📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ

ಇಂದು ಬೆಳ್ಳಂ ಬೆಳಗ್ಗೆ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಸಿರ್ ಹುಸೇನ್ ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಾಸಿರ್ ಹುಸೇನ್ ರವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲೆಯ ಇಡೀ ಪೊಲೀಸ್ ವೃಂದವೇ ಕಣ್ಣೀರಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಸಚಿವ ಜಮೀರ್ ಕಥೆ ಗೋವಿಂದ!!!?
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
“ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
“ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”