📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ

    ಎರಡು ದಿನದ ಹಿಂದಷ್ಟೇ ಕರ್ನಾಟಕ ರಾಜ್ಯದ ನೂತನ ಸರ್ಕಾರದ ಭಾಗವಾಗಿ ಪ್ರಮಾಣವಚನ ಸ್ವೀಕರಿಸಿದ್ದ ಹಿರಿಯ ಶಾಸಕ ರಾಮಲಿಂಗ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೂತನ ಸರ್ಕಾರದ ಆರಂಭದಲ್ಲೇ ಮರ್ಮಘಾತ ನೀಡಿದ್ದಾರೆ.

    ತಮಗೆ ಕೊಟ್ಟ ಖಾತೆಯ ಬಗ್ಗೆ ಅಸಮಾಧಾನ ಹೊಂದಿರುವ ರಾಮಲಿಂಗ ರೆಡ್ಡಿ, ನೂತನ ಸರ್ಕಾರವನ್ನು ತನ್ನ ಅಣತಿಯಂತೆ ಕುಣಿಸಲು ಹೋಗಿ ಅದು ಸಾಧ್ಯವಾಗದಿದ್ದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತಹ ಪರಿಸ್ಥಿತಿಯನ್ನು ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ಸಚಿವ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿ, ಅತ್ಯಂತ ಕನಿಷ್ಠ ಕೆಲಸವನ್ನು ಮಾಡಿದ ಕೀರ್ತಿಯನ್ನು ಹೊಂದಿರುವ ರಾಮಲಿಂಗ ರೆಡ್ಡಿ ಅವರು, ನೂತನ ಸರ್ಕಾರದಲ್ಲಿ ಪ್ರತಿಷ್ಠಿತ ಖಾತೆಗಾಗಿ ಲಾಬಿ ನಡೆಸಲು ಹೋಗಿ ಎಡವಿ ಬಿದ್ದಿದ್ದಾರೆ ಎನ್ನುವುದು ಈ ಕ್ಷಣದ ಮಾಹಿತಿಯಾಗಿದೆ.

    ಈ ಬಾರಿಯ ಸಚಿವ ಸಂಪುಟದಲ್ಲಿ ರಾಮಲಿಂಗ ರೆಡ್ಡಿಯೂ ಸೇರಿದಂತೆ ಈಗ ಸಚಿವರಾಗಿರುವ ಕೆಲವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇರಲಿಲ್ಲ. ಯುವ ಹಾಗೂ ಹೊಸ ಮುಖಗಳನ್ನು ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿಕೊಂಡು ಆಡಳಿತಯಂತ್ರಕ್ಕೆ ಚುರುಕು ನೀಡುವ ಯೋಜನೆ ಹಾಕಿಕೊಂಡಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ, ಕೆಲವು ಹಳೆ ಮುಖಗಳನ್ನು ಅನಿವಾರ್ಯವಾಗಿ ತೆಗೆದುಕೊಳ್ಳುವಂತಹ ಪರಿಸ್ಥಿತಿ ಬಂದಿತ್ತಂತೆ. ಆ ಅನಿವಾರ್ಯತೆಯ ಮುಖದಲ್ಲಿ ಇದ್ದ ಹೆಸರು ರಾಮಲಿಂಗ ರೆಡ್ಡಿ ಅವರದ್ದು ಒಂದು. ಮಾಜಿ ಮುಖ್ಯಮಂತ್ರಿ ಅವರ ಬೇಡಿಕೆಯಂತೆ ಅವರನ್ನೆಲ್ಲ ಸಂಪುಟಕ್ಕೆ ಸೇರಿಸಿಕೊಳ್ಳಬೇಕಾಯಿತು ಅನ್ನಲಾಗುತ್ತಿದೆ.

    ಹಾಗೆ ಸೇರಿಸಿಕೊಂಡ ಪರಿಣಾಮವೇ ಈಗ ಸರ್ಕಾರವು ಮುಜುಗರ ಅನುಭವಿಸುವಂಥಾಗುತ್ತಿದೆ ಎನ್ನುವುದು ಮುಖ್ಯಮಂತ್ರಿಗಳ ಆಪ್ತರ ದೂರು. ಈ ದೂರ ಈಗ ಹೈಕಮಾಂಡ್ ಅಂಗಳಕ್ಕೆ ಹೋಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲ, ರಾಮಲಿಂಗ ರೆಡ್ಡಿ ಅವರ ಮೇಲೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪಕ್ಷವು ಮುನ್ನುಗ್ಗಬಹುದು ಎನ್ನಲಾಗುತ್ತಿದೆ.

    ಒಬ್ಬ ಹಿರಿಯ ಶಾಸಕರಾಗಿ ಈ ರೀತಿಯ ಹುಡುಗಾಟಿಕೆಯ ನಡೆಯನ್ನು ಪ್ರದರ್ಶಿಸಿದ್ದು, ಅವರಿಗೆ ಶೋಭೆ ತರುವ ರೀತಿಯಲ್ಲಿಲ್ಲ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    NEET ಕಿಚ್ಚಿನ ನಡುವೆ ಶಿಕ್ಷಣ ಖಾತೆ ಪ್ರಹ್ಲಾದ್ ಜೋಶಿಗೆ…!ಈದ್ಗಾ ಹೋರಾಟದ ಮೈದಾನದಿಂದ ಕೇಂದ್ರದ ಮಹತ್ವದ ಹೊಣೆಗಾರಿಕೆಯವರೆಗೆ!
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    “ಐಡಿ ಇಲ್ಲ ಅಂದ್ರೆ ಎಂಟ್ರಿಯೇ ಇಲ್ಲ! ಎಲ್ಲಿಗೆ…..!?ಯುವಕರ ಭವಿಷ್ಯಕ್ಕಾಗಿ ಖರ್ಗೆಯ ಕಠಿಣ ಎಚ್ಚರಿಕೆ.”
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ