📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.

    ಮಂಗಳೂರು ದಕ್ಷಿಣ ಕನ್ನಡ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ: 15/2012, ಕಲಂ 302 ಮತ್ತು 201 IPC ಪ್ರಕರಣದಲ್ಲಿ ಆರೋಪಿ ಆಗಿದ್ದ ಸುಳ್ಯ ಅಜ್ಜಾವರ ನಿವಾಸಿ ಎನ್. ಎಂ. ಅಜೀಜ್ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು 10 ವರ್ಷಗಳ ಶಿಕ್ಷೆಯನ್ನು ವಿಧಿಸಿತ್ತು. ಆದರೆ 2018ರಲ್ಲಿ ಕೇರಳ ಪೊಲೀಸರು ಅವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಂಡಿದ್ದನು.

    ತಪ್ಪಿಸಿಕೊಂಡ ಬಳಿಕ ಈತ ತನ್ನ ಹೆಸರು ಬದಲಿಸಿಕೊಂಡು ಕಲಬುರಗಿ ಜಿಲ್ಲೆಯ ಜೇವರ್ಗಿ ನಿವಾಸಿ ಬಸವರಾಜು ಎಂದು ಪರಿಚಯಿಸಿಕೊಂಡು ಆಂಧ್ರಪ್ರದೇಶದಲ್ಲಿ ಅಡಗಿ ಬದುಕುತ್ತಿದ್ದನು. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ನಿರಂತರ ಪ್ರಯತ್ನ ನಡೆಸುತ್ತಿದ್ದರು.

    ಇತ್ತೀಚೆಗೆ, ಈತ ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿ ಇರುವುದಾಗಿ ದೃಢಪಟ್ಟಿದ್ದು, ಸಂಬಂಧಪಟ್ಟ ನ್ಯಾಯಾಲಯದಿಂದ ಬಾಡಿವಾರಂಟ್ ಪಡೆದು ಆರೋಪಿಯನ್ನು ವಶಕ್ಕೆ ಪಡೆಯಲಾಗುವುದು. ಬಳಿಕ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಡಾ. ಮೋಹನ್ ಆಳ್ವ
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ರೂಪಾಯಿಗೆ ತೈಲದ ಬಿಸಿ! RBI ಅಖಾಡಕ್ಕಿಳಿಯುತ್ತಾ?ತೈಲ ಬೆಲೆ ಏರಿಕೆ ಎಫೆಕ್ಟ್ -ಡಾಲರ್ ಎದುರು ರೂಪಾಯಿ ದುರ್ಬಲ!
    ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ