📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ

    ಮಂಗಳೂರು: ಪ್ರೇಯಸಿಯ ಮೊಬೈಲ್ಗೆ ನಿನ್ನ ತಮ್ಮ ಕಾಲ್ ಮಾಡುತ್ತಿದ್ದಾನೆ ಇದು ಸರಿಯಲ್ಲ ಅಂತ ಹೇಳಿದ್ದಕ್ಕೆ ಸಹೋದರರಿಬ್ಬರು ಸೇರಿಕೊಂಡು ಅವ್ಯಚ್ಯ ಪದ ಪ್ರಯೋಗ ಮಾಡಿ  ಹಲ್ಲೆ  ನಡೆಸಿದ ಪ್ರಕರಣ ನಿನ್ನೆ ಬೆಳಗಿನ ಜಾವದಲ್ಲಿ ನಡೆದಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ  ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

    ಆಶ್ರಫ್ ಅಲಿಯಾಸ್ ಸುಹೈಲ್ ಎಂಬ ವ್ಯಕ್ತಿಯ ದೂರಿನ ಮೇರೆಗೆ ನಿಸಾರ್ ಮತ್ತು ಬಶೀರ್ ಎಂಬ ಇಬ್ಬರು ಆರೋಪಿಗಳ ವಿರುದ್ಧ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಗಳು, ಫಿರ್ಯಾದಿದಾರರ ಸಂಬಂಧಿಕ ಸೈಯ್ಯದ್ ಮೊಹಮ್ಮದ್ @ ಪಿಂಚಿಗೂ ಹಲ್ಲೆ ನಡೆಸಿ, ಕಾರಿನ ಗ್ಲಾಸ್ ಮತ್ತು ಬೊನೆಟ್ ಗೆ ಹಾನಿ ಮಾಡಿದ್ದಾರೆ. ಹಾಗೆಯೇ ಪಿಂತಿಯ ಜೊತೆಗೆ ಇದ್ದ ದೂರುದಾರ ಮೇಲೆಯೂ  ಹಲ್ಲೆ ನಡೆಸಿ, ಮೂಗಿನಿಂದ ರಕ್ತಸ್ರಾವ ಆಗುವ ಹಾಗೆ ಹಲ್ಲೆ ನಡೆಸಿದ್ದಾರೆ . ಆರೋಪಿಗಳಲ್ಲಿ ಸೈಯ್ಯದ್ ಮೊಹಮ್ಮದ್, ತನ್ನ ಪ್ರೇಯಸಿಗೆ ನಿಮ್ಮ ಸಹೋದರ ಹಕೀಮ್ ಎಂಬಾತ  ಫೋನ್ ಮಾಡಿ ಟಾರ್ಚರ್ ನೀಡುತ್ತಿರುವುದರ ಬಗ್ಗೆ ವಿಚಾರಿಸಿದ್ದಕ್ಕೆ, ಆರೋಪಿಗಳು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

    ಇದೇ ರೀತಿ ಸೇಮ್ ಸಮಯದಲ್ಲಿ ಮೇಲಿನ ಪ್ರಕರಣದಲ್ಲಿ ಆರೋಪಿಗಳ ನಿಸಾರ್ ಈ ಪ್ರಕರಣದ ದೂರುದಾರ ಹಾಗೂ ಪಿಂಚಿ ಅವರಿಂದ ಮನೆಯ ಆವರಣಕ್ಕೆ ನುಗ್ಗೆ ಹಲ್ಲೆ ಮಾಡಿದ್ದಾರೆ ಎಂಬ ಕೌಂಟರ್ ಪ್ರಕರಣ ದಾಖಲಾಗಿದೆ ಅದು ಕೂಡ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ. ಎರಡು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    “ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ