📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್.ತಿಮ್ಮಯ್ಯ ಮಾತನಾಡಿ, ಲಿಂಗಾನುಪಾತದ ಅಸಮಾನತೆಯ ಬಗ್ಗೆ, ಹೆಣ್ಣಿನ ಮಹತ್ವದ ಕುರಿತು ಹಾಗೂ ಲಿಂಗ ಸಮಾನತೆಯನ್ನು ಕಾಪಾಡುವಲ್ಲಿ ಯುವ ಪೀಳಿಗೆಗಳು ಹೆಚ್ಚಿನ ಪ್ರಾಮುಖ್ಯತೆ ವಹಿಸಬೇಕು ಎಂದರು. ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಎಲ್ಲಾ 14 ವರ್ಷದ ಹೆಣ್ಣು ಮಕ್ಕಳು ಪಡೆಯುವಂತೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವುದೇ ಊಹಾಪೋಹಗಳಿಗೆ ಕಿವಿಕೊಡದೆ, ಚುಚ್ಚು ಮದ್ದಿನ ಬಗ್ಗೆ ಸಂಶಯಗಳಿದ್ದಲ್ಲಿ ಹತ್ತಿರ ಸರ್ಕಾರಿ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
    ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸ¯ಹಾ ಸಮಿತಿ (ಪಿ.ಸಿ.&ಪಿ.ಎನ್.ಡಿ.ಟಿ.) ಅಧ್ಯಕ್ಷೆ ಡಾ.ಅಮೃತಾ ಭಂಡಾರಿ, ಇನ್ನರ್ ವಿಲ್ ಕ್ಲಬ್ ಆಫ್ ಮಂಗಳೂರು ನಾರ್ತ್‍ನ ಅಧ್ಯಕ್ಷ ಡಾ.ಅರುಣಾ ಜಾಲನ್, ಕೆ.ಎಂ.ಸಿ. ಮಕ್ಕಳ ವಿಭಾಗದ ಡಾ.ನೂತನ್ ಕಾಮತ್ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದರು. ಡಾ.ಭಾರತಿ ಪ್ರಕಾಶ್ ನಿರೂಪಿಸಿದರು.
    ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಅಂತರ್ ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭ್ರೂಣಲಿಂಗ ಪತ್ತೆ ತಡೆ ಕಾಯ್ದೆ-1994, ಲಿಂಗ ತಾರತಮ್ಯ ತಡೆಯುವ ಕುರಿತು ಹಾಗೂ ಲಿಂಗಾನುಪಾತವನ್ನು ಹೆಚ್ಚಿಸುವ ಕುರಿತು ಭಿತ್ತಿಪತ್ರ ಹಾಗೂ ಕನ್ನಡ ಘೋಷ ವಾಕ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ಬಾಲಗರ್ಭಿಣಿಯರ ಸಂಖ್ಯೆ 5975….!!
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಪುಟ್ಟ ಜೀವವೊಂದು ಬಲಿ.. ಕೆಲವು ಮಕ್ಕಳಿಗೆ ಗಾಯ..
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!