📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ

    ಭಾರತದ ಸುಪ್ರೀಂ ಕೋರ್ಟ್ ಮಾನವೀಯ ಮತ್ತು ಕಾನೂನು ದೃಷ್ಟಿಯಿಂದ ಮಹತ್ವದ ತೀರ್ಪು ನೀಡಿದೆ. 12 ವರ್ಷಗಳಿಂದ ವೇಜಿಟೇಟಿವ್ ಸ್ಥಿತಿಯಲ್ಲಿ ಇದ್ದ 31 ವರ್ಷದ ವ್ಯಕ್ತಿಗೆ ಪ್ಯಾಸಿವ್ ಯೂಥನೇಷಿಯಾ (Passive Euthanasia) ಅಡಿಯಲ್ಲಿ ಲೈಫ್ ಸಪೋರ್ಟ್ ಹಿಂಪಡೆಯಲು ಅನುಮತಿ ನೀಡಲಾಗಿದೆ. ಈ ತೀರ್ಪು “ಗೌರವಯುತ ಮರಣದ ಹಕ್ಕು” ಕುರಿತ ರಾಷ್ಟ್ರೀಯ ಚರ್ಚೆಗೆ ಮತ್ತಷ್ಟು ಮಹತ್ವ ತಂದಿದೆ.

    ಪ್ರಕರಣದ ಹಿನ್ನೆಲೆ

    2013ರಲ್ಲಿ ಸಂಭವಿಸಿದ ಅಪಘಾತದಲ್ಲಿ ಯುವಕನಿಗೆ ತೀವ್ರ ತಲೆಗಾಯವಾಗಿದ್ದು, ನಂತರದಿಂದ ಅವನು ಸ್ಥಿರ ವೇಜಿಟೇಟಿವ್ ಸ್ಥಿತಿ (Persistent Vegetative State) ಯಲ್ಲಿ ಇದ್ದನು.
    ಅವನಿಗೆ ಸ್ವತಃ ಮಾತನಾಡಲು ಅಥವಾ ಚಲಿಸಲು ಸಾಧ್ಯವಾಗುತ್ತಿರಲಿಲ್ಲ.
    ದೈನಂದಿನ ಜೀವನ ಸಂಪೂರ್ಣವಾಗಿ ವೈದ್ಯಕೀಯ ಸಾಧನಗಳ ಮೇಲೆ ಅವಲಂಬಿತವಾಗಿತ್ತು.
    ಚಿಕಿತ್ಸೆ ದೀರ್ಘಕಾಲ ಮುಂದುವರೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರಲಿಲ್ಲ.

    ಈ ಪರಿಸ್ಥಿತಿಯಲ್ಲಿ ಯುವಕನ ತಂದೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿ, ಮಗನಿಗೆ ಗುಣಮುಖವಾಗುವ ಸಾಧ್ಯತೆ ಇಲ್ಲದ ಕಾರಣ ಜೀವನಾಧಾರ ವ್ಯವಸ್ಥೆಗಳನ್ನು
    ವೆಂಟಿಲೇಟರ್
    ಫೀಡಿಂಗ್ ಟ್ಯೂಬ್
    ಇತರ ಜೀವಸಹಾಯಕ ವೈದ್ಯಕೀಯ ಸಾಧನಗಳನ್ನ
    ಹಿಂತೆಗೆದುಕೊಳ್ಳಲು ಅನುಮತಿ ನೀಡಬೇಕು ಎಂದು ಕೋರಿದರು.

    ಸ್ಪಂದಿಸಿದ ವೈದ್ಯಕೀಯ ಮಂಡಳಿಯ ಪರಿಶೀಲನೆ ನಡಿಸಿ
    ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ವೈದ್ಯಕೀಯ ತಜ್ಞರ ಮಂಡಳಿ ಯುವಕನ ಆರೋಗ್ಯವನ್ನು ಪರಿಶೀಲಿಸಿತು.

    ಮಂಡಳಿಯ ವರದಿಯ ಪ್ರಮುಖ ಅಂಶಗಳು:
    ರೋಗಿ ದೀರ್ಘಕಾಲದ ವೇಜಿಟೇಟಿವ್ ಸ್ಥಿತಿಯಲ್ಲಿ ಇದ್ದಾನೆ
    ಮೆದುಳಿನ ಕಾರ್ಯಚಟುವಟಿಕೆಗಳಲ್ಲಿ ಸುಧಾರಣೆ ಕಾಣುವ ಸಾಧ್ಯತೆ ಅತ್ಯಂತ ಕಡಿಮೆ
    ವೈದ್ಯಕೀಯ ಚಿಕಿತ್ಸೆ ಮುಂದುವರೆದರೂ ಪುನಃ ಚೇತರಿಕೆಯ ನಿರೀಕ್ಷೆ ಇಲ್ಲ ಅನ್ನೋದನ್ನ ಮನಗಂಡು ,
    ನ್ಯಾಯಾಲಯ ಅಂತಿಮ ತೀರ್ಪು ನೀಡಿತು.

    ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳು

    ನ್ಯಾಯಮೂರ್ತಿಗಳಾದ ಜಸ್ಟಿಸ್ ಜೇ.ಬಿ. ಪರ್ಡಿವಾಲಾ ಮತ್ತು ಜಸ್ಟಿಸ್ ಕೆ.ವಿ. ವಿಶ್ವನಾಥನ್ ನೇತೃತ್ವದ ಪೀಠ ಈ ಪ್ರಕರಣದಲ್ಲಿ ಕೆಲವು ಮಹತ್ವದ ನಿರ್ದೇಶನಗಳನ್ನು ನೀಡಿದೆ.
    ನಿರ್ದಿಷ್ಟ ಸಂದರ್ಭಗಳಲ್ಲಿ ಪ್ಯಾಸಿವ್ ಯೂಥನೇಷಿಯಾ ಅನುಮತಿಸಬಹುದು
    ವೈದ್ಯಕೀಯ ಮಂಡಳಿಯ ಅನುಮತಿ ಮತ್ತು ಮೇಲ್ವಿಚಾರಣೆಯೊಂದಿಗೆ ಲೈಫ್ ಸಪೋರ್ಟ್ ಹಿಂತೆಗೆದುಕೊಳ್ಳಬಹುದು
    ,ಪ್ರಕ್ರಿಯೆ 2018ರ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ ನಡೆಯಬೇಕು.

    ರೋಗಿಯ ಗೌರವಯುತ ಅಂತಿಮ ಕ್ಷಣಗಳನ್ನು ಕಾಪಾಡುವುದು ಪ್ರಮುಖ ಉದ್ದೇಶ

    ಪ್ಯಾಸಿವ್ ಯೂಥನೇಷಿಯಾ ಎಂದರೇನು?

    ಪ್ಯಾಸಿವ್ ಯೂಥನೇಷಿಯಾ ಎಂದರೆ ರೋಗಿಯ ಜೀವನವನ್ನು ಕೃತಕವಾಗಿ ಮುಂದುವರಿಸುತ್ತಿರುವ

    ವೆಂಟಿಲೇಟರ್
    ಫೀಡಿಂಗ್ ಟ್ಯೂಬ್
    ಇತರ ಜೀವಸಹಾಯಕ
    ವೈದ್ಯಕೀಯ ಸಾಧನಗಳನ್ನು ಹಿಂತೆಗೆದುಕೊಳ್ಳುವುದು.ಇದು ರೋಗಿಯ ಮರಣವನ್ನು ನೇರವಾಗಿ ಉಂಟುಮಾಡುವುದಲ್ಲ; ಬದಲಿಗೆ ಪ್ರಕೃತಿಯ ಪ್ರಕ್ರಿಯೆ ನಡೆಯಲು ಅವಕಾಶ ನೀಡುವುದು.

    ಈ ತೀರ್ಪು ಹಲವು ಕಾರಣಗಳಿಂದ ಪ್ರಮುಖವಾಗಿದೆ:

    ಭಾರತದಲ್ಲಿ ಗೌರವಯುತ ಮರಣದ ಹಕ್ಕು ಕುರಿತು ಕಾನೂನು ಸ್ಪಷ್ಟತೆ ಹೆಚ್ಚಿಸಿದೆ
    ಕುಟುಂಬ ಮತ್ತು ವೈದ್ಯರಿಗೆ ಜೀವನದ ಕೊನೆಯ ಹಂತದ ನಿರ್ಧಾರಗಳಲ್ಲಿ ಮಾರ್ಗದರ್ಶನ ನೀಡುತ್ತದೆ

    ಪ್ಯಾಸಿವ್ ಯೂಥನೇಷಿಯಾ ಕುರಿತಾಗಿ ನ್ಯಾಯಾಂಗದ ಮಾನವೀಯ ನಿಲುವುವನ್ನು ತೋರಿಸುತ್ತದೆ

    ಸುಪ್ರೀಂ ಕೋರ್ಟ್ ನೀಡಿದ ಈ ತೀರ್ಪು ವೈದ್ಯಕೀಯ ವಿಜ್ಞಾನ, ಕಾನೂನು ಮತ್ತು ಮಾನವೀಯ ಮೌಲ್ಯಗಳ ನಡುವೆ ಸಮತೋಲನ ಸಾಧಿಸಲು ಮಾಡಿದ ಮಹತ್ವದ ಪ್ರಯತ್ನವೆಂದು ಪರಿಗಣಿಸಲಾಗಿದೆ. ಗುಣಮುಖವಾಗುವ ಸಾಧ್ಯತೆ ಇಲ್ಲದ ಸಂದರ್ಭದಲ್ಲಿ ರೋಗಿಗೆ ಗೌರವಯುತ ಮತ್ತು ಶಾಂತಿಯುತ ಅಂತ್ಯ ದೊರಕುವ ಹಕ್ಕನ್ನು ನ್ಯಾಯಾಲಯ ಮತ್ತೊಮ್ಮೆ ಒತ್ತಿ ಹೇಳಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
    ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
    ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?