📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು

ರುದ್ರಾಕ್ಷಿ ಸುಂದರಿ ಅಂದ್ರೆ ನೆನಪಾಗುವುದು ಯಾರು ಅಂತ ಗೊತ್ತಾಯ್ತಾ? ಅವಳೇ ಮೊನಾಲಿಸಾ ಭೋಸ್ಲೆ. ಹೌದು ಕಳೆದ ಬಾರಿ ನಡೆದ ಪ್ರಯಾಗ್ ರಾಜ್ ಕುಂಭಮೇಳದ ಸಂದರ್ಭದಲ್ಲಿ, ರುದ್ರಾಕ್ಷಿ ಮಾಲೆಗಳನ್ನು ಮಾರುತ್ತ ಬೀದಿ ಬದಿಯ ವ್ಯಾಪಾರಿಯಾಗಿದ್ದ ಈ ಸುಂದರಿಯ ವಿಡಿಯೋವನ್ನು ಯೂಟ್ಯೂಬರ್ ಒಬ್ಬ ಸೆರೆಹಿಡಿದು ಇಡೀ ಜಗತ್ತಿಗೆ, ಈ ಬೀದಿ ಬದಿ ವ್ಯಾಪಾರಿಯ ಸೌಂದರ್ಯವನ್ನು ತಿಳಿಸುವಂತೆ ಮಾಡಿದ್ದ. ಹಾಗೆ ಜಗತ್ತಿಗೆ ಪರಿಚಿತಳಾದ ಮೊನಾಲಿಸಾ ಭೋಸ್ಲೆಯ ಲಕ್ಕೇ ಬದಲಾಗಿ ಹೋಯಿತು. ಅಲ್ಲಿಯವರೆಗೆ ರುದ್ರಾಕ್ಷಿಗಳನ್ನು ಮಾರಿ ಸಿಕ್ಕ ಅಲ್ಪಸ್ವಲ್ಪ ಹಣದಲ್ಲಿ ಜೀವನ ಸಾಗಿಸಿಕೊಂಡಿದ್ದ ಮೊನಾಲಿಸಾ, ಈ ಒಂದು ಲಕ್ಕಿನ ನಂತರ ಹಣದ ತೈಲವನ್ನೇ ಕಾಣಲು ಆರಂಭಿಸಿದಳು .

ಎಸ್ ರಾಜಸ್ಥಾನ್ ಮೂಲದ ಹಿಂದೂ ಬುಡಕಟ್ಟು ಸಮುದಾಯದ ಕುಡಿಯಾದ ಈ ಮೊನಾಲಿಸಾ ಪ್ರಸಿದ್ಧಿಯ ನಂತರ ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ. ಆ ಸುದ್ದಿ ಯಾಕ್ ಎಂದರೆ, ಮೌನಾಲಿಸಾ ಸ್ವಂತ ತಂದೆಯ ಮಾತನ್ನು ಧಿಕ್ಕರಿಸಿ ಮುಸ್ಲಿಂ ಯುವಕನೊಬ್ಬನನ್ನು ದೂರದ ಕೇರಳಕ್ಕೆ ಬಂದು ಮದುವೆ ಮಾಡಿಕೊಂಡದ್ದು.

ಎಸ್ ಕೇರಳ ಪೊಲೀಸರ ರಕ್ಷಣೆಯೊಂದಿಗೆ ತಿರುವನಂತಪುರ ಜಿಲ್ಲೆಯ ನೈನಾರ್ ಎಂಬಲ್ಲಿನ ದೇವಸ್ಥಾನ ಒಂದರಲ್ಲಿ ಮೊನಾಲಿಸಾ ಫರ್ಮನ್ ಖಾನ್ ಎಂಬಾತ ನೊಂದಿಗೆ ಮದುವೆಯಾಗಿದ್ದಾಳೆ. ಮದುವೆ ಏನೋ ದೇವಸ್ಥಾನದಲ್ಲೇ ಆದಳು ಮದುವೆಯಾದ ಹುಡುಗ ಅಧಿಕೃತವಾಗಿ ಹಿಂದುವಾಗುತ್ತಾನ ಹಾಗಾದರೆ?

ಈ ವಿಚಾರವಾಗಿ ಈಗ ಸೋಶಿಯಲ್ ಮೀಡಿಯಾಗಳಲ್ಲಿ ಪರಾ ವಿರೋಧ ಚರ್ಚೆ ಶುರುವಾಗಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು