಲಿಸಲು ಆದೇಶ ನೀಡುವಂತೆ ಒತ್ತಾಯಿಸಿದರು.

    ವಿಚಾರಣೆ ಮುಂದುವರಿದಂತೆ ಪರಿಸ್ಥಿತಿ ಉದ್ವಿಗ್ನಗೊಂಡಿತು. ಅರ್ಜಿದಾರರು ತಮ್ಮ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯದ ಒಳಗೆ ಎಸೆದರು. ಜೊತೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯವರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ.

    ನ್ಯಾಯಾಧೀಶರು

    ಭದ್ರತಾ ಸಿಬ್ಬಂದಿ ಮಧ್ಯಪ್ರವೇಶ
    ಘಟನೆ ನಡೆದ ತಕ್ಷಣ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ, ಅರ್ಜಿದಾರರನ್ನು ನ್ಯಾಯಾಲಯದ ಆವರಣದಿಂದ ಹೊರಗೆ ಕರೆದೊಯ್ದರು.

    ಅರ್ಜಿದಾರರ ವರ್ತನೆ ಅಸಹಜ ಮತ್ತು ಅಸ್ಥಿರವಾಗಿರುವ ಸಾಧ್ಯತೆಯನ್ನು ಪರಿಗಣಿಸಿದ ನ್ಯಾಯಪೀಠವು ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದನ್ನು ತಪ್ಪಿಸಿತು. ಬದಲಿಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿ ವಿಚಾರಣೆಗೆ ತೆರೆ ಎಳೆದಿದೆ.

    ಅರ್ಜಿದಾರನ ಆ ಆಕ್ರೋಶಕ್ಕೆ ಕಾರಣ ಏನು? ಹತಾಶೆಯ ಪ್ರತೀಕವೇ? ಮಾನಸಿಕ  ಸಮಸ್ಯೆಯೇ? ಅಥವಾ ಇನ್ನೇನು? ತನಿಖೆಯಿಂದ ತಿಳಿಯಬೇಕಿದೆ


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಶಿವಮೊಗ್ಗದಲ್ಲಿ17 ವರ್ಷದ ಬಾಲಕಿ ನಾಪತ್ತೆ ಎಂದು ನಂಬಿಸಿದ್ದ ಬೆಚ್ಚಿಬೀಳಿಸಿದ ರಹಸ್ಯ ಬಯಲು ..!ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಿ ಕಾಡಿಗೆ ಎಸೆದರು..!
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    “ಜೈನ ಧರ್ಮಕ್ಕೆ ಮೇನಕಾ ಗಾಂಧಿಯಿಂದ ಅಪಮಾನ!? ಹೇಳಿಕೆಗೆ ಶಿವಮೊಗ್ಗದಲ್ಲಿ ಆಕ್ರೋಶದ ಜ್ವಾಲೆ – ಬೇಷರತ್ ಕ್ಷಮೆಯಾಚನೆಗೆ ಆಗ್ರಹ”
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ…