📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?

    ಲವ್ ಜಿಹಾದ್  ದೊಡ್ಡಮಟ್ಟಿಗಿನ ಸುದ್ದಿ ಮಾಡುತ್ತಿದೆ ಗಂಡು ಮೆಟ್ಟಿನ ನಾಡು ಎಂಬ ಖ್ಯಾತಿಯ ಹುಬ್ಬಳ್ಳಿಯಲ್ಲಿ.  ಜಿಮ್ ಜಿಹಾದ್ ಅಂತಲೂ ಹೆಸರು ಇಡುತ್ತಿದ್ದಾರೆ. ಅಷ್ಟಕ್ಕೂ ಅಲ್ಲಿ ಏನು ನಡೆಯುತ್ತಿದೆ? ಸಂಘಟನೆಯ ಮುಖ್ಯಸ್ಥರಿಗೆ ಇದು ಸರಿ ಅನಿಸುತ್ತದೆಯೇ?

    ಸಮೀರ್ ಇಲ್ಲಿನ ಜಿಮ್ ಒಂದರಲ್ಲಿ ಟ್ರೈನರ್ ಆಗಿದ್ದಂತವ. ಅವನಿಗೂ ಖುಷಿಯೆಂಬ ಹಿಂದೂ ಹುಡುಗಿಗೂ ಮೂರು ವರ್ಷದ ಸ್ನೇಹವಿದೆ. ಅದು ಕೇವಲ ಸ್ನೇಹವಾಗಿರಲಿಲ್ಲ ಅನ್ನುವುದಕ್ಕೆ ಅವರಿಬ್ಬರ ನಡುವಿನ ಫೋಟೋ ವಿಡಿಯೋಗಳು ಸಾಕ್ಷಿಯನ್ನು ನುಡಿಯುತ್ತವೆ. ಆದರೆ ಇದ್ದಕ್ಕಿದ್ದಂತೆ ಆ ಖುಷಿಗೆ ಇದು ಲವ್ ಜಿಹಾದ್ ಅಂತ ಕಂಡಿದೆ. ಮೂರು ವರ್ಷದಿಂದ ಸಂತೃಪ್ತಳಾಗಿದ್ದವಳು ಈಗ ಸಂತ್ರಸ್ತಳಾಗಿದ್ದಾಳೆ ಎಂಬ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಯಥೇಚ್ಛವಾಗಿ ಹರಿದಾಡುತ್ತಿದೆ. ಇಂತಹ ಹಿನ್ನೆಲೆಯ ಯುವತಿಯರ ಪರವಾಗಿ, ಹಿಂದೂ ಸಂಘಟನೆ ಕಾರ್ಯಾಚರಿಸಿದರೇ ಸಂಘಟನೆಯ ಬೆಲೆ ಕುಸಿಯದೆ ಇರಲು ಸಾಧ್ಯವೇ? ಈ ಕ್ಷಣದ ಪ್ರಚಾರಕ್ಕೋಸ್ಕರ ಸಂಘಟನೆಯ ಬೆಲೆಯನ್ನು ಇಳಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯು ಎದ್ದೇಳಲು ಪ್ರಾರಂಭವಾಗಿದೆ.

    ಕಮ್ಯುನಲ್ ವಿಚಾರಕ್ಕೆ ತಿರುಗಿಸಬೇಕು ಎಂಬ ಒಂದೇ ಒಂದು ಕಾರಣಕ್ಕೆ ಇಂತಹ ವಿಚಾರವನ್ನು ಮುನ್ನೆಲೆಗೆ ತರುತ್ತಿರುವಂತೆ ಕಾಣುತ್ತಿದೆ. ಹಾಗಂತ ಮುಸ್ಲಿಂ ಸಮಾಜದಲ್ಲಿ ಸತ್ಯ ಹರಿಶ್ಚಂದ್ರರಿಲ್ಲ. ಅಲ್ಲಿಯೂ ತಪ್ಪಿತಸ್ಥರ ದಂಡೆ ಇದೆ.  ಖುಷಿ ಮತ್ತು ಸಮೀರ್ ನಡುವೆ ಸೇತುವೆಯಾಗಿದ್ದು ಸಮೀರನ  ಸಹೋದರಿ. ಆಕೆಯು  ಮಾಡಿರುವಂತಹ ಬ್ರೋಕರ್ ಗಿರಿಯನ್ನ ಖಂಡಿಸಲೇಬೇಕಾಗುತ್ತದೆ. ಅಷ್ಟೇ ಅಲ್ಲ, ಈ ಖುಷಿ, ಸಮೀರ್ ನ ಸಹೋದರಿಯನ್ನು ಅವಳ ಹಾಗೆಯೇ ಈಕೆಯ ಸಹೋದರರಿಗೆ ಹಂಚಿದ್ದರೆ ಹೇಗಿರುತ್ತಿತ್ತು ಅಂತಲು ಸೋಶಿಯಲ್ ಮೀಡಿಯಾಗಳಲ್ಲಿ ಇವತ್ತು ಚರ್ಚಿತವಾಗುತ್ತಿದೆ. ಅದೆಲ್ಲ ಏನೇ ಇರಲಿ, ಈಗ ಪ್ರಮೋದ್ ಮುತಾಲಿಕ್ ಇರಬಹುದು ಇನ್ಯಾರೇ ಇರಬಹುದು, ತಪ್ಪು ಮಾಡಿದಂತಹ ಯುವತಿಯರ ಪರವಾಗಿ ನಿಂತು ಲವ್ ಜಿಹಾದ್ ಅಂತ ಆರೋಪಿಸುವುದರಿಂದ ಕಾನೂನಾತ್ಮಕವಾದಂತ ಹಿನ್ನಡೆಯನ್ನು ಅನುಭವಿಸಬೇಕಾಗುತ್ತದೆ. ಇದರಿಂದ ಸ್ವತಹ ಸಂಘಟನೆ ಮತ್ತು ನಾಯಕರ ಇಮೇಜ್ ಕುಂಠಿತವಾಗುತ್ತದೆ ಕೂಡ. ಆ ಖುಷಿ ಎಂಬ ಯುವತಿ ಪೂರ್ತಿಯಾಗಿ ಸಮೀರ್ ಜೊತೆಗೆ ಓಡಾಡಿದ್ದಾಳೆ ಚಕ್ಕಂದವಾಡಿದ್ದಾಳೆ ಎಂಜಾಯ್ ಮಾಡಿದ್ದಾಳೆ ಅನ್ನುವುದು ಅವಳದೇ ಫೋಟೋ ಹಾಗೂ ವಿಡಿಯೋ ಪುಷ್ಟಿಕರಿಸುತ್ತದೆ ಹೀಗಿರುವಾಗ ಸಮೀರಗೆ ಶಿಕ್ಷೆ ಕೊಡಲು ಹೇಗೆ ಸಾಧ್ಯ?

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    ಸ್ಪೇನ್‌ಗೆ 2ನೇ FIFA ವಿಶ್ವಕಪ್ ಕಿರೀಟ!ನ್ಯೂಯಾರ್ಕ್‌ನಲ್ಲಿ ಮೆಸ್ಸಿಯ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ನ ಲಾ ರೋಜಾ ಗೆ ಐತಿಹಾಸಿಕ ಜಯ! 
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    RSS ಕಾರ್ಯಕ್ರಮಕ್ಕೆ ಹೋದದ್ದಕ್ಕೆ ಅಮಾನತು: ಸರ್ಕಾರಿ ನೌಕರನ ಪರ ನಿಂತ KAT
    ಸಾರ್ವಜನಿಕರಲ್ಲಿ ವಿನಂತಿ …!
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ರಾಂಚಿ ‘ಜೆನ್-ಜಿ’ ಸಂಗ್ರಾಮ: ಪರೀಕ್ಷಾ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿಗಳ ರಣಕಹಳೆ…
    ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
    ‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!