📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?

ಲವ್ ಜಿಹಾದ್  ದೊಡ್ಡಮಟ್ಟಿಗಿನ ಸುದ್ದಿ ಮಾಡುತ್ತಿದೆ ಗಂಡು ಮೆಟ್ಟಿನ ನಾಡು ಎಂಬ ಖ್ಯಾತಿಯ ಹುಬ್ಬಳ್ಳಿಯಲ್ಲಿ.  ಜಿಮ್ ಜಿಹಾದ್ ಅಂತಲೂ ಹೆಸರು ಇಡುತ್ತಿದ್ದಾರೆ. ಅಷ್ಟಕ್ಕೂ ಅಲ್ಲಿ ಏನು ನಡೆಯುತ್ತಿದೆ? ಸಂಘಟನೆಯ ಮುಖ್ಯಸ್ಥರಿಗೆ ಇದು ಸರಿ ಅನಿಸುತ್ತದೆಯೇ?

ಸಮೀರ್ ಇಲ್ಲಿನ ಜಿಮ್ ಒಂದರಲ್ಲಿ ಟ್ರೈನರ್ ಆಗಿದ್ದಂತವ. ಅವನಿಗೂ ಖುಷಿಯೆಂಬ ಹಿಂದೂ ಹುಡುಗಿಗೂ ಮೂರು ವರ್ಷದ ಸ್ನೇಹವಿದೆ. ಅದು ಕೇವಲ ಸ್ನೇಹವಾಗಿರಲಿಲ್ಲ ಅನ್ನುವುದಕ್ಕೆ ಅವರಿಬ್ಬರ ನಡುವಿನ ಫೋಟೋ ವಿಡಿಯೋಗಳು ಸಾಕ್ಷಿಯನ್ನು ನುಡಿಯುತ್ತವೆ. ಆದರೆ ಇದ್ದಕ್ಕಿದ್ದಂತೆ ಆ ಖುಷಿಗೆ ಇದು ಲವ್ ಜಿಹಾದ್ ಅಂತ ಕಂಡಿದೆ. ಮೂರು ವರ್ಷದಿಂದ ಸಂತೃಪ್ತಳಾಗಿದ್ದವಳು ಈಗ ಸಂತ್ರಸ್ತಳಾಗಿದ್ದಾಳೆ ಎಂಬ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಯಥೇಚ್ಛವಾಗಿ ಹರಿದಾಡುತ್ತಿದೆ. ಇಂತಹ ಹಿನ್ನೆಲೆಯ ಯುವತಿಯರ ಪರವಾಗಿ, ಹಿಂದೂ ಸಂಘಟನೆ ಕಾರ್ಯಾಚರಿಸಿದರೇ ಸಂಘಟನೆಯ ಬೆಲೆ ಕುಸಿಯದೆ ಇರಲು ಸಾಧ್ಯವೇ? ಈ ಕ್ಷಣದ ಪ್ರಚಾರಕ್ಕೋಸ್ಕರ ಸಂಘಟನೆಯ ಬೆಲೆಯನ್ನು ಇಳಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯು ಎದ್ದೇಳಲು ಪ್ರಾರಂಭವಾಗಿದೆ.

ಕಮ್ಯುನಲ್ ವಿಚಾರಕ್ಕೆ ತಿರುಗಿಸಬೇಕು ಎಂಬ ಒಂದೇ ಒಂದು ಕಾರಣಕ್ಕೆ ಇಂತಹ ವಿಚಾರವನ್ನು ಮುನ್ನೆಲೆಗೆ ತರುತ್ತಿರುವಂತೆ ಕಾಣುತ್ತಿದೆ. ಹಾಗಂತ ಮುಸ್ಲಿಂ ಸಮಾಜದಲ್ಲಿ ಸತ್ಯ ಹರಿಶ್ಚಂದ್ರರಿಲ್ಲ. ಅಲ್ಲಿಯೂ ತಪ್ಪಿತಸ್ಥರ ದಂಡೆ ಇದೆ.  ಖುಷಿ ಮತ್ತು ಸಮೀರ್ ನಡುವೆ ಸೇತುವೆಯಾಗಿದ್ದು ಸಮೀರನ  ಸಹೋದರಿ. ಆಕೆಯು  ಮಾಡಿರುವಂತಹ ಬ್ರೋಕರ್ ಗಿರಿಯನ್ನ ಖಂಡಿಸಲೇಬೇಕಾಗುತ್ತದೆ. ಅಷ್ಟೇ ಅಲ್ಲ, ಈ ಖುಷಿ, ಸಮೀರ್ ನ ಸಹೋದರಿಯನ್ನು ಅವಳ ಹಾಗೆಯೇ ಈಕೆಯ ಸಹೋದರರಿಗೆ ಹಂಚಿದ್ದರೆ ಹೇಗಿರುತ್ತಿತ್ತು ಅಂತಲು ಸೋಶಿಯಲ್ ಮೀಡಿಯಾಗಳಲ್ಲಿ ಇವತ್ತು ಚರ್ಚಿತವಾಗುತ್ತಿದೆ. ಅದೆಲ್ಲ ಏನೇ ಇರಲಿ, ಈಗ ಪ್ರಮೋದ್ ಮುತಾಲಿಕ್ ಇರಬಹುದು ಇನ್ಯಾರೇ ಇರಬಹುದು, ತಪ್ಪು ಮಾಡಿದಂತಹ ಯುವತಿಯರ ಪರವಾಗಿ ನಿಂತು ಲವ್ ಜಿಹಾದ್ ಅಂತ ಆರೋಪಿಸುವುದರಿಂದ ಕಾನೂನಾತ್ಮಕವಾದಂತ ಹಿನ್ನಡೆಯನ್ನು ಅನುಭವಿಸಬೇಕಾಗುತ್ತದೆ. ಇದರಿಂದ ಸ್ವತಹ ಸಂಘಟನೆ ಮತ್ತು ನಾಯಕರ ಇಮೇಜ್ ಕುಂಠಿತವಾಗುತ್ತದೆ ಕೂಡ. ಆ ಖುಷಿ ಎಂಬ ಯುವತಿ ಪೂರ್ತಿಯಾಗಿ ಸಮೀರ್ ಜೊತೆಗೆ ಓಡಾಡಿದ್ದಾಳೆ ಚಕ್ಕಂದವಾಡಿದ್ದಾಳೆ ಎಂಜಾಯ್ ಮಾಡಿದ್ದಾಳೆ ಅನ್ನುವುದು ಅವಳದೇ ಫೋಟೋ ಹಾಗೂ ವಿಡಿಯೋ ಪುಷ್ಟಿಕರಿಸುತ್ತದೆ ಹೀಗಿರುವಾಗ ಸಮೀರಗೆ ಶಿಕ್ಷೆ ಕೊಡಲು ಹೇಗೆ ಸಾಧ್ಯ?

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
ಕೋರ್ಟ್‌ ಮೆಟ್ಟಿಲು ಹತ್ತಿ ಸುಸ್ತಾದವರಿಗೆ ಆಸರೆಯಾದ ‘ಅದಾಲತ್‌’: ಮತ್ತೆ ಒಂದಾದ ನೂರಾರು ದಂಪತಿಗಳು,₹3,000 ಕೋಟಿ ಪರಿಹಾರ,ದಾಖಲೆಯ 78.79 ಲಕ್ಷ ಕೇಸ್‌ಗಳಿಗೆ ಶಾಶ್ವತ ಮುಕ್ತಿ!
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ