📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 

    ಅಮೆರಿಕಾದ ಅಧ್ಯಕ್ಷರು ವಿಪರೀತ ಒತ್ತಡಕ್ಕೆ ಒಳಗಾದವರಂತೆ ಕಾಣುತ್ತಿದ್ದಾರೆ. ಸಿಕ್ಕಸಿಕ್ಕವರ ವಿರುದ್ಧ ಆಕ್ರೋಶಗೊಳ್ಳುತ್ತಿದ್ದಾರೆ, ಸಿಟ್ಟು ಮಾಡಿಕೊಳ್ಳುತ್ತಿದ್ದಾರೆ ಅನ್ನುವುದಕ್ಕೆ ಸ್ಪೇನ್ ದೇಶದ ಅಧ್ಯಕ್ಷರ ವಿರುದ್ಧ ಗುಡುಗಿದ್ದೆ ಸಾಕ್ಷಿ.

    ಇರಾನ್ ವಿರುದ್ಧ ಮುಗಿದು ಬಿದ್ದಿರುವ ಅಮೆರಿಕಾದ ವಾಯು ಸೇನೆಗೆ ಸ್ಪೇನ್ ವಾಯುನೆಲೆಯನ್ನು ಬಳಸಿಕೊಳ್ಳಲು ಅವಕಾಶ ನೀಡದಿರುವದರ ಬಗ್ಗೆ ಸ್ವತಹ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆ ದೇಶದ ಅಧ್ಯಕ್ಷರ ಮೇಲೆ ಸಿಟ್ಟಾಗಿ ಕೂಗಾಡಿದ್ದಾರೆ. ಅಷ್ಟೇ ಅಲ್ಲ, ಆ ದೇಶದ ಜೊತೆಗಿನ ಎಲ್ಲಾ ರೀತಿಯ ಒಪ್ಪಂದಗಳನ್ನು ರದ್ದುಗೊಳಿಸಿ ಅಂತ ತಮ್ಮ ಹಣಕಾಸು ಇಲಾಖೆಯ ಮುಖ್ಯಸ್ಥರಿಗೆ ಆದೇಶವನ್ನೂ ನೀಡಿದ್ದಾರೆ.

    ಅಮೇರಿಕಾ, ಇಸ್ರೇಲ್ ಅಧ್ಯಕ್ಷರು

    ಇದರ ಬಗ್ಗೆ ಪ್ರತಿಕ್ರಿಯ ನೀಡಿರುವ ಸ್ಪೇನ್ ಅಧ್ಯಕ್ಷರಾದ ಪೆಡ್ರೋ ಸ್ಯಾಂಚೇಜ್,   ಕೂಲ್ ಆಗಿಯೇ ಉತ್ತರ ನೀಡಿದ್ದಾರೆ. ವಿಶ್ವ ಸಂಸ್ಥೆಯ ನೀತಿಗೆ ವಿರುದ್ಧವಾಗಿ ನಡೆಯುವ ಯಾವುದೇ ಹೋರಾಟ, ಯುದ್ಧ ಮುಂತಾದ ಕಾರ್ಯಗಳಿಗೆ ನಮ್ಮ ನೆಲವನ್ನು ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲ, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಬೆದರಿಕೆ ಸೇರಿದಂತೆ ಎಲ್ಲಾ ರೀತಿಯ ಒತ್ತಡಗಳನ್ನು ನಾವು ಎದುರಿಸಬಲ್ಲೆವು ಎಂದು ಕೂಲಾಗಿ ಉತ್ತರ ನೀಡುವ ಮೂಲಕ ಟ್ರಂಪ್ಗೆ ಸಡ್ದು ಹೊಡೆದಿದ್ದಾರೆ ಎನ್ನಬಹುದು.

    ಇದರಿಂದ ಇನ್ನಷ್ಟು ಆಕ್ರೋಶಗೊಂಡಿರುವ ಟ್ರಂಪ್ ತಮ್ಮ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಎದುರೇ  ಕೂಗಾಡಿದ್ದಾರಂತೆ. ಇದೆಲ್ಲವನ್ನು ಗಮನಿಸಿದರೆ, ಡೊನಾಲ್ಡ್ ಟಂಪ್ ಇರಾನ್ ತನ್ನ ಮುಂದೆ ಮಂಡಿ ದೂರದ ಯುದ್ಧಕ್ಕೆ ನಿಂತಿರುವುದರಿಂದಾಗಿ ಅಸಹನೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    “ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    “ಜೈನ ಧರ್ಮಕ್ಕೆ ಮೇನಕಾ ಗಾಂಧಿಯಿಂದ ಅಪಮಾನ!? ಹೇಳಿಕೆಗೆ ಶಿವಮೊಗ್ಗದಲ್ಲಿ ಆಕ್ರೋಶದ ಜ್ವಾಲೆ – ಬೇಷರತ್ ಕ್ಷಮೆಯಾಚನೆಗೆ ಆಗ್ರಹ”
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!
    ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??