📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು

ಮೂಲತಹ ಮೈಸೂರು ಜಿಲ್ಲೆಯ ಕೆ ಆರ್ ಪೇಟೆ ನಿವಾಸಿಯಾಗಿರುವ ಮಂಜು ಪಿ ಕಲ್ಯಾಣಪುರ ಎಂಬುವವರು ಕಳೆದ ಒಂದು ವರ್ಷದಿಂದ ಸುಳ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯದಲ್ಲಿದ್ದರು. ಮಾರ್ಚ್ 12ರಂದು ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಅಸ್ವಸ್ಥರಾಗುತ್ತಾರೆ.

ಹಾಗೆ ಅಸ್ವಸ್ಥರಾದವರನ್ನು ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿ ಒಬ್ಬರ ಜೊತೆಗೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಳುಹಿಸುತ್ತಾರೆ. ಹಾಗೆ ಚಿಕಿತ್ಸೆಗೆ ಹೋಗುತ್ತಿರುವಾಗಲೇ ಮಾರ್ಗ ಮಧ್ಯ  ವಿಪರೀತ ಕೈ ನೋವಿಗೆ ಸ್ಥಳೀಯ ಮೆಡಿಕಲ್ಲಿನಲ್ಲಿ ಟ್ಯಾಬ್ಲೆಟ್ ತೆಗೆದುಕೊಳ್ಳುತ್ತಿರುವಾಗಲೇ ಕುಸಿದು ಬೀಳುತ್ತಾರೆ.

ಹಾಗೆ ಕುಸಿದು ಬಿದ್ದ ಉಪನ್ಯಾಸಕ ಮಂಜು ಪಿ ಅವರನ್ನು ರಿಕ್ಷಾವಂದರಲ್ಲಿ ಆಸ್ಪತ್ರೆಗೆ ಆ ವಿದ್ಯಾರ್ಥಿ ಕರೆದೊಯ್ಯುತ್ತಾನೆ. ಅಲ್ಲಿ ಮಂಜು ಪಿ ಮೃತಪಟ್ಟಿದ್ದಾರೆಂದು ಘೋಷಿಸಲಾಗುತ್ತದೆ.

ಈ ಬಗ್ಗೆ ಸುಳ್ಯದಲ್ಲಿ  ಬಾಡಿಗೆ ಮನೆ ಒಂದರಲ್ಲಿ ವಾಸವಾಗಿದ್ದ ಮಂಜು ಪಿ ರವರ ರೂಮ್ಮೆಂಟ್ ಕಿಶೋರ್ ಎಂಬವರು, ಮಂಜು ರವರ ಹೆಂಡತಿ ಪವಿತ್ರ ಆರ್ ಎಂಬವರಿಗೆ ಕಾಲ್ ಮಾಡಿ ವಿಷಯ ತಿಳಿಸುತ್ತಾರೆ ಎಂಬುದು ದೂರುದಾರರಾದ ಪವಿತ್ರ ರವರ ದೂರಿನ ಸಾರಾಂಶ. ಪ್ರಾಂಶುಪಾಲರು ಈ ಬಗ್ಗೆ ಮೃತರ ಮನೆಯವರಿಗೆ ವಿಷಯ ತಿಳಿಸಿಲ್ಲದಿರುವುದು ಏಕೆ ಎನ್ನುವುದು ನಿಗೂಢವಾಗಿದೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ 

COMMENTS

Login with Gmail to comment

ಇನ್ನಷ್ಟು ಸುದ್ದಿ

ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
“ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
“ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
*ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?