📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು

ರುದ್ರಾಕ್ಷಿ ಸುಂದರಿ ಅಂದ್ರೆ ನೆನಪಾಗುವುದು ಯಾರು ಅಂತ ಗೊತ್ತಾಯ್ತಾ? ಅವಳೇ ಮೊನಾಲಿಸಾ ಭೋಸ್ಲೆ. ಹೌದು ಕಳೆದ ಬಾರಿ ನಡೆದ ಪ್ರಯಾಗ್ ರಾಜ್ ಕುಂಭಮೇಳದ ಸಂದರ್ಭದಲ್ಲಿ, ರುದ್ರಾಕ್ಷಿ ಮಾಲೆಗಳನ್ನು ಮಾರುತ್ತ ಬೀದಿ ಬದಿಯ ವ್ಯಾಪಾರಿಯಾಗಿದ್ದ ಈ ಸುಂದರಿಯ ವಿಡಿಯೋವನ್ನು ಯೂಟ್ಯೂಬರ್ ಒಬ್ಬ ಸೆರೆಹಿಡಿದು ಇಡೀ ಜಗತ್ತಿಗೆ, ಈ ಬೀದಿ ಬದಿ ವ್ಯಾಪಾರಿಯ ಸೌಂದರ್ಯವನ್ನು ತಿಳಿಸುವಂತೆ ಮಾಡಿದ್ದ. ಹಾಗೆ ಜಗತ್ತಿಗೆ ಪರಿಚಿತಳಾದ ಮೊನಾಲಿಸಾ ಭೋಸ್ಲೆಯ ಲಕ್ಕೇ ಬದಲಾಗಿ ಹೋಯಿತು. ಅಲ್ಲಿಯವರೆಗೆ ರುದ್ರಾಕ್ಷಿಗಳನ್ನು ಮಾರಿ ಸಿಕ್ಕ ಅಲ್ಪಸ್ವಲ್ಪ ಹಣದಲ್ಲಿ ಜೀವನ ಸಾಗಿಸಿಕೊಂಡಿದ್ದ ಮೊನಾಲಿಸಾ, ಈ ಒಂದು ಲಕ್ಕಿನ ನಂತರ ಹಣದ ತೈಲವನ್ನೇ ಕಾಣಲು ಆರಂಭಿಸಿದಳು .

ಎಸ್ ರಾಜಸ್ಥಾನ್ ಮೂಲದ ಹಿಂದೂ ಬುಡಕಟ್ಟು ಸಮುದಾಯದ ಕುಡಿಯಾದ ಈ ಮೊನಾಲಿಸಾ ಪ್ರಸಿದ್ಧಿಯ ನಂತರ ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ. ಆ ಸುದ್ದಿ ಯಾಕ್ ಎಂದರೆ, ಮೌನಾಲಿಸಾ ಸ್ವಂತ ತಂದೆಯ ಮಾತನ್ನು ಧಿಕ್ಕರಿಸಿ ಮುಸ್ಲಿಂ ಯುವಕನೊಬ್ಬನನ್ನು ದೂರದ ಕೇರಳಕ್ಕೆ ಬಂದು ಮದುವೆ ಮಾಡಿಕೊಂಡದ್ದು.

ಎಸ್ ಕೇರಳ ಪೊಲೀಸರ ರಕ್ಷಣೆಯೊಂದಿಗೆ ತಿರುವನಂತಪುರ ಜಿಲ್ಲೆಯ ನೈನಾರ್ ಎಂಬಲ್ಲಿನ ದೇವಸ್ಥಾನ ಒಂದರಲ್ಲಿ ಮೊನಾಲಿಸಾ ಫರ್ಮನ್ ಖಾನ್ ಎಂಬಾತ ನೊಂದಿಗೆ ಮದುವೆಯಾಗಿದ್ದಾಳೆ. ಮದುವೆ ಏನೋ ದೇವಸ್ಥಾನದಲ್ಲೇ ಆದಳು ಮದುವೆಯಾದ ಹುಡುಗ ಅಧಿಕೃತವಾಗಿ ಹಿಂದುವಾಗುತ್ತಾನ ಹಾಗಾದರೆ?

ಈ ವಿಚಾರವಾಗಿ ಈಗ ಸೋಶಿಯಲ್ ಮೀಡಿಯಾಗಳಲ್ಲಿ ಪರಾ ವಿರೋಧ ಚರ್ಚೆ ಶುರುವಾಗಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?